AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ

ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ. ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸಿ ನಂತರ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ.

Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ
ಅಕ್ಷತಾ ವರ್ಕಾಡಿ
|

Updated on: Apr 11, 2024 | 4:37 PM

Share

ಪ್ರತಿಯೊಬ್ಬ ವ್ಯಕ್ತಿಯೂ ತಾನು ಶ್ರೀಮಂತನಾಗಬೇಕೆಂಬ ಆಸೆಯನ್ನು ಇಟ್ಟುಕೊಂಡು ದಿನನಿತ್ಯ ಕಷ್ಟಪಟ್ಟು ದುಡಿಯುತ್ತಾನೆ. ಆದರೆ ಬೆಂಗಳೂರಿನಂತಹ ನಗರ ಪ್ರದೇಶದಲ್ಲಿ ಜೀವನ ನಡೆಸುತ್ತಿರುವವರಿಗೆ ಸಂಬಳ ಎಷ್ಟು ಇದ್ದರೂ ಕಡಿಮೆಯೇ, ತಿಂಗಳ ಅಂತ್ಯದಲ್ಲಿ ಜೇಬು ಖಾಲಿ. ಆದರೆ ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ.

ಮಹಿಳೆಯ ಹೆಸರು ಬ್ರಿಜಾ ಗಿಜೆಲ್. ದಿ ಸನ್ ನಲ್ಲಿನ ವರದಿಯ ಪ್ರಕಾರ, ಬ್ರಿಜಾ ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸುತ್ತಾರೆ. ಇದು ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ. ದ್ರಾಕ್ಷಿ ಗೊಂಚಲುಗಳನ್ನು 158 ರೂಪಾಯಿಗೆ ಖರೀದಿಸಿ ಕೇವಲ 10 ದ್ರಾಕ್ಷಿ ಬಳಸಿ ಕ್ಯಾಂಡಿ ತಯಾರಿಸಿ ಸುಮಾರು 844 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ದ್ರಾಕ್ಷಿ ಗೊಂಚಲುಗಳಿಂದ ಹಲವು ಸಿಹಿ ತಯಾರಿಸಿ ಮಾರಾಟ ಮಾಡಿ ಸುಮಾರು 16 ಸಾವಿರ ರೂ. ಗಳಿಸುತ್ತಾರೆ.

ಇದನ್ನೂ ಓದಿ: ಮಗು ಹೀಗೆ ಹುಟ್ಟಲು ಗರ್ಭಿಣಿಯಾಗಿದ್ದಾಗ ನಾನು ಬೆಕ್ಕಿನ ಮಾಂಸ ತಿಂದಿದ್ದೆ ಕಾರಣ ಎಂದ ತಾಯಿ 

ದ್ರಾಕ್ಷಿಯಿಂದ ತಯಾರಿಸಿದ ಕ್ಯಾಂಡಿಗೆ ಭಾರಿ ಬೇಡಿಕೆ ಇದೆ. ಈ ಕ್ಯಾಂಡಿ ತಯಾರಿಸಲು ತಾನು ಸಕ್ಕರೆ, ಜೋಳ, ಸಿರಪ್, ರೆಡ್ ಫುಡ್ ಕಲರ್ ಮತ್ತು ಮೆಕ್ಸಿಕನ್ ಮಸಾಲೆ ಬಳಸುತ್ತಿದ್ದೇನೆ ಎಂದು ಬ್ರಿಜಾ ಹೇಳುತ್ತಾರೆ. ಬ್ರಿಜಾ ತಯಾರಿಸುವ ಸಿಹಿತಿಂಡಿಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಅನೇಕರು ಅವಳ ಮನೆಗೆ ಬಂದು ಆರ್ಡರ್ ಮಾಡಿ ಅದನ್ನು ತಯಾರಾದ ನಂತರ ತೆಗೆದುಕೊಂಡು ಹೋಗುತ್ತಾರೆ. ಈ ಮೂಲಕ ದಿನದಲ್ಲಿ ಒಂದರಿಂದ ಎರಡು ಗಂಟೆ ಕೆಲಸ ಮಾಡಿ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಬ್ರಿಜಾ ಗಿಜೆಲ್.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ