AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ

ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ. ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸಿ ನಂತರ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ.

Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ
Follow us
ಅಕ್ಷತಾ ವರ್ಕಾಡಿ
|

Updated on: Apr 11, 2024 | 4:37 PM

ಪ್ರತಿಯೊಬ್ಬ ವ್ಯಕ್ತಿಯೂ ತಾನು ಶ್ರೀಮಂತನಾಗಬೇಕೆಂಬ ಆಸೆಯನ್ನು ಇಟ್ಟುಕೊಂಡು ದಿನನಿತ್ಯ ಕಷ್ಟಪಟ್ಟು ದುಡಿಯುತ್ತಾನೆ. ಆದರೆ ಬೆಂಗಳೂರಿನಂತಹ ನಗರ ಪ್ರದೇಶದಲ್ಲಿ ಜೀವನ ನಡೆಸುತ್ತಿರುವವರಿಗೆ ಸಂಬಳ ಎಷ್ಟು ಇದ್ದರೂ ಕಡಿಮೆಯೇ, ತಿಂಗಳ ಅಂತ್ಯದಲ್ಲಿ ಜೇಬು ಖಾಲಿ. ಆದರೆ ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ.

ಮಹಿಳೆಯ ಹೆಸರು ಬ್ರಿಜಾ ಗಿಜೆಲ್. ದಿ ಸನ್ ನಲ್ಲಿನ ವರದಿಯ ಪ್ರಕಾರ, ಬ್ರಿಜಾ ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸುತ್ತಾರೆ. ಇದು ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ. ದ್ರಾಕ್ಷಿ ಗೊಂಚಲುಗಳನ್ನು 158 ರೂಪಾಯಿಗೆ ಖರೀದಿಸಿ ಕೇವಲ 10 ದ್ರಾಕ್ಷಿ ಬಳಸಿ ಕ್ಯಾಂಡಿ ತಯಾರಿಸಿ ಸುಮಾರು 844 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ದ್ರಾಕ್ಷಿ ಗೊಂಚಲುಗಳಿಂದ ಹಲವು ಸಿಹಿ ತಯಾರಿಸಿ ಮಾರಾಟ ಮಾಡಿ ಸುಮಾರು 16 ಸಾವಿರ ರೂ. ಗಳಿಸುತ್ತಾರೆ.

ಇದನ್ನೂ ಓದಿ: ಮಗು ಹೀಗೆ ಹುಟ್ಟಲು ಗರ್ಭಿಣಿಯಾಗಿದ್ದಾಗ ನಾನು ಬೆಕ್ಕಿನ ಮಾಂಸ ತಿಂದಿದ್ದೆ ಕಾರಣ ಎಂದ ತಾಯಿ 

ದ್ರಾಕ್ಷಿಯಿಂದ ತಯಾರಿಸಿದ ಕ್ಯಾಂಡಿಗೆ ಭಾರಿ ಬೇಡಿಕೆ ಇದೆ. ಈ ಕ್ಯಾಂಡಿ ತಯಾರಿಸಲು ತಾನು ಸಕ್ಕರೆ, ಜೋಳ, ಸಿರಪ್, ರೆಡ್ ಫುಡ್ ಕಲರ್ ಮತ್ತು ಮೆಕ್ಸಿಕನ್ ಮಸಾಲೆ ಬಳಸುತ್ತಿದ್ದೇನೆ ಎಂದು ಬ್ರಿಜಾ ಹೇಳುತ್ತಾರೆ. ಬ್ರಿಜಾ ತಯಾರಿಸುವ ಸಿಹಿತಿಂಡಿಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಅನೇಕರು ಅವಳ ಮನೆಗೆ ಬಂದು ಆರ್ಡರ್ ಮಾಡಿ ಅದನ್ನು ತಯಾರಾದ ನಂತರ ತೆಗೆದುಕೊಂಡು ಹೋಗುತ್ತಾರೆ. ಈ ಮೂಲಕ ದಿನದಲ್ಲಿ ಒಂದರಿಂದ ಎರಡು ಗಂಟೆ ಕೆಲಸ ಮಾಡಿ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಬ್ರಿಜಾ ಗಿಜೆಲ್.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್