AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ

ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ. ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸಿ ನಂತರ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ.

Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ
ಅಕ್ಷತಾ ವರ್ಕಾಡಿ
|

Updated on: Apr 11, 2024 | 4:37 PM

Share

ಪ್ರತಿಯೊಬ್ಬ ವ್ಯಕ್ತಿಯೂ ತಾನು ಶ್ರೀಮಂತನಾಗಬೇಕೆಂಬ ಆಸೆಯನ್ನು ಇಟ್ಟುಕೊಂಡು ದಿನನಿತ್ಯ ಕಷ್ಟಪಟ್ಟು ದುಡಿಯುತ್ತಾನೆ. ಆದರೆ ಬೆಂಗಳೂರಿನಂತಹ ನಗರ ಪ್ರದೇಶದಲ್ಲಿ ಜೀವನ ನಡೆಸುತ್ತಿರುವವರಿಗೆ ಸಂಬಳ ಎಷ್ಟು ಇದ್ದರೂ ಕಡಿಮೆಯೇ, ತಿಂಗಳ ಅಂತ್ಯದಲ್ಲಿ ಜೇಬು ಖಾಲಿ. ಆದರೆ ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ.

ಮಹಿಳೆಯ ಹೆಸರು ಬ್ರಿಜಾ ಗಿಜೆಲ್. ದಿ ಸನ್ ನಲ್ಲಿನ ವರದಿಯ ಪ್ರಕಾರ, ಬ್ರಿಜಾ ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸುತ್ತಾರೆ. ಇದು ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ. ದ್ರಾಕ್ಷಿ ಗೊಂಚಲುಗಳನ್ನು 158 ರೂಪಾಯಿಗೆ ಖರೀದಿಸಿ ಕೇವಲ 10 ದ್ರಾಕ್ಷಿ ಬಳಸಿ ಕ್ಯಾಂಡಿ ತಯಾರಿಸಿ ಸುಮಾರು 844 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ದ್ರಾಕ್ಷಿ ಗೊಂಚಲುಗಳಿಂದ ಹಲವು ಸಿಹಿ ತಯಾರಿಸಿ ಮಾರಾಟ ಮಾಡಿ ಸುಮಾರು 16 ಸಾವಿರ ರೂ. ಗಳಿಸುತ್ತಾರೆ.

ಇದನ್ನೂ ಓದಿ: ಮಗು ಹೀಗೆ ಹುಟ್ಟಲು ಗರ್ಭಿಣಿಯಾಗಿದ್ದಾಗ ನಾನು ಬೆಕ್ಕಿನ ಮಾಂಸ ತಿಂದಿದ್ದೆ ಕಾರಣ ಎಂದ ತಾಯಿ 

ದ್ರಾಕ್ಷಿಯಿಂದ ತಯಾರಿಸಿದ ಕ್ಯಾಂಡಿಗೆ ಭಾರಿ ಬೇಡಿಕೆ ಇದೆ. ಈ ಕ್ಯಾಂಡಿ ತಯಾರಿಸಲು ತಾನು ಸಕ್ಕರೆ, ಜೋಳ, ಸಿರಪ್, ರೆಡ್ ಫುಡ್ ಕಲರ್ ಮತ್ತು ಮೆಕ್ಸಿಕನ್ ಮಸಾಲೆ ಬಳಸುತ್ತಿದ್ದೇನೆ ಎಂದು ಬ್ರಿಜಾ ಹೇಳುತ್ತಾರೆ. ಬ್ರಿಜಾ ತಯಾರಿಸುವ ಸಿಹಿತಿಂಡಿಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಅನೇಕರು ಅವಳ ಮನೆಗೆ ಬಂದು ಆರ್ಡರ್ ಮಾಡಿ ಅದನ್ನು ತಯಾರಾದ ನಂತರ ತೆಗೆದುಕೊಂಡು ಹೋಗುತ್ತಾರೆ. ಈ ಮೂಲಕ ದಿನದಲ್ಲಿ ಒಂದರಿಂದ ಎರಡು ಗಂಟೆ ಕೆಲಸ ಮಾಡಿ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಬ್ರಿಜಾ ಗಿಜೆಲ್.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್