Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ

ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ. ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸಿ ನಂತರ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ.

Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ
Follow us
ಅಕ್ಷತಾ ವರ್ಕಾಡಿ
|

Updated on: Apr 11, 2024 | 4:37 PM

ಪ್ರತಿಯೊಬ್ಬ ವ್ಯಕ್ತಿಯೂ ತಾನು ಶ್ರೀಮಂತನಾಗಬೇಕೆಂಬ ಆಸೆಯನ್ನು ಇಟ್ಟುಕೊಂಡು ದಿನನಿತ್ಯ ಕಷ್ಟಪಟ್ಟು ದುಡಿಯುತ್ತಾನೆ. ಆದರೆ ಬೆಂಗಳೂರಿನಂತಹ ನಗರ ಪ್ರದೇಶದಲ್ಲಿ ಜೀವನ ನಡೆಸುತ್ತಿರುವವರಿಗೆ ಸಂಬಳ ಎಷ್ಟು ಇದ್ದರೂ ಕಡಿಮೆಯೇ, ತಿಂಗಳ ಅಂತ್ಯದಲ್ಲಿ ಜೇಬು ಖಾಲಿ. ಆದರೆ ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ.

ಮಹಿಳೆಯ ಹೆಸರು ಬ್ರಿಜಾ ಗಿಜೆಲ್. ದಿ ಸನ್ ನಲ್ಲಿನ ವರದಿಯ ಪ್ರಕಾರ, ಬ್ರಿಜಾ ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸುತ್ತಾರೆ. ಇದು ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ. ದ್ರಾಕ್ಷಿ ಗೊಂಚಲುಗಳನ್ನು 158 ರೂಪಾಯಿಗೆ ಖರೀದಿಸಿ ಕೇವಲ 10 ದ್ರಾಕ್ಷಿ ಬಳಸಿ ಕ್ಯಾಂಡಿ ತಯಾರಿಸಿ ಸುಮಾರು 844 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ದ್ರಾಕ್ಷಿ ಗೊಂಚಲುಗಳಿಂದ ಹಲವು ಸಿಹಿ ತಯಾರಿಸಿ ಮಾರಾಟ ಮಾಡಿ ಸುಮಾರು 16 ಸಾವಿರ ರೂ. ಗಳಿಸುತ್ತಾರೆ.

ಇದನ್ನೂ ಓದಿ: ಮಗು ಹೀಗೆ ಹುಟ್ಟಲು ಗರ್ಭಿಣಿಯಾಗಿದ್ದಾಗ ನಾನು ಬೆಕ್ಕಿನ ಮಾಂಸ ತಿಂದಿದ್ದೆ ಕಾರಣ ಎಂದ ತಾಯಿ 

ದ್ರಾಕ್ಷಿಯಿಂದ ತಯಾರಿಸಿದ ಕ್ಯಾಂಡಿಗೆ ಭಾರಿ ಬೇಡಿಕೆ ಇದೆ. ಈ ಕ್ಯಾಂಡಿ ತಯಾರಿಸಲು ತಾನು ಸಕ್ಕರೆ, ಜೋಳ, ಸಿರಪ್, ರೆಡ್ ಫುಡ್ ಕಲರ್ ಮತ್ತು ಮೆಕ್ಸಿಕನ್ ಮಸಾಲೆ ಬಳಸುತ್ತಿದ್ದೇನೆ ಎಂದು ಬ್ರಿಜಾ ಹೇಳುತ್ತಾರೆ. ಬ್ರಿಜಾ ತಯಾರಿಸುವ ಸಿಹಿತಿಂಡಿಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಅನೇಕರು ಅವಳ ಮನೆಗೆ ಬಂದು ಆರ್ಡರ್ ಮಾಡಿ ಅದನ್ನು ತಯಾರಾದ ನಂತರ ತೆಗೆದುಕೊಂಡು ಹೋಗುತ್ತಾರೆ. ಈ ಮೂಲಕ ದಿನದಲ್ಲಿ ಒಂದರಿಂದ ಎರಡು ಗಂಟೆ ಕೆಲಸ ಮಾಡಿ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಬ್ರಿಜಾ ಗಿಜೆಲ್.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್