Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ

ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ. ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸಿ ನಂತರ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ.

Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ
Follow us
|

Updated on: Apr 11, 2024 | 4:37 PM

ಪ್ರತಿಯೊಬ್ಬ ವ್ಯಕ್ತಿಯೂ ತಾನು ಶ್ರೀಮಂತನಾಗಬೇಕೆಂಬ ಆಸೆಯನ್ನು ಇಟ್ಟುಕೊಂಡು ದಿನನಿತ್ಯ ಕಷ್ಟಪಟ್ಟು ದುಡಿಯುತ್ತಾನೆ. ಆದರೆ ಬೆಂಗಳೂರಿನಂತಹ ನಗರ ಪ್ರದೇಶದಲ್ಲಿ ಜೀವನ ನಡೆಸುತ್ತಿರುವವರಿಗೆ ಸಂಬಳ ಎಷ್ಟು ಇದ್ದರೂ ಕಡಿಮೆಯೇ, ತಿಂಗಳ ಅಂತ್ಯದಲ್ಲಿ ಜೇಬು ಖಾಲಿ. ಆದರೆ ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ.

ಮಹಿಳೆಯ ಹೆಸರು ಬ್ರಿಜಾ ಗಿಜೆಲ್. ದಿ ಸನ್ ನಲ್ಲಿನ ವರದಿಯ ಪ್ರಕಾರ, ಬ್ರಿಜಾ ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸುತ್ತಾರೆ. ಇದು ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ. ದ್ರಾಕ್ಷಿ ಗೊಂಚಲುಗಳನ್ನು 158 ರೂಪಾಯಿಗೆ ಖರೀದಿಸಿ ಕೇವಲ 10 ದ್ರಾಕ್ಷಿ ಬಳಸಿ ಕ್ಯಾಂಡಿ ತಯಾರಿಸಿ ಸುಮಾರು 844 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ದ್ರಾಕ್ಷಿ ಗೊಂಚಲುಗಳಿಂದ ಹಲವು ಸಿಹಿ ತಯಾರಿಸಿ ಮಾರಾಟ ಮಾಡಿ ಸುಮಾರು 16 ಸಾವಿರ ರೂ. ಗಳಿಸುತ್ತಾರೆ.

ಇದನ್ನೂ ಓದಿ: ಮಗು ಹೀಗೆ ಹುಟ್ಟಲು ಗರ್ಭಿಣಿಯಾಗಿದ್ದಾಗ ನಾನು ಬೆಕ್ಕಿನ ಮಾಂಸ ತಿಂದಿದ್ದೆ ಕಾರಣ ಎಂದ ತಾಯಿ 

ದ್ರಾಕ್ಷಿಯಿಂದ ತಯಾರಿಸಿದ ಕ್ಯಾಂಡಿಗೆ ಭಾರಿ ಬೇಡಿಕೆ ಇದೆ. ಈ ಕ್ಯಾಂಡಿ ತಯಾರಿಸಲು ತಾನು ಸಕ್ಕರೆ, ಜೋಳ, ಸಿರಪ್, ರೆಡ್ ಫುಡ್ ಕಲರ್ ಮತ್ತು ಮೆಕ್ಸಿಕನ್ ಮಸಾಲೆ ಬಳಸುತ್ತಿದ್ದೇನೆ ಎಂದು ಬ್ರಿಜಾ ಹೇಳುತ್ತಾರೆ. ಬ್ರಿಜಾ ತಯಾರಿಸುವ ಸಿಹಿತಿಂಡಿಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಅನೇಕರು ಅವಳ ಮನೆಗೆ ಬಂದು ಆರ್ಡರ್ ಮಾಡಿ ಅದನ್ನು ತಯಾರಾದ ನಂತರ ತೆಗೆದುಕೊಂಡು ಹೋಗುತ್ತಾರೆ. ಈ ಮೂಲಕ ದಿನದಲ್ಲಿ ಒಂದರಿಂದ ಎರಡು ಗಂಟೆ ಕೆಲಸ ಮಾಡಿ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಬ್ರಿಜಾ ಗಿಜೆಲ್.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ