AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷದ ಬಾಲಕ ಮೇಲೆ ಕುಳಿತು ಉಸಿರುಗಟ್ಟಿಸಿ ಕೊಂದ 150 ಕೆಜಿ ತೂಕದ ದಡೂತಿ ತಾಯಿ

ತಾಯಿಯೊಬ್ಬಳು ತನ್ನ ಮಗುವಿನ ಮೇಲೆ ಕುಳಿತು ಉಸಿರುಗಟ್ಟಿಸಿ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಮಗ ಪಕ್ಕದ ಮನೆಗೆ ಹೋಗೋದನ್ನು ತಡೆಯಲು ಈ ರೀತಿ ಮಾಡಿದೆ. ಕೊಲೆ ಮಾಡುವ ಕೆಟ್ಟ ಯೋಚನೆ ನನಗಿರಲ್ಲಿಲ್ಲ ಎಂದು ಪೊಲೀಸ್​​ ತನಿಖೆಯ ವೇಳೆ ಮಹಿಳೆ ಹೇಳಿರುವುದು ವರದಿಯಾಗಿದೆ.

10 ವರ್ಷದ ಬಾಲಕ ಮೇಲೆ ಕುಳಿತು ಉಸಿರುಗಟ್ಟಿಸಿ ಕೊಂದ 150 ಕೆಜಿ ತೂಕದ ದಡೂತಿ ತಾಯಿ
ಅಕ್ಷತಾ ವರ್ಕಾಡಿ
|

Updated on: Jul 20, 2024 | 4:32 PM

Share

ಅಮೆರಿಕ: ತಾಯಿ-ಮಗುವಿನ ಸಂಬಂಧ ಅತ್ಯಂತ ಪ್ರವಿತ್ರವಾದುದು ಮತ್ತು ಗಾಢವಾದುದು. ತಾಯಿಯ ಮಡಿಲಲ್ಲಿದ್ದರೆ ಮಗು ಎಲ್ಲವನ್ನೂ ಮರೆತು ಹಾಯಾಗಿರುತ್ತದೆ ಎಂಬ ಮಾತಿಗೆ. ಆದರೆ ಇಲ್ಲೊಬ್ಬಳು ಮಹಾ ತಾಯಿ ತನ್ನ ಮಗುವಿನ ಮೇಲೆ ಕುಳಿತು, ಉಸಿರುಗಟ್ಟಿಸಿ ಕೊಂದಿದ್ದಾಳೆ. ಈ ಘಟನೆ ಅಮೆರಿಕದಲ್ಲಿ ನಡೆದಿದೆ. ಆರೋಪಿ ಮಹಿಳೆಯನ್ನು ಜೆನಿಫರ್ ವಿಲ್ಸನ್(48) ಎಂದು ಗುರುತಿಸಲಾಗಿದ್ದು, ಈಕೆ ಮೃತ ಬಾಲಕನ ಮಲತಾಯಿ ಎಂದು ತಿಳಿದುಬಂದಿದೆ.

ಡಕೋಟಾ ಸ್ಟೀವನ್ಸ್(10) ಕೊಲೆಯಾದ ಬಾಲಕ. ಮಗ ಪಕ್ಕದ ಮನೆಗೆ ಹೋಗೋದನ್ನು ತಪ್ಪಿಸೋಕೆ ಹೋಗಿ ಮಗುವನ್ನು ಉಸಿರು ಕಟ್ಟಿಸಿ ಕೊಂದಿರುವುದು ಪೊಲೀಸ್​​ ತನಿಖೆಯ ವೇಳೆ ತಿಳಿದುಬಂದಿದೆ. ಸ್ಟೀವನ್ ನೆರೆಯ ಮನೆಗೆ ಆಟವಾಡಲು ಹೋಗುತ್ತಿರುವ ವೇಳೆ ಅದನ್ನು ತಪ್ಪಿಸಲು ಜೆನಿಫರ್ ಮುಂದಾಗಿದ್ದಾಳೆ. ಇದಕ್ಕಾಗಿ ಬಾಲಕನನ್ನು ನೆಲಕ್ಕೆ ಒತ್ತಿ ಹಿಡಿದಿಟ್ಟು ಆತನ ಮೇಲೆ ಕುಳಿತಿದ್ದಾಳೆ. ಬಾಲಕ ಉಸಿರಾಡಲು ಕಷ್ಟವಾಗುತ್ತಿದೆ ಎಂದು ಗೋಳಾಡಿದರೂ 150 ಕೆಜಿ ತೂಕದ ಈ ಮಹಿಳೆ ಎದ್ದೇಳಲ್ಲಿಲ್ಲ. ಸುಮಾರು 5 ನಿಮಿಷಗಳ ಕಾಲ ಕುಳಿತ ನಂತರ ಬಾಲಕನ ಚಲನೆಯನ್ನು ನಿಲ್ಲಿಸಿರುವುದನ್ನು ಗಮನಿಸಿದ್ದಾಳೆ. ಕೂಡಲೆ ಮಗುವನ್ನು ಸೌತ್ ಬೆಂಡ್ ಆಸ್ಪತ್ರೆಗೆ ದಾಖಲಿಸಿದ್ದಾಳೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವುನಪ್ಪಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಖಾಸಗಿ ಶಾಲೆಯ ಗೋಡೆ ಕುಸಿತ; ಸಿಸಿಟಿವಿಯಲ್ಲಿ ಸೆರೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ವಾಯವ್ಯ ಇಂಡಿಯಾನಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನವನ್ನು ಮೂಡಿಸಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್