AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ಅಡಗಿರುವ ಬೆಕ್ಕನ್ನು ಹರ್ಷ ಗೋಯೆಂಕಾರಿಗೆ ಕೊಡಬೇಕಿದೆ, ನಿಮಗಿರುವ ಸಮಯ 10 ಸೆಕೆಂಡುಗಳು

Optical Illusion : ಯಾರದೋ ಮಾಳಿಗೆಯ ಸಂದಿಯಿಂದ ಇಲಿಯೊಂದು ಈ ಬೆಕ್ಕಿಗೆ ಕಂಡಿದೆ. ಇಲಿಯೋ ಹೆಂಚಿನ ಮನೆಗಳ ಮೇಲೆ ಓಡಾಡಿ ಬೆಕ್ಕನ್ನೇ ಆಟವಾಡಿಸತೊಡಗಿದೆ. ಇಲಿ ಎಲ್ಲಿದೆಯೋ ಗೊತ್ತಿಲ್ಲ. ಬೆಕ್ಕಂತೂ ಇಲ್ಲಿದೆ. ಹುಡುಕುವಿರಾ?

ಇಲ್ಲಿ ಅಡಗಿರುವ ಬೆಕ್ಕನ್ನು ಹರ್ಷ ಗೋಯೆಂಕಾರಿಗೆ ಕೊಡಬೇಕಿದೆ, ನಿಮಗಿರುವ ಸಮಯ 10 ಸೆಕೆಂಡುಗಳು
ಎಲ್ಲಿದೆ ಇಲ್ಲಿ ಬೆಕ್ಕು?
TV9 Web
| Edited By: |

Updated on:Jan 23, 2023 | 2:17 PM

Share

Viral Optical Illusion : ವಾರಕ್ಕೊಂದೆರಡಾದರೂ ಭ್ರಮಾತ್ಮಕ ಚಿತ್ರಗಳನ್ನು (Optical Illusion) ನೋಡುತ್ತಿರುತ್ತೀರಿ. ಆದರೂ ಕೊಟ್ಟ ಸವಾಲನ್ನು ಪರಿಹರಿಸುವುದು ಅಷ್ಟು ಸುಲಭ ಎಂದು ಅನ್ನಿಸಿದ್ದೇ ಇಲ್ಲವಲ್ಲ? ಇದೀಗ ವೈರಲ್ ಆಗುತ್ತಿರುವ ಈ ಚಿತ್ರವನ್ನು ಗಮನಿಸಿ. ಹರ್ಷ ಗೋಯೆಂಕಾ ಈ ಪೋಸ್ಟ್ ಟ್ವೀಟ್ ಮಾಡಿದ್ದಾರೆ. ಇಷ್ಟೊಂದು ಹೆಂಚಿನ ಮನೆಗಳ ಮಧ್ಯೆ ಇಲಿಯ ಬೆನ್ನು ಹತ್ತಿದ ಬೆಕ್ಕು ಕಳೆದುಹೋಗಿದೆ. ನಿಮಗೆ ಕೊಡುವ ಸಮಯ 10 ಸೆಕೆಂಡುಗಳು. ಹುಡುಕಿ ಕೊಡಬಲ್ಲಿರಾ ಬೆಕ್ಕನ್ನು?

ಈಗಾಗಲೇ 7,000ಕ್ಕೂ ಹೆಚ್ಚು ಜನ ಈ ಪೋಸ್ಟ್​ ನೋಡಿದ್ದಾರೆ. 5,000ಕ್ಕಿಂತಲೂ ಹೆಚ್ಚು ಇಷ್ಟಪಟ್ಟಿದ್ಧಾರೆ. 250ಕ್ಕಿಂತಲೂ ಹೆಚ್ಚು ಜನ ರೀಟ್ವೀಟ್ ಮಾಡಿದ್ದಾರೆ. ಅನೇಕರು ಉತ್ತರ ಕೊಡಲು ಪ್ರಯತ್ನಿಸಿದ್ದಾರೆ. ಕೆಲವರು ಹುಡುಕಲು ಜಾಸ್ತಿ ಸಮಯ ತೆಗೆದುಕೊಂಡಿದ್ದಾರೆ. ಅಂತೂ ಅವರಿಗೆ ಬೆಕ್ಕು ಸಿಕ್ಕಿದೆ. ಎಲ್ಲಿದೆ ಬೆಕ್ಕು ಎಂಬುದನ್ನು ಅವರು ಪ್ರತಿಕ್ರಿಯೆ ಮೂಲಕ ತಿಳಿಸಿದ್ದಾರೆ. ನಿಮಗೆ ಸಿಕ್ಕಿತಾ?

ಇದನ್ನೂ ಓದಿ : ನನ್ನ ಅಜ್ಜನಿಗಾದ ಗತಿ ಯಾರಿಗೂ ಆಗಬಾರದು; ರಸ್ತೆಗುಂಡಿಯನ್ನು ಮುಚ್ಚಿದ 13ರ ಬಾಲಕ

ರಾಜಕೀಯ ವಿಶ್ಲೇಷಕ ತೆಹ್ಸೀನ್ ಪೂನಾವಾಲಾ ಈ ಪೋಸ್ಟ್​ಗೆ ಪ್ರತಿಕ್ರಿಯಿಸಿದ್ದಾರೆ.‘ಇಲ್ಲಿರುವ ಬೆಕ್ಕನ್ನು ಕಂಡುಹಿಡಿಯಲು ಎರಡು ಸೆಕೆಂಡುಗಳಿಗಿಂತ ಕಡಿಮೆ ಸಮಯ ಸಾಕು’ ಎಂದಿದ್ದಾರೆ. ಇದು ಬಹಳ ಸುಲಭವಾಗಿದೆ. ಮುಂದಿನ ಸಲ ಸ್ವಲ್ಪ ಕಷ್ಟದ ಸವಾಲು ಕೊಡಿ ಎಂದು ಅನೇಕರು ಬೆಕ್ಕು ಇರುವ ಜಾಗವನ್ನು ಮಾರ್ಕ್​ ಮಾಡಿ ಪೋಸ್ಟ್ ಮಾಡಿದ್ದಾರೆ.

ಅಂದಹಾಗೆ ಬೆಕ್ಕು ಚಿತ್ರದ ಬಲಮೂಲೆಯಲ್ಲಿದೆ!

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:13 pm, Mon, 23 January 23

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ