AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusions: ಬಂಡೆ ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಸರಿಯಾಗಿ ಗಮನಿಸಿ

ಈ ಚಿತ್ರವನ್ನು ನೀವು ಮೊದಲು ನೋಡಿದಾಗ ಬಂಡೆ ಕಲ್ಲು ಗಾಳಿಯಲ್ಲಿ ತೇಲಾಡುತ್ತಿರುವಂತೆ ನಿಮಗೆ ಕಾಣಿಸಬಹುದು. ಆದರೆ ಚಿತ್ರವನ್ನು ಸರಿಯಾಗಿ ಗಮನಿಸಿದಾಗ ಮಾತ್ರ ನಿಮಗೆ ವಾಸ್ತವವಾಗಿ ಚಿತ್ರ ಏನು ಎಂಬುದನ್ನು ತಿಳಿಯಲು ಸಾಧ್ಯ.

Optical Illusions: ಬಂಡೆ ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ?  ಸರಿಯಾಗಿ ಗಮನಿಸಿ
Optical Illusion
Follow us
ಅಕ್ಷತಾ ವರ್ಕಾಡಿ
|

Updated on: May 25, 2024 | 2:15 PM

ಇಂದಿನ ಆಪ್ಟಿಕಲ್ ಇಲ್ಯೂಷನ್(Optical Illusions) ಸವಾಲಿನ ಆಟದಲ್ಲಿ ನಿಮಗೆ ಚಿತ್ರವನ್ನು ಮೊದಲು ನೋಡಿದಾಗ ಕಲ್ಲು ಗಾಳಿಯಲ್ಲಿ ತೇಲಾಡುವ ರೀತಿಯಲ್ಲಿ ಕಾಣಿಸುತ್ತಿರಬಹುದು. ಆದರೆ ಆ ಚಿತ್ರದಲ್ಲಿ ಕಲ್ಲು ಗಾಳಿಯಲ್ಲಿ ತೇಲಾಡುದಿಲ್ಲ ಬದಲಾಗಿ ನೀರಿನಲ್ಲಿದೆ ಎಂಬುದು ನಿಮಗೆ ತಿಳಿದಿದೆಯೇ? ಚಿತ್ರವನ್ನು ಕೆಲ ಹೊತ್ತು ಸರಿಯಾಗಿ ಗಮನಿಸಿದರೆ ಮಾತ್ರ ವಾಸ್ತವವಾಗಿ ಚಿತ್ರ ಏನು ಎಂಬುದನ್ನು ತಿಳಿಯಲು ಸಾಧ್ಯ.

ಇನ್ನೂ ನಿಮಗೆ ಚಿತ್ರದಲ್ಲಿ ಕಲ್ಲು ಆಕಾಶದಲ್ಲಿ ತೇಲಾಡುತ್ತಿರುವಂತೆಯೇ ಕಾಣಿಸುತ್ತಿದೆಯಾ? ಚಿತ್ರವನ್ನು ಸರಿಯಾಗಿ ಗಮಸಿನಿ. ಕಲ್ಲಿನ ಮೇಲೆ ಹುಲ್ಲು ಇರುವುದು ಕಾಣಬಹುದು. ಈ ಕಲ್ಲು ನೀರಿನಲ್ಲಿ ಅರ್ಧದಷ್ಟು ಮುಳುಗಿಸಿ. ಮುಂಭಾಗದಲ್ಲಿ ಕಲ್ಲಿನ ನೆರಳು ನೀರಿನಲ್ಲಿ ಪ್ರತಿಬಿಂಬಿಸುತ್ತಿದೆ.

ಇದನ್ನೂ ಓದಿ: ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠೆ ಕುರಿತು ಟೀಕಿಸುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ; ಇಲ್ಲಿದೆ ವಿಡಿಯೋ

ಈ ಆಪ್ಟಿಕಲ್ ಇಲ್ಯೂಷನ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋವನ್ನು @Rainmaker1973 ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಫೋಟೋ ನೆಟ್ಟಿಗರನ್ನು ಗೊಂದಲಕ್ಕೀಡು ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ