Optical Illusions: ಬಂಡೆ ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಸರಿಯಾಗಿ ಗಮನಿಸಿ

ಈ ಚಿತ್ರವನ್ನು ನೀವು ಮೊದಲು ನೋಡಿದಾಗ ಬಂಡೆ ಕಲ್ಲು ಗಾಳಿಯಲ್ಲಿ ತೇಲಾಡುತ್ತಿರುವಂತೆ ನಿಮಗೆ ಕಾಣಿಸಬಹುದು. ಆದರೆ ಚಿತ್ರವನ್ನು ಸರಿಯಾಗಿ ಗಮನಿಸಿದಾಗ ಮಾತ್ರ ನಿಮಗೆ ವಾಸ್ತವವಾಗಿ ಚಿತ್ರ ಏನು ಎಂಬುದನ್ನು ತಿಳಿಯಲು ಸಾಧ್ಯ.

Optical Illusions: ಬಂಡೆ ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ?  ಸರಿಯಾಗಿ ಗಮನಿಸಿ
Optical Illusion
Follow us
|

Updated on: May 25, 2024 | 2:15 PM

ಇಂದಿನ ಆಪ್ಟಿಕಲ್ ಇಲ್ಯೂಷನ್(Optical Illusions) ಸವಾಲಿನ ಆಟದಲ್ಲಿ ನಿಮಗೆ ಚಿತ್ರವನ್ನು ಮೊದಲು ನೋಡಿದಾಗ ಕಲ್ಲು ಗಾಳಿಯಲ್ಲಿ ತೇಲಾಡುವ ರೀತಿಯಲ್ಲಿ ಕಾಣಿಸುತ್ತಿರಬಹುದು. ಆದರೆ ಆ ಚಿತ್ರದಲ್ಲಿ ಕಲ್ಲು ಗಾಳಿಯಲ್ಲಿ ತೇಲಾಡುದಿಲ್ಲ ಬದಲಾಗಿ ನೀರಿನಲ್ಲಿದೆ ಎಂಬುದು ನಿಮಗೆ ತಿಳಿದಿದೆಯೇ? ಚಿತ್ರವನ್ನು ಕೆಲ ಹೊತ್ತು ಸರಿಯಾಗಿ ಗಮನಿಸಿದರೆ ಮಾತ್ರ ವಾಸ್ತವವಾಗಿ ಚಿತ್ರ ಏನು ಎಂಬುದನ್ನು ತಿಳಿಯಲು ಸಾಧ್ಯ.

ಇನ್ನೂ ನಿಮಗೆ ಚಿತ್ರದಲ್ಲಿ ಕಲ್ಲು ಆಕಾಶದಲ್ಲಿ ತೇಲಾಡುತ್ತಿರುವಂತೆಯೇ ಕಾಣಿಸುತ್ತಿದೆಯಾ? ಚಿತ್ರವನ್ನು ಸರಿಯಾಗಿ ಗಮಸಿನಿ. ಕಲ್ಲಿನ ಮೇಲೆ ಹುಲ್ಲು ಇರುವುದು ಕಾಣಬಹುದು. ಈ ಕಲ್ಲು ನೀರಿನಲ್ಲಿ ಅರ್ಧದಷ್ಟು ಮುಳುಗಿಸಿ. ಮುಂಭಾಗದಲ್ಲಿ ಕಲ್ಲಿನ ನೆರಳು ನೀರಿನಲ್ಲಿ ಪ್ರತಿಬಿಂಬಿಸುತ್ತಿದೆ.

ಇದನ್ನೂ ಓದಿ: ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠೆ ಕುರಿತು ಟೀಕಿಸುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ; ಇಲ್ಲಿದೆ ವಿಡಿಯೋ

ಈ ಆಪ್ಟಿಕಲ್ ಇಲ್ಯೂಷನ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋವನ್ನು @Rainmaker1973 ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಫೋಟೋ ನೆಟ್ಟಿಗರನ್ನು ಗೊಂದಲಕ್ಕೀಡು ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ