AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: 3ಸಾವಿರ ವರ್ಷಗಳಷ್ಟು ಹಳೆಯದಾದ ವಿಗ್ರಹದಲ್ಲಿ QR ಕೋಡ್ ಪತ್ತೆ; ಶಾಕ್​​ ಆದ ನೆಟ್ಟಿಗರು​​

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ಫೋಟೋ ನಿಜವೋ? ಸುಳ್ಳೋ ಎಂದು ಇನ್ನೂ ತಿಳಿದಿಲ್ಲ. ಆದರೆ ಈ ವಿಚಿತ್ರ ವಿಗ್ರಹದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಇತ್ತೀಚೆಗಷ್ಟೇ 'ಮಿಸ್ಟೀರಿಯಸ್ ವರ್ಲ್ಡ್ ' ಎಂಬ ಫೇಸ್ ಬುಕ್ ನಲ್ಲಿ ಖಾತೆಯಲ್ಲಿ ಹಂಚಿಕೊಳ್ಳಳಾಗಿದೆ.

Viral Post: 3ಸಾವಿರ ವರ್ಷಗಳಷ್ಟು ಹಳೆಯದಾದ ವಿಗ್ರಹದಲ್ಲಿ QR ಕೋಡ್ ಪತ್ತೆ; ಶಾಕ್​​ ಆದ ನೆಟ್ಟಿಗರು​​
Follow us
ಅಕ್ಷತಾ ವರ್ಕಾಡಿ
|

Updated on: May 17, 2024 | 2:30 PM

ಇಂದು ನಾವು ಬಳಸುವ ಕ್ಯೂಆರ್ ಕೋಡ್ ತಂತ್ರಜ್ಞಾನವು 3000 ವರ್ಷಗಳ ಹಿಂದೆಯೇ ಅಸ್ತಿತ್ವದಲ್ಲಿ ಇತ್ತೇ ಎಂಬ ಸಾಕಷ್ಟು ಗೊಂದಲಗಳು ಇದೀಗಾ ನೆಟ್ಟಿಗರಲ್ಲಿ ಹುಟ್ಟಿಕೊಂಡಿದೆ. ಯಾಕೆಂದರೆ ಸುಮಾರು 3000 ವರ್ಷಗಳಷ್ಟು ಹಳೆಯದಾದ ವಿಗ್ರಹವೊಂದರ ತಲೆಯ ಭಾಗದಲ್ಲಿ ಕ್ಯೂಆರ್ ಕೋಡ್​​ನಂತಹ ಆಕೃತಿ ಪತ್ತೆಯಾಗಿದೆ. ಈ ವಿಗ್ರಹದ ಫೋಟೋವನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ಸದ್ಯ ಈ ಫೋಟೋ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ವಿಗ್ರಹವು ಅಮೆರಿಕದ ಪ್ರಾಚೀನ ನಾಗರೀಕತೆಯಗಿಂತಲೂ ಹಿಂದಿನದ್ದು ಎಂದು ಪರಿಗಣಿಸಲಾಗಿದೆ. ಈ ಪುರಾತನ ಪ್ರತಿಮೆಯು ಸಾಮಾನ್ಯ ಪ್ರತಿಮೆಗಳಿಗಿಂತ ವಿಭಿನ್ನ ಮತ್ತು ವಿಚಿತ್ರವಾಗಿದೆ. ಯಾಕೆಂದರೆ ಪ್ರತಿಮೆಯ ತಲೆಯ ಬದಲಿಗೆ ನಾವೀಗ ಆನ್‌ಲೈನ್ ಪೇಮೆಂಟ್​​​ಗಾಗಿ ಬಳಸುತ್ತಿರುವ ಕ್ಯೂಆರ್ ಕೋಡ್ ರೀತಿಯಲ್ಲಿ ಕೆತ್ತಲಾಗಿದೆ. ಮೂರು ಸಾವಿರ ವರ್ಷಗಳಷ್ಟು ಹಳೆಯದಾದ ಮಾಯಾ ನಾಗರಿಕತೆಯು ಕೆಲವು ಪ್ರಮುಖ ಕಾರ್ಯಗಳಿಗೆ ಇಂತಹ ತಂತ್ರಜ್ಞಾನವನ್ನು ಬಳಸಿರಬಹುದು ಎಂದು ಜನರು ಹೇಳುತ್ತಿದ್ದಾರೆ.

ಇದನ್ನೂ ಓದಿ:  95 ವರ್ಷ ಹಳೆಯ ಬ್ರಿಟಿಷ್ ಇಂಡಿಯಾದ ಪಾಸ್‌ಪೋರ್ಟ್ ಹೇಗಿತ್ತು ನೋಡಿ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ಫೋಟೋ ನಿಜವೋ? ಸುಳ್ಳೋ ಎಂದು ಇನ್ನೂ ತಿಳಿದಿಲ್ಲ. ಆದರೆ ಈ ವಿಚಿತ್ರ ವಿಗ್ರಹದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಇತ್ತೀಚೆಗಷ್ಟೇ ‘ಮಿಸ್ಟೀರಿಯಸ್ ವರ್ಲ್ಡ್ ‘ ಎಂಬ ಫೇಸ್ ಬುಕ್ ನಲ್ಲಿ ಖಾತೆಯಲ್ಲಿ ಹಂಚಿಕೊಂಡಿದ್ದು, 31ಸಾವಿರಕ್ಕೂ ಹೆಚ್ಚು ಲೈಕುಗಳನ್ನು ಪಡೆದುಕೊಂಡಿದೆ. ಸಾವಿರಾರು ಫೇಸ್​ಬುಕ್​​​​ ಬಳಕೆದಾರರು ಬಗೆಬಗೆಯಾಗಿ ಕಾಮೆಂಟ್​​​​ ಸೆಕ್ಷನ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ