AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: 3ಸಾವಿರ ವರ್ಷಗಳಷ್ಟು ಹಳೆಯದಾದ ವಿಗ್ರಹದಲ್ಲಿ QR ಕೋಡ್ ಪತ್ತೆ; ಶಾಕ್​​ ಆದ ನೆಟ್ಟಿಗರು​​

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ಫೋಟೋ ನಿಜವೋ? ಸುಳ್ಳೋ ಎಂದು ಇನ್ನೂ ತಿಳಿದಿಲ್ಲ. ಆದರೆ ಈ ವಿಚಿತ್ರ ವಿಗ್ರಹದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಇತ್ತೀಚೆಗಷ್ಟೇ 'ಮಿಸ್ಟೀರಿಯಸ್ ವರ್ಲ್ಡ್ ' ಎಂಬ ಫೇಸ್ ಬುಕ್ ನಲ್ಲಿ ಖಾತೆಯಲ್ಲಿ ಹಂಚಿಕೊಳ್ಳಳಾಗಿದೆ.

Viral Post: 3ಸಾವಿರ ವರ್ಷಗಳಷ್ಟು ಹಳೆಯದಾದ ವಿಗ್ರಹದಲ್ಲಿ QR ಕೋಡ್ ಪತ್ತೆ; ಶಾಕ್​​ ಆದ ನೆಟ್ಟಿಗರು​​
ಅಕ್ಷತಾ ವರ್ಕಾಡಿ
|

Updated on: May 17, 2024 | 2:30 PM

Share

ಇಂದು ನಾವು ಬಳಸುವ ಕ್ಯೂಆರ್ ಕೋಡ್ ತಂತ್ರಜ್ಞಾನವು 3000 ವರ್ಷಗಳ ಹಿಂದೆಯೇ ಅಸ್ತಿತ್ವದಲ್ಲಿ ಇತ್ತೇ ಎಂಬ ಸಾಕಷ್ಟು ಗೊಂದಲಗಳು ಇದೀಗಾ ನೆಟ್ಟಿಗರಲ್ಲಿ ಹುಟ್ಟಿಕೊಂಡಿದೆ. ಯಾಕೆಂದರೆ ಸುಮಾರು 3000 ವರ್ಷಗಳಷ್ಟು ಹಳೆಯದಾದ ವಿಗ್ರಹವೊಂದರ ತಲೆಯ ಭಾಗದಲ್ಲಿ ಕ್ಯೂಆರ್ ಕೋಡ್​​ನಂತಹ ಆಕೃತಿ ಪತ್ತೆಯಾಗಿದೆ. ಈ ವಿಗ್ರಹದ ಫೋಟೋವನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ಸದ್ಯ ಈ ಫೋಟೋ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ವಿಗ್ರಹವು ಅಮೆರಿಕದ ಪ್ರಾಚೀನ ನಾಗರೀಕತೆಯಗಿಂತಲೂ ಹಿಂದಿನದ್ದು ಎಂದು ಪರಿಗಣಿಸಲಾಗಿದೆ. ಈ ಪುರಾತನ ಪ್ರತಿಮೆಯು ಸಾಮಾನ್ಯ ಪ್ರತಿಮೆಗಳಿಗಿಂತ ವಿಭಿನ್ನ ಮತ್ತು ವಿಚಿತ್ರವಾಗಿದೆ. ಯಾಕೆಂದರೆ ಪ್ರತಿಮೆಯ ತಲೆಯ ಬದಲಿಗೆ ನಾವೀಗ ಆನ್‌ಲೈನ್ ಪೇಮೆಂಟ್​​​ಗಾಗಿ ಬಳಸುತ್ತಿರುವ ಕ್ಯೂಆರ್ ಕೋಡ್ ರೀತಿಯಲ್ಲಿ ಕೆತ್ತಲಾಗಿದೆ. ಮೂರು ಸಾವಿರ ವರ್ಷಗಳಷ್ಟು ಹಳೆಯದಾದ ಮಾಯಾ ನಾಗರಿಕತೆಯು ಕೆಲವು ಪ್ರಮುಖ ಕಾರ್ಯಗಳಿಗೆ ಇಂತಹ ತಂತ್ರಜ್ಞಾನವನ್ನು ಬಳಸಿರಬಹುದು ಎಂದು ಜನರು ಹೇಳುತ್ತಿದ್ದಾರೆ.

ಇದನ್ನೂ ಓದಿ:  95 ವರ್ಷ ಹಳೆಯ ಬ್ರಿಟಿಷ್ ಇಂಡಿಯಾದ ಪಾಸ್‌ಪೋರ್ಟ್ ಹೇಗಿತ್ತು ನೋಡಿ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ಫೋಟೋ ನಿಜವೋ? ಸುಳ್ಳೋ ಎಂದು ಇನ್ನೂ ತಿಳಿದಿಲ್ಲ. ಆದರೆ ಈ ವಿಚಿತ್ರ ವಿಗ್ರಹದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಇತ್ತೀಚೆಗಷ್ಟೇ ‘ಮಿಸ್ಟೀರಿಯಸ್ ವರ್ಲ್ಡ್ ‘ ಎಂಬ ಫೇಸ್ ಬುಕ್ ನಲ್ಲಿ ಖಾತೆಯಲ್ಲಿ ಹಂಚಿಕೊಂಡಿದ್ದು, 31ಸಾವಿರಕ್ಕೂ ಹೆಚ್ಚು ಲೈಕುಗಳನ್ನು ಪಡೆದುಕೊಂಡಿದೆ. ಸಾವಿರಾರು ಫೇಸ್​ಬುಕ್​​​​ ಬಳಕೆದಾರರು ಬಗೆಬಗೆಯಾಗಿ ಕಾಮೆಂಟ್​​​​ ಸೆಕ್ಷನ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ