AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ! ಬೆಂಗಳೂರಲ್ಲಿ ತಯಾರಾದ ಸ್ಟೆಷಲ್ ಇಡ್ಲಿಯ ಫೋಟೋ ವೈರಲ್

ಎಂದಾದರೂ ಐಸ್​ ಕ್ರೀಂ ಕಡ್ಡಿಯಲ್ಲಿ ತಯಾರಿಸಿದ ಇಡ್ಲಿ ಸವಿದಿದ್ದೀರಾ? ಬೆಂಗಳೂರಿನ ಹೊಟೆಲ್​ವೊಂದರಲ್ಲಿ ತಯಾರಾದ ಈ ಇಡ್ಲಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​.

Viral Photo: ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ! ಬೆಂಗಳೂರಲ್ಲಿ ತಯಾರಾದ ಸ್ಟೆಷಲ್ ಇಡ್ಲಿಯ ಫೋಟೋ ವೈರಲ್
ಐಸ್​ ಕ್ರೀಂ ಕಡ್ಡಿಯಲ್ಲಿ ತಯಾರಾದ ಇಡ್ಲಿ ಫೋಟೋ
TV9 Web
| Edited By: |

Updated on:Oct 01, 2021 | 1:01 PM

Share

ಸಾಮಾನ್ಯವಾಗಿ ತಟ್ಟೆ ಇಡ್ಲಿ, ಬಟನ್​ ಇಡ್ಲಿ ಈ ರೀತಿಯಾಗಿ ನಾನಾ ವಿಧದ ಇಡ್ಲಿಯನ್ನು ನೀವು ಸವಿದಿರಬಹುದು. ಆದರೆ ಎಂದಾದರೂ ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ ಸವಿದಿದ್ದೀರಾ? ಹೊಸ ಹೊಸ ವಿಧಧ ಪ್ರಯೋಗವನ್ನು ಜನರು ಹೆಚ್ಚು ಇಷ್ಟ ಪಡುತ್ತಾರೆ ಎಂಬ ಆಲೋಚನೆಯಿಂದ ಹೊಟೆಲ್​ಗಳು ಹೊಸ ವಿಧಾನವನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಅಂದಹಾಗೆಯೇ ಇದೀಗ ವೈರಲ್ ಆದ ಸುದ್ದಿಯೆಂದರೆ ಐಸ್ ಕ್ರೀಂ ಕಡ್ಡಿಯಲ್ಲಿ ತಯಾರಾದ ಇಡ್ಲಿ! ಬೆಂಗಳೂರಿನ ಹೊಟೆಲ್​ವೊಂದರಲ್ಲಿ ತಯಾರಾದ ಈ ಹೊಸ ಪ್ರಯೋಗ ಕೆಲವರ ಕೋಪಕ್ಕೂ ಗುರಿಯಾಗಿದೆ.

ಟ್ವಿಟರ್​ನಲ್ಲಿ ಈ ತಿಂಡಿಯ ಫೋಟೋವನ್ನು ಹಂಚಿಕೊಳ್ಳಲಾಗಿದೆ. ಐಸ್ ಕ್ರೀಂ ಕಡ್ಡಿಯಿಂದ ತಯಾರಿಸಿದ ಇಡ್ಲಿಯ ಜತೆಗೆ ಚಟ್ನಿ ಮತ್ತು ಸಾಂಬಾರ್ ಕೂಡ ನೀಡಲಾಗಿದೆ. ಮತ್ತೊಂದು ಚಿತ್ರದಲ್ಲಿ ಗಮನಿಸುವಂತೆಯೇ ಐಸ್ ಕ್ರೀಂ ಹಿಡಿದ ಹಾಗೆಯೇ ಕಡ್ಡಿಯ ಮೂಲಕ ಇಡ್ಲಿ ಹಿಡಿದು ಸಾಂಬಾರ್​ನಲ್ಲಿ ಅದ್ದುತ್ತಿರುವುದನ್ನು ನೋಡಬಹುದು.

ಕೆಲವರು ಈ ಪ್ರಯೋಗಕ್ಕೆ ಕೋಪಗೊಂಡಿದ್ದಾರೆ. ಒಂದುಕಡೆ ಮರಗಳನ್ನು ಉಳಿಸುವ ಹೋರಾಟದಲ್ಲಿ ಇದ್ದರೆ ಇನ್ನೊಂದೆಡೆ ಐಸ್ ಕ್ರೀಂ ಕಡ್ಡಿಗಳನ್ನು ಬಳಸಿ ಪರಿಸರಕ್ಕೆ ಹಾನಿ ಮಾಡುತ್ತಿದ್ದಾರೆ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ:

Viral Photo: ನವ ಜೋಡಿಗೆ 5 ಲೀಟರ್ ಪೆಟ್ರೋಲ್ ಗಿಫ್ಟ್ ಕೊಟ್ಟ ತಮಿಳು ಹಾಸ್ಯನಟ ಮಯಿಲ್ ಸಾಮಿ; ಶುಭ ಹಾರೈಸಿ ಹೇಳಿದ್ದೇನು ಗೊತ್ತಾ?

Viral Video: ಆರ್ಡರ್ ಫುಡ್ ಹೊತ್ತೊಯ್ಯುತ್ತಿದ್ದ ಡ್ರೋನ್ ಮತ್ತು ಕಾಗೆ ನಡುವೆ ಜಗಳ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ವಿಡಿಯೋ

Published On - 12:57 pm, Fri, 1 October 21

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್