AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ! ಬೆಂಗಳೂರಲ್ಲಿ ತಯಾರಾದ ಸ್ಟೆಷಲ್ ಇಡ್ಲಿಯ ಫೋಟೋ ವೈರಲ್

ಎಂದಾದರೂ ಐಸ್​ ಕ್ರೀಂ ಕಡ್ಡಿಯಲ್ಲಿ ತಯಾರಿಸಿದ ಇಡ್ಲಿ ಸವಿದಿದ್ದೀರಾ? ಬೆಂಗಳೂರಿನ ಹೊಟೆಲ್​ವೊಂದರಲ್ಲಿ ತಯಾರಾದ ಈ ಇಡ್ಲಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​.

Viral Photo: ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ! ಬೆಂಗಳೂರಲ್ಲಿ ತಯಾರಾದ ಸ್ಟೆಷಲ್ ಇಡ್ಲಿಯ ಫೋಟೋ ವೈರಲ್
ಐಸ್​ ಕ್ರೀಂ ಕಡ್ಡಿಯಲ್ಲಿ ತಯಾರಾದ ಇಡ್ಲಿ ಫೋಟೋ
Follow us
TV9 Web
| Updated By: shruti hegde

Updated on:Oct 01, 2021 | 1:01 PM

ಸಾಮಾನ್ಯವಾಗಿ ತಟ್ಟೆ ಇಡ್ಲಿ, ಬಟನ್​ ಇಡ್ಲಿ ಈ ರೀತಿಯಾಗಿ ನಾನಾ ವಿಧದ ಇಡ್ಲಿಯನ್ನು ನೀವು ಸವಿದಿರಬಹುದು. ಆದರೆ ಎಂದಾದರೂ ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ ಸವಿದಿದ್ದೀರಾ? ಹೊಸ ಹೊಸ ವಿಧಧ ಪ್ರಯೋಗವನ್ನು ಜನರು ಹೆಚ್ಚು ಇಷ್ಟ ಪಡುತ್ತಾರೆ ಎಂಬ ಆಲೋಚನೆಯಿಂದ ಹೊಟೆಲ್​ಗಳು ಹೊಸ ವಿಧಾನವನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಅಂದಹಾಗೆಯೇ ಇದೀಗ ವೈರಲ್ ಆದ ಸುದ್ದಿಯೆಂದರೆ ಐಸ್ ಕ್ರೀಂ ಕಡ್ಡಿಯಲ್ಲಿ ತಯಾರಾದ ಇಡ್ಲಿ! ಬೆಂಗಳೂರಿನ ಹೊಟೆಲ್​ವೊಂದರಲ್ಲಿ ತಯಾರಾದ ಈ ಹೊಸ ಪ್ರಯೋಗ ಕೆಲವರ ಕೋಪಕ್ಕೂ ಗುರಿಯಾಗಿದೆ.

ಟ್ವಿಟರ್​ನಲ್ಲಿ ಈ ತಿಂಡಿಯ ಫೋಟೋವನ್ನು ಹಂಚಿಕೊಳ್ಳಲಾಗಿದೆ. ಐಸ್ ಕ್ರೀಂ ಕಡ್ಡಿಯಿಂದ ತಯಾರಿಸಿದ ಇಡ್ಲಿಯ ಜತೆಗೆ ಚಟ್ನಿ ಮತ್ತು ಸಾಂಬಾರ್ ಕೂಡ ನೀಡಲಾಗಿದೆ. ಮತ್ತೊಂದು ಚಿತ್ರದಲ್ಲಿ ಗಮನಿಸುವಂತೆಯೇ ಐಸ್ ಕ್ರೀಂ ಹಿಡಿದ ಹಾಗೆಯೇ ಕಡ್ಡಿಯ ಮೂಲಕ ಇಡ್ಲಿ ಹಿಡಿದು ಸಾಂಬಾರ್​ನಲ್ಲಿ ಅದ್ದುತ್ತಿರುವುದನ್ನು ನೋಡಬಹುದು.

ಕೆಲವರು ಈ ಪ್ರಯೋಗಕ್ಕೆ ಕೋಪಗೊಂಡಿದ್ದಾರೆ. ಒಂದುಕಡೆ ಮರಗಳನ್ನು ಉಳಿಸುವ ಹೋರಾಟದಲ್ಲಿ ಇದ್ದರೆ ಇನ್ನೊಂದೆಡೆ ಐಸ್ ಕ್ರೀಂ ಕಡ್ಡಿಗಳನ್ನು ಬಳಸಿ ಪರಿಸರಕ್ಕೆ ಹಾನಿ ಮಾಡುತ್ತಿದ್ದಾರೆ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ:

Viral Photo: ನವ ಜೋಡಿಗೆ 5 ಲೀಟರ್ ಪೆಟ್ರೋಲ್ ಗಿಫ್ಟ್ ಕೊಟ್ಟ ತಮಿಳು ಹಾಸ್ಯನಟ ಮಯಿಲ್ ಸಾಮಿ; ಶುಭ ಹಾರೈಸಿ ಹೇಳಿದ್ದೇನು ಗೊತ್ತಾ?

Viral Video: ಆರ್ಡರ್ ಫುಡ್ ಹೊತ್ತೊಯ್ಯುತ್ತಿದ್ದ ಡ್ರೋನ್ ಮತ್ತು ಕಾಗೆ ನಡುವೆ ಜಗಳ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ವಿಡಿಯೋ

Published On - 12:57 pm, Fri, 1 October 21

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ