AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ! ಬೆಂಗಳೂರಲ್ಲಿ ತಯಾರಾದ ಸ್ಟೆಷಲ್ ಇಡ್ಲಿಯ ಫೋಟೋ ವೈರಲ್

ಎಂದಾದರೂ ಐಸ್​ ಕ್ರೀಂ ಕಡ್ಡಿಯಲ್ಲಿ ತಯಾರಿಸಿದ ಇಡ್ಲಿ ಸವಿದಿದ್ದೀರಾ? ಬೆಂಗಳೂರಿನ ಹೊಟೆಲ್​ವೊಂದರಲ್ಲಿ ತಯಾರಾದ ಈ ಇಡ್ಲಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​.

Viral Photo: ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ! ಬೆಂಗಳೂರಲ್ಲಿ ತಯಾರಾದ ಸ್ಟೆಷಲ್ ಇಡ್ಲಿಯ ಫೋಟೋ ವೈರಲ್
ಐಸ್​ ಕ್ರೀಂ ಕಡ್ಡಿಯಲ್ಲಿ ತಯಾರಾದ ಇಡ್ಲಿ ಫೋಟೋ
TV9 Web
| Edited By: |

Updated on:Oct 01, 2021 | 1:01 PM

Share

ಸಾಮಾನ್ಯವಾಗಿ ತಟ್ಟೆ ಇಡ್ಲಿ, ಬಟನ್​ ಇಡ್ಲಿ ಈ ರೀತಿಯಾಗಿ ನಾನಾ ವಿಧದ ಇಡ್ಲಿಯನ್ನು ನೀವು ಸವಿದಿರಬಹುದು. ಆದರೆ ಎಂದಾದರೂ ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ ಸವಿದಿದ್ದೀರಾ? ಹೊಸ ಹೊಸ ವಿಧಧ ಪ್ರಯೋಗವನ್ನು ಜನರು ಹೆಚ್ಚು ಇಷ್ಟ ಪಡುತ್ತಾರೆ ಎಂಬ ಆಲೋಚನೆಯಿಂದ ಹೊಟೆಲ್​ಗಳು ಹೊಸ ವಿಧಾನವನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಅಂದಹಾಗೆಯೇ ಇದೀಗ ವೈರಲ್ ಆದ ಸುದ್ದಿಯೆಂದರೆ ಐಸ್ ಕ್ರೀಂ ಕಡ್ಡಿಯಲ್ಲಿ ತಯಾರಾದ ಇಡ್ಲಿ! ಬೆಂಗಳೂರಿನ ಹೊಟೆಲ್​ವೊಂದರಲ್ಲಿ ತಯಾರಾದ ಈ ಹೊಸ ಪ್ರಯೋಗ ಕೆಲವರ ಕೋಪಕ್ಕೂ ಗುರಿಯಾಗಿದೆ.

ಟ್ವಿಟರ್​ನಲ್ಲಿ ಈ ತಿಂಡಿಯ ಫೋಟೋವನ್ನು ಹಂಚಿಕೊಳ್ಳಲಾಗಿದೆ. ಐಸ್ ಕ್ರೀಂ ಕಡ್ಡಿಯಿಂದ ತಯಾರಿಸಿದ ಇಡ್ಲಿಯ ಜತೆಗೆ ಚಟ್ನಿ ಮತ್ತು ಸಾಂಬಾರ್ ಕೂಡ ನೀಡಲಾಗಿದೆ. ಮತ್ತೊಂದು ಚಿತ್ರದಲ್ಲಿ ಗಮನಿಸುವಂತೆಯೇ ಐಸ್ ಕ್ರೀಂ ಹಿಡಿದ ಹಾಗೆಯೇ ಕಡ್ಡಿಯ ಮೂಲಕ ಇಡ್ಲಿ ಹಿಡಿದು ಸಾಂಬಾರ್​ನಲ್ಲಿ ಅದ್ದುತ್ತಿರುವುದನ್ನು ನೋಡಬಹುದು.

ಕೆಲವರು ಈ ಪ್ರಯೋಗಕ್ಕೆ ಕೋಪಗೊಂಡಿದ್ದಾರೆ. ಒಂದುಕಡೆ ಮರಗಳನ್ನು ಉಳಿಸುವ ಹೋರಾಟದಲ್ಲಿ ಇದ್ದರೆ ಇನ್ನೊಂದೆಡೆ ಐಸ್ ಕ್ರೀಂ ಕಡ್ಡಿಗಳನ್ನು ಬಳಸಿ ಪರಿಸರಕ್ಕೆ ಹಾನಿ ಮಾಡುತ್ತಿದ್ದಾರೆ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ:

Viral Photo: ನವ ಜೋಡಿಗೆ 5 ಲೀಟರ್ ಪೆಟ್ರೋಲ್ ಗಿಫ್ಟ್ ಕೊಟ್ಟ ತಮಿಳು ಹಾಸ್ಯನಟ ಮಯಿಲ್ ಸಾಮಿ; ಶುಭ ಹಾರೈಸಿ ಹೇಳಿದ್ದೇನು ಗೊತ್ತಾ?

Viral Video: ಆರ್ಡರ್ ಫುಡ್ ಹೊತ್ತೊಯ್ಯುತ್ತಿದ್ದ ಡ್ರೋನ್ ಮತ್ತು ಕಾಗೆ ನಡುವೆ ಜಗಳ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ವಿಡಿಯೋ

Published On - 12:57 pm, Fri, 1 October 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್