AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ! ಬೆಂಗಳೂರಲ್ಲಿ ತಯಾರಾದ ಸ್ಟೆಷಲ್ ಇಡ್ಲಿಯ ಫೋಟೋ ವೈರಲ್

ಎಂದಾದರೂ ಐಸ್​ ಕ್ರೀಂ ಕಡ್ಡಿಯಲ್ಲಿ ತಯಾರಿಸಿದ ಇಡ್ಲಿ ಸವಿದಿದ್ದೀರಾ? ಬೆಂಗಳೂರಿನ ಹೊಟೆಲ್​ವೊಂದರಲ್ಲಿ ತಯಾರಾದ ಈ ಇಡ್ಲಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​.

Viral Photo: ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ! ಬೆಂಗಳೂರಲ್ಲಿ ತಯಾರಾದ ಸ್ಟೆಷಲ್ ಇಡ್ಲಿಯ ಫೋಟೋ ವೈರಲ್
ಐಸ್​ ಕ್ರೀಂ ಕಡ್ಡಿಯಲ್ಲಿ ತಯಾರಾದ ಇಡ್ಲಿ ಫೋಟೋ
TV9 Web
| Edited By: |

Updated on:Oct 01, 2021 | 1:01 PM

Share

ಸಾಮಾನ್ಯವಾಗಿ ತಟ್ಟೆ ಇಡ್ಲಿ, ಬಟನ್​ ಇಡ್ಲಿ ಈ ರೀತಿಯಾಗಿ ನಾನಾ ವಿಧದ ಇಡ್ಲಿಯನ್ನು ನೀವು ಸವಿದಿರಬಹುದು. ಆದರೆ ಎಂದಾದರೂ ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ ಸವಿದಿದ್ದೀರಾ? ಹೊಸ ಹೊಸ ವಿಧಧ ಪ್ರಯೋಗವನ್ನು ಜನರು ಹೆಚ್ಚು ಇಷ್ಟ ಪಡುತ್ತಾರೆ ಎಂಬ ಆಲೋಚನೆಯಿಂದ ಹೊಟೆಲ್​ಗಳು ಹೊಸ ವಿಧಾನವನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಅಂದಹಾಗೆಯೇ ಇದೀಗ ವೈರಲ್ ಆದ ಸುದ್ದಿಯೆಂದರೆ ಐಸ್ ಕ್ರೀಂ ಕಡ್ಡಿಯಲ್ಲಿ ತಯಾರಾದ ಇಡ್ಲಿ! ಬೆಂಗಳೂರಿನ ಹೊಟೆಲ್​ವೊಂದರಲ್ಲಿ ತಯಾರಾದ ಈ ಹೊಸ ಪ್ರಯೋಗ ಕೆಲವರ ಕೋಪಕ್ಕೂ ಗುರಿಯಾಗಿದೆ.

ಟ್ವಿಟರ್​ನಲ್ಲಿ ಈ ತಿಂಡಿಯ ಫೋಟೋವನ್ನು ಹಂಚಿಕೊಳ್ಳಲಾಗಿದೆ. ಐಸ್ ಕ್ರೀಂ ಕಡ್ಡಿಯಿಂದ ತಯಾರಿಸಿದ ಇಡ್ಲಿಯ ಜತೆಗೆ ಚಟ್ನಿ ಮತ್ತು ಸಾಂಬಾರ್ ಕೂಡ ನೀಡಲಾಗಿದೆ. ಮತ್ತೊಂದು ಚಿತ್ರದಲ್ಲಿ ಗಮನಿಸುವಂತೆಯೇ ಐಸ್ ಕ್ರೀಂ ಹಿಡಿದ ಹಾಗೆಯೇ ಕಡ್ಡಿಯ ಮೂಲಕ ಇಡ್ಲಿ ಹಿಡಿದು ಸಾಂಬಾರ್​ನಲ್ಲಿ ಅದ್ದುತ್ತಿರುವುದನ್ನು ನೋಡಬಹುದು.

ಕೆಲವರು ಈ ಪ್ರಯೋಗಕ್ಕೆ ಕೋಪಗೊಂಡಿದ್ದಾರೆ. ಒಂದುಕಡೆ ಮರಗಳನ್ನು ಉಳಿಸುವ ಹೋರಾಟದಲ್ಲಿ ಇದ್ದರೆ ಇನ್ನೊಂದೆಡೆ ಐಸ್ ಕ್ರೀಂ ಕಡ್ಡಿಗಳನ್ನು ಬಳಸಿ ಪರಿಸರಕ್ಕೆ ಹಾನಿ ಮಾಡುತ್ತಿದ್ದಾರೆ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ:

Viral Photo: ನವ ಜೋಡಿಗೆ 5 ಲೀಟರ್ ಪೆಟ್ರೋಲ್ ಗಿಫ್ಟ್ ಕೊಟ್ಟ ತಮಿಳು ಹಾಸ್ಯನಟ ಮಯಿಲ್ ಸಾಮಿ; ಶುಭ ಹಾರೈಸಿ ಹೇಳಿದ್ದೇನು ಗೊತ್ತಾ?

Viral Video: ಆರ್ಡರ್ ಫುಡ್ ಹೊತ್ತೊಯ್ಯುತ್ತಿದ್ದ ಡ್ರೋನ್ ಮತ್ತು ಕಾಗೆ ನಡುವೆ ಜಗಳ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ವಿಡಿಯೋ

Published On - 12:57 pm, Fri, 1 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ