AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ! ಬೆಂಗಳೂರಲ್ಲಿ ತಯಾರಾದ ಸ್ಟೆಷಲ್ ಇಡ್ಲಿಯ ಫೋಟೋ ವೈರಲ್

ಎಂದಾದರೂ ಐಸ್​ ಕ್ರೀಂ ಕಡ್ಡಿಯಲ್ಲಿ ತಯಾರಿಸಿದ ಇಡ್ಲಿ ಸವಿದಿದ್ದೀರಾ? ಬೆಂಗಳೂರಿನ ಹೊಟೆಲ್​ವೊಂದರಲ್ಲಿ ತಯಾರಾದ ಈ ಇಡ್ಲಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​.

Viral Photo: ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ! ಬೆಂಗಳೂರಲ್ಲಿ ತಯಾರಾದ ಸ್ಟೆಷಲ್ ಇಡ್ಲಿಯ ಫೋಟೋ ವೈರಲ್
ಐಸ್​ ಕ್ರೀಂ ಕಡ್ಡಿಯಲ್ಲಿ ತಯಾರಾದ ಇಡ್ಲಿ ಫೋಟೋ
TV9 Web
| Updated By: shruti hegde|

Updated on:Oct 01, 2021 | 1:01 PM

Share

ಸಾಮಾನ್ಯವಾಗಿ ತಟ್ಟೆ ಇಡ್ಲಿ, ಬಟನ್​ ಇಡ್ಲಿ ಈ ರೀತಿಯಾಗಿ ನಾನಾ ವಿಧದ ಇಡ್ಲಿಯನ್ನು ನೀವು ಸವಿದಿರಬಹುದು. ಆದರೆ ಎಂದಾದರೂ ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ ಸವಿದಿದ್ದೀರಾ? ಹೊಸ ಹೊಸ ವಿಧಧ ಪ್ರಯೋಗವನ್ನು ಜನರು ಹೆಚ್ಚು ಇಷ್ಟ ಪಡುತ್ತಾರೆ ಎಂಬ ಆಲೋಚನೆಯಿಂದ ಹೊಟೆಲ್​ಗಳು ಹೊಸ ವಿಧಾನವನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಅಂದಹಾಗೆಯೇ ಇದೀಗ ವೈರಲ್ ಆದ ಸುದ್ದಿಯೆಂದರೆ ಐಸ್ ಕ್ರೀಂ ಕಡ್ಡಿಯಲ್ಲಿ ತಯಾರಾದ ಇಡ್ಲಿ! ಬೆಂಗಳೂರಿನ ಹೊಟೆಲ್​ವೊಂದರಲ್ಲಿ ತಯಾರಾದ ಈ ಹೊಸ ಪ್ರಯೋಗ ಕೆಲವರ ಕೋಪಕ್ಕೂ ಗುರಿಯಾಗಿದೆ.

ಟ್ವಿಟರ್​ನಲ್ಲಿ ಈ ತಿಂಡಿಯ ಫೋಟೋವನ್ನು ಹಂಚಿಕೊಳ್ಳಲಾಗಿದೆ. ಐಸ್ ಕ್ರೀಂ ಕಡ್ಡಿಯಿಂದ ತಯಾರಿಸಿದ ಇಡ್ಲಿಯ ಜತೆಗೆ ಚಟ್ನಿ ಮತ್ತು ಸಾಂಬಾರ್ ಕೂಡ ನೀಡಲಾಗಿದೆ. ಮತ್ತೊಂದು ಚಿತ್ರದಲ್ಲಿ ಗಮನಿಸುವಂತೆಯೇ ಐಸ್ ಕ್ರೀಂ ಹಿಡಿದ ಹಾಗೆಯೇ ಕಡ್ಡಿಯ ಮೂಲಕ ಇಡ್ಲಿ ಹಿಡಿದು ಸಾಂಬಾರ್​ನಲ್ಲಿ ಅದ್ದುತ್ತಿರುವುದನ್ನು ನೋಡಬಹುದು.

ಕೆಲವರು ಈ ಪ್ರಯೋಗಕ್ಕೆ ಕೋಪಗೊಂಡಿದ್ದಾರೆ. ಒಂದುಕಡೆ ಮರಗಳನ್ನು ಉಳಿಸುವ ಹೋರಾಟದಲ್ಲಿ ಇದ್ದರೆ ಇನ್ನೊಂದೆಡೆ ಐಸ್ ಕ್ರೀಂ ಕಡ್ಡಿಗಳನ್ನು ಬಳಸಿ ಪರಿಸರಕ್ಕೆ ಹಾನಿ ಮಾಡುತ್ತಿದ್ದಾರೆ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ:

Viral Photo: ನವ ಜೋಡಿಗೆ 5 ಲೀಟರ್ ಪೆಟ್ರೋಲ್ ಗಿಫ್ಟ್ ಕೊಟ್ಟ ತಮಿಳು ಹಾಸ್ಯನಟ ಮಯಿಲ್ ಸಾಮಿ; ಶುಭ ಹಾರೈಸಿ ಹೇಳಿದ್ದೇನು ಗೊತ್ತಾ?

Viral Video: ಆರ್ಡರ್ ಫುಡ್ ಹೊತ್ತೊಯ್ಯುತ್ತಿದ್ದ ಡ್ರೋನ್ ಮತ್ತು ಕಾಗೆ ನಡುವೆ ಜಗಳ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ವಿಡಿಯೋ

Published On - 12:57 pm, Fri, 1 October 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ