AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Lalla: ಮೇಕಪ್​​​ ಆರ್ಟಿಸ್ಟ್​​ಗಳ ಕೈ ಚಳಕದಿಂದ ಮೂಡಿಬಂದ ‘ನಡೆದಾಡುವ ರಾಮಲಲ್ಲಾ’

ಬ್ಯೂಟಿ ಪಾರ್ಲರ್ ಮೂಲಕ ಜೀವನ ನಡೆಸುತ್ತಿದ್ದ ಕಲಾವಿದ ದಂಪತಿಗಳು, ಅಬೀರ್​​ ಎಂಬ ಬಾಲಕನನ್ನು ತಮ್ಮ ಕೈಚಳಕದ ಮೂಲಕ ರಾಮಲಲ್ಲಾನಾಗಿ ಪರಿವರ್ತಿಸಿದ್ದಾರೆ. ಬಾಲಕನನ್ನು ರಾಮ್ ಲಲ್ಲಾನ ವಿಗ್ರಹವಾಗಿ ಅಲಂಕರಿಸಿರುವ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವ್ಯಾಪಕ ಗಮನ ಸೆಳೆದಿವೆ.

Ram Lalla: ಮೇಕಪ್​​​ ಆರ್ಟಿಸ್ಟ್​​ಗಳ ಕೈ ಚಳಕದಿಂದ ಮೂಡಿಬಂದ 'ನಡೆದಾಡುವ ರಾಮಲಲ್ಲಾ'
ನಡೆದಾಡುವ ರಾಮಲಲ್ಲಾImage Credit source: INDIA TV
ಅಕ್ಷತಾ ವರ್ಕಾಡಿ
|

Updated on: Mar 20, 2024 | 12:55 PM

Share

ಅಯೋಧ್ಯಾ ರಾಮ ಮಂದಿರ ಉದ್ಘಾಟನೆಯಾದ ವೇಳೆ ಗರ್ಭ ಗೃಹದಲ್ಲಿ ರಾಮ ಲಲ್ಲಾನ ಕೃಷ್ಣ ಶಿಲೆಯ ಭವ್ಯ ಮೂರ್ತಿ ಎಲ್ಲರ ಕಣ್ಮನ ಸೆಳೆದಿತ್ತು. ಇದೀಗಾ ಇದೇ ಮೂರ್ತಿಯನ್ನು ಹೋಲುವಂತೆ ನಡೆದಾಡುವ ಜೀವಂತ ರಾಮ ಲಲ್ಲಾನನ್ನು ಬಂಗಾಳದ ಕಲಾವಿದ ದಂಪತಿಗಳು ತಮ್ಮ ಕೈಚಳಕದಿಂದ ಸೃಷ್ಟಿಸಿದ್ದಾರೆ. ಪುಟ್ಟ ಬಾಲಕನಿಗೆ ಅಯೋಧ್ಯಾ ರಾಮ ಲಲ್ಲಾನ ರೀತಿಯಲ್ಲೇ ಮೇಕಪ್​​ ಮಾಡಲಾಗಿದೆ.

ಜನವರಿ 22 ರಂದು ರಾಮಮಂದಿರದ ಪ್ರತಿಷ್ಠಾಪನೆ ಸಮಾರಂಭ ನಡೆದಾಗಿನಿಂದ, ರಾಮ ಲಲ್ಲಾನನ್ನು ಹೋಲುವ ವಿಗ್ರಹವನ್ನು ರಚಿಸುವ ಆಳವಾದ ಆಸೆಯನ್ನು ಹೊಂದಿದ್ದ ಬಂಗಾಳದ ಕಲಾವಿದ ದಂಪತಿಗಳು. ನಿಖರವಾದ ಯೋಜನೆ ಮತ್ತು ಕಠಿಣ ಪರಿಶ್ರಮದಿಂದ ಪಶ್ಚಿಮ ಬಂಗಾಳದ ಅಸನ್ಸೋಲ್‌ನ ಮೇಕಪ್​​​ ಆರ್ಟಿಸ್ಟ್​​​ ಆಶಿಶ್ ಕುಂದು ತನ್ನ ಪತ್ನಿಯ ಸಹಾಯದಿಂದ 9 ವರ್ಷದ ಬಾಲಕನನ್ನು ಅಯೋಧ್ಯೆಯ ರಾಮಮಂದಿರದಲ್ಲಿ ಇರಿಸಲಾಗಿರುವ ರಾಮಲಲ್ಲಾನ ವಿಗ್ರಹವನ್ನು ಹೋಲುವಂತೆ ಮೇಕಪ್​​ ಮಾಡಿದ್ದಾರೆ.

ಮನೆಯಲ್ಲಿ ತಯಾರಿಸಿದ ಮತ್ತು ಮಾರುಕಟ್ಟೆಯಲ್ಲಿ ಖರೀದಿಸಿದ ಮೇಕ್ಅಪ್ ಉತ್ಪನ್ನಗಳ ಸಂಯೋಜನೆಯ ಮೂಲಕ, ಕುಂದು ಅವರು ಕೇವಲ ತಿಂಗಳೊಳಗೆ ಈ ಅಸಾಮಾನ್ಯ ಸಾಧನೆಯನ್ನು ಮಾಡಿದರು.

ಇದನ್ನೂ ಓದಿ: ಸ್ವಾತಂತ್ರ್ಯಪೂರ್ವದಲ್ಲೇ ಜುನಾಗಡ್ ನವಾಬನ ನಾಯಿ ಮದುವೆಗೆ ಆದ ಖರ್ಚು 2 ಕೋಟಿ ರೂ

ಬ್ಯೂಟಿ ಪಾರ್ಲರ್ ಮೂಲಕ ಜೀವನ ನಡೆಸುತ್ತಿದ್ದ ಕಲಾವಿದ ದಂಪತಿಗಳು, ಅಬೀರ್​​ ಎಂಬ ಬಾಲಕನನ್ನು ತಮ್ಮ ಕೈಚಳಕದ ಮೂಲಕ ರಾಮಲಲ್ಲಾನಾಗಿ ಪರಿವರ್ತಿಸಿದ್ದಾರೆ. ಬಾಲಕನನ್ನು ರಾಮ್ ಲಲ್ಲಾನ ವಿಗ್ರಹವಾಗಿ ಅಲಂಕರಿಸಿರುವ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವ್ಯಾಪಕ ಗಮನ ಸೆಳೆದಿವೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ