AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಭಸದ ಮಳೆಯಲ್ಲಿಯೂ ಛತ್ರಿ ಹಿಡಿದು ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಪೊಲೀಸ್ ಬೆಂಬಲಕ್ಕೆ ನಿಂತ ಶ್ವಾನಗಳು; ಹೃದಯಸ್ಪರ್ಶಿ ಫೋಟೋವಿದು

Viral Photo: ಚಿತ್ರದಲ್ಲಿ ಗಮನಿಸುವಂತೆ ಕೊಲ್ಕತ್ತಾದಲ್ಲಿ ಜೋರಾದ ಮಳೆ ಸುರಿಯುತ್ತಿದೆ. ಆ ಮಳೆಯಲ್ಲಿ ಛತ್ರಿ ಹಿಡಿದ ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಅವರಿಗೆ ಬೆಂಬಲಿಗರಾಗಿ ಶ್ವಾನಗಳು ಅವರ ಬಳಿಯೇ ನಿಂತಿವೆ. ಮಳೆಯಲ್ಲಿ ನೆನೆಯುತ್ತಾ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಸಹಾಯ ಮಾಡುತ್ತಿವೆ.

ರಭಸದ ಮಳೆಯಲ್ಲಿಯೂ ಛತ್ರಿ ಹಿಡಿದು ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಪೊಲೀಸ್ ಬೆಂಬಲಕ್ಕೆ ನಿಂತ ಶ್ವಾನಗಳು; ಹೃದಯಸ್ಪರ್ಶಿ ಫೋಟೋವಿದು
Follow us
TV9 Web
| Updated By: shruti hegde

Updated on: Sep 22, 2021 | 12:33 PM

ಜೋರಾಗಿ ಮಳೆ ಸುರಿಯಲು ಆರಂಭಿಸುತ್ತಿದೆ ಅಂತಾದ್ರೆ ಆಶ್ರಯ ಹುಡುಕಲು ಓಡುತ್ತೇವೆ. ಆದರೆ ಕೊಲ್ಕತ್ತಾ ಪೊಲೀಸ್ ಹಂಚಿಕೊಂಡ ಒಂದು ಚಿತ್ರ ಹೃದಯಸ್ಪರ್ಶಿಯಾಗಿದೆ. ಮಳೆಯನ್ನೂ ಲೆಕ್ಕಿಸದೇ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸುತ್ತಿರುವ ಟ್ರಾಫಿಕ್ ಪೊಲೀಸ್​ಗೆ ಸಹಾಯಕರಾಗಿ ಶ್ವಾನಗಳು ನಿಂತಿವೆ. ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಚಿತ್ರದಲ್ಲಿ ಗಮನಿಸುವಂತೆ ಕೊಲ್ಕತ್ತಾದಲ್ಲಿ ಜೋರಾದ ಮಳೆ ಸುರಿಯುತ್ತಿದೆ. ಆ ಮಳೆಯಲ್ಲಿ ಛತ್ರಿ ಹಿಡಿದ ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಅವರು ಟ್ರಾಫಿಕ್ ಪೊಲೀಸ್ ಕಾನ್​ಸ್ಟೇಬಲ್​ ತರುಣ್ ಕುಮಾರ್ ಮಂಡಲ್ ಎಂದು ಗುರುತಿಸಲಾಗಿದೆ. ವಾಹನಗಳಿಗೆ ನಿಲ್ಲುವಂತೆ ಕೈ ತೋರಿಸಿ ಸಿಗ್ನಲ್ ಮಾಡುತ್ತಿರುವುದನ್ನು ಚಿತ್ರದಲ್ಲಿ ನೋಡಬಹುದು. ಅವರಿಗೆ ಬೆಂಬಲಿಗರಾಗಿ ಶ್ವಾನಗಳು ಅವರ ಬಳಿಯೇ ನಿಂತಿವೆ. ಮಳೆಯಲ್ಲಿ ನೆನೆಯುತ್ತಾ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಸಹಾಯ ಮಾಡುತ್ತಿವೆ.

ಕೊಲ್ಕತ್ತಾ ಪೊಲೀಸ್ ಈ ಹೃದಯಸ್ಪರ್ಶಿ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಸಾಕು ಪ್ರಾಣಿಯಾದ ನಾಯಿ ನಿಷ್ಠೆಯಿಂದ ಕೆಲಸ ನಿರ್ವಹಿಸುವಲ್ಲಿ ಹೆಸರು ಗಿಟ್ಟಿಸಿಕೊಂಡ ಪ್ರಾಣಿ. ನಾವು ಎಷ್ಟು ಪ್ರೀತಿ ತೋರುತ್ತೇವೆಯೋ ಅಷ್ಟೇ ನಮ್ಮ ರಕ್ಷಕನಾಗಿ ನಿಲ್ಲುತ್ತದೆ. ಮನುಷ್ಯರ ಒಡನಾಡಿ ಜೀವಿಯಾದ ಶ್ವಾನಗಳ ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ:

Viral Photo: ಒಂದು ಕೈಲಿ ಗನ್, ಮತ್ತೊಂದು ಕೈಲಿ ಐಸ್​ಕ್ರೀಮ್; ಕಾಬೂಲ್​ನಲ್ಲಿರುವ ತಾಲಿಬಾನ್ ಉಗ್ರರ ಫೋಟೋ ವೈರಲ್

Viral Photo: ಕಾರಿನ ಕಿಟಕಿಯಿಂದ ಎಕೆ-47 ತೋರಿಸಿದ ಯುವತಿ; ಆಮೇಲೆ ಆಗಿದ್ದೇನು?

(Viral Photo Dogs standing in support of Kolkata traffic police holding umbrellas in heavy rain heartwarming photo)

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್