AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಭಸದ ಮಳೆಯಲ್ಲಿಯೂ ಛತ್ರಿ ಹಿಡಿದು ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಪೊಲೀಸ್ ಬೆಂಬಲಕ್ಕೆ ನಿಂತ ಶ್ವಾನಗಳು; ಹೃದಯಸ್ಪರ್ಶಿ ಫೋಟೋವಿದು

Viral Photo: ಚಿತ್ರದಲ್ಲಿ ಗಮನಿಸುವಂತೆ ಕೊಲ್ಕತ್ತಾದಲ್ಲಿ ಜೋರಾದ ಮಳೆ ಸುರಿಯುತ್ತಿದೆ. ಆ ಮಳೆಯಲ್ಲಿ ಛತ್ರಿ ಹಿಡಿದ ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಅವರಿಗೆ ಬೆಂಬಲಿಗರಾಗಿ ಶ್ವಾನಗಳು ಅವರ ಬಳಿಯೇ ನಿಂತಿವೆ. ಮಳೆಯಲ್ಲಿ ನೆನೆಯುತ್ತಾ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಸಹಾಯ ಮಾಡುತ್ತಿವೆ.

ರಭಸದ ಮಳೆಯಲ್ಲಿಯೂ ಛತ್ರಿ ಹಿಡಿದು ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಪೊಲೀಸ್ ಬೆಂಬಲಕ್ಕೆ ನಿಂತ ಶ್ವಾನಗಳು; ಹೃದಯಸ್ಪರ್ಶಿ ಫೋಟೋವಿದು
TV9 Web
| Edited By: |

Updated on: Sep 22, 2021 | 12:33 PM

Share

ಜೋರಾಗಿ ಮಳೆ ಸುರಿಯಲು ಆರಂಭಿಸುತ್ತಿದೆ ಅಂತಾದ್ರೆ ಆಶ್ರಯ ಹುಡುಕಲು ಓಡುತ್ತೇವೆ. ಆದರೆ ಕೊಲ್ಕತ್ತಾ ಪೊಲೀಸ್ ಹಂಚಿಕೊಂಡ ಒಂದು ಚಿತ್ರ ಹೃದಯಸ್ಪರ್ಶಿಯಾಗಿದೆ. ಮಳೆಯನ್ನೂ ಲೆಕ್ಕಿಸದೇ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸುತ್ತಿರುವ ಟ್ರಾಫಿಕ್ ಪೊಲೀಸ್​ಗೆ ಸಹಾಯಕರಾಗಿ ಶ್ವಾನಗಳು ನಿಂತಿವೆ. ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಚಿತ್ರದಲ್ಲಿ ಗಮನಿಸುವಂತೆ ಕೊಲ್ಕತ್ತಾದಲ್ಲಿ ಜೋರಾದ ಮಳೆ ಸುರಿಯುತ್ತಿದೆ. ಆ ಮಳೆಯಲ್ಲಿ ಛತ್ರಿ ಹಿಡಿದ ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಅವರು ಟ್ರಾಫಿಕ್ ಪೊಲೀಸ್ ಕಾನ್​ಸ್ಟೇಬಲ್​ ತರುಣ್ ಕುಮಾರ್ ಮಂಡಲ್ ಎಂದು ಗುರುತಿಸಲಾಗಿದೆ. ವಾಹನಗಳಿಗೆ ನಿಲ್ಲುವಂತೆ ಕೈ ತೋರಿಸಿ ಸಿಗ್ನಲ್ ಮಾಡುತ್ತಿರುವುದನ್ನು ಚಿತ್ರದಲ್ಲಿ ನೋಡಬಹುದು. ಅವರಿಗೆ ಬೆಂಬಲಿಗರಾಗಿ ಶ್ವಾನಗಳು ಅವರ ಬಳಿಯೇ ನಿಂತಿವೆ. ಮಳೆಯಲ್ಲಿ ನೆನೆಯುತ್ತಾ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಸಹಾಯ ಮಾಡುತ್ತಿವೆ.

ಕೊಲ್ಕತ್ತಾ ಪೊಲೀಸ್ ಈ ಹೃದಯಸ್ಪರ್ಶಿ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಸಾಕು ಪ್ರಾಣಿಯಾದ ನಾಯಿ ನಿಷ್ಠೆಯಿಂದ ಕೆಲಸ ನಿರ್ವಹಿಸುವಲ್ಲಿ ಹೆಸರು ಗಿಟ್ಟಿಸಿಕೊಂಡ ಪ್ರಾಣಿ. ನಾವು ಎಷ್ಟು ಪ್ರೀತಿ ತೋರುತ್ತೇವೆಯೋ ಅಷ್ಟೇ ನಮ್ಮ ರಕ್ಷಕನಾಗಿ ನಿಲ್ಲುತ್ತದೆ. ಮನುಷ್ಯರ ಒಡನಾಡಿ ಜೀವಿಯಾದ ಶ್ವಾನಗಳ ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ:

Viral Photo: ಒಂದು ಕೈಲಿ ಗನ್, ಮತ್ತೊಂದು ಕೈಲಿ ಐಸ್​ಕ್ರೀಮ್; ಕಾಬೂಲ್​ನಲ್ಲಿರುವ ತಾಲಿಬಾನ್ ಉಗ್ರರ ಫೋಟೋ ವೈರಲ್

Viral Photo: ಕಾರಿನ ಕಿಟಕಿಯಿಂದ ಎಕೆ-47 ತೋರಿಸಿದ ಯುವತಿ; ಆಮೇಲೆ ಆಗಿದ್ದೇನು?

(Viral Photo Dogs standing in support of Kolkata traffic police holding umbrellas in heavy rain heartwarming photo)

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ