AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸೆಂಟಿಮೀಟರ್​ನಿಂದ ಮೀಟರ್​ಗೆ ಪರಿವರ್ತಿಸುವುದು ಹೇಗೆ? ವಿದ್ಯಾರ್ಥಿಯ ಬೋಲ್ಡ್ ಉತ್ತರ ವೈರಲ್

ಸೆಂಟಿಮೀಟರ್‌ಗಳನ್ನ ಮೀಟರ್‌ಗಳಾಗಿ ಪರಿವರ್ತಿಸುವುದು ಹೇಗೆ? ಎಂಬ ಪ್ರಶ್ನೆಗೆ ಮೆರಿಟ್ ವಿದ್ಯಾರ್ತಿ ನೀಡಿದ ಬೋಲ್ಡ್ ಉತ್ತರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral: ಸೆಂಟಿಮೀಟರ್​ನಿಂದ ಮೀಟರ್​ಗೆ ಪರಿವರ್ತಿಸುವುದು ಹೇಗೆ? ವಿದ್ಯಾರ್ಥಿಯ ಬೋಲ್ಡ್ ಉತ್ತರ ವೈರಲ್
ವೈರಲ್ ಆಗುತ್ತಿರುವ ಪ್ರಶ್ನೋತ್ತರ
Rakesh Nayak Manchi
|

Updated on: Aug 20, 2022 | 4:30 PM

Share

ವಿದ್ಯಾರ್ಥಿಗಳು ಕೆಲವೊಮ್ಮೆ ಶಿಕ್ಷಕರು ಕೇಳಿದ ಪ್ರಶ್ನೆಗಳಿಗೆ ತಪ್ಪು ಉತ್ತರದ ಜೊತೆಗೆ ಹಾಸ್ಯದ ಉತ್ತರಗಳನ್ನು ನೀಡುವುದು ಸಾಮಾನ್ಯ. ಇಂತಹ ಉತ್ತರಗಳು ಅಪರೂಪಕ್ಕೊಮ್ಮೆ ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ಕಾಣಸಿಗುತ್ತವೆ. ಇಂತಹ ಉತ್ತರ ಪತ್ರಿಕೆಗಳ ಫೋಟೋ ವೈರಲ್ ಆಗುತ್ತಿರುತ್ತವೆ. ಇದೀಗ ಪ್ರಶ್ನೆ ಪತ್ರಿಕೆಯೊಂದರಲ್ಲಿ ಅಳೆತೆಗೆ ಸಂಬಂಧಿಸಿದ ಪ್ರಶ್ನೆಯೊಂದನ್ನು ಕೇಳಲಾಗಿದೆ. ಇದಕ್ಕೆ ವಿದ್ಯಾರ್ಥಿಯೊಬ್ಬ ಹಾಸ್ಯದ ರೀತಿಯಲ್ಲಿ ಉತ್ತರ ನೀಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ಫೋಟೋ ವೈರಲ್ ಆಗುತ್ತಿದೆ. ಅಷ್ಟಕ್ಕೂ ಆ ಪ್ರಶ್ನೆ ಏನು? ಅದಕ್ಕೆ ವಿದ್ಯಾರ್ಥಿಯ ಉತ್ತರ ಏನಾಗಿತ್ತು? ಇಲ್ಲಿದೆ ನೋಡಿ

ಸೆಂಟಿಮೀಟರ್‌ಗಳನ್ನ ಮೀಟರ್‌ಗಳಾಗಿ ಪರಿವರ್ತಿಸುವುದು ಹೇಗೆ? ಎಂದು ಪ್ರಶ್ನೆಯೊಂದನ್ನು ಕೇಳಲಾಗಿತ್ತು. ಇದಕ್ಕೆ ಓರ್ವ ಮೆರಿಟ್ ವಿದ್ಯಾರ್ಥಿಯು, “ಸೆಂಟಿಮೀಟರ್​ನಿಂದ ಸೆಂಟಿ ತೆಗೆರೆದರೆ ಮೀಟರ್ ಆಗುತ್ತದೆ ಎಂದು ಉತ್ತರ ಬರೆದಿದ್ದಾನೆ. ಇದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ