AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸೆಂಟಿಮೀಟರ್​ನಿಂದ ಮೀಟರ್​ಗೆ ಪರಿವರ್ತಿಸುವುದು ಹೇಗೆ? ವಿದ್ಯಾರ್ಥಿಯ ಬೋಲ್ಡ್ ಉತ್ತರ ವೈರಲ್

ಸೆಂಟಿಮೀಟರ್‌ಗಳನ್ನ ಮೀಟರ್‌ಗಳಾಗಿ ಪರಿವರ್ತಿಸುವುದು ಹೇಗೆ? ಎಂಬ ಪ್ರಶ್ನೆಗೆ ಮೆರಿಟ್ ವಿದ್ಯಾರ್ತಿ ನೀಡಿದ ಬೋಲ್ಡ್ ಉತ್ತರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral: ಸೆಂಟಿಮೀಟರ್​ನಿಂದ ಮೀಟರ್​ಗೆ ಪರಿವರ್ತಿಸುವುದು ಹೇಗೆ? ವಿದ್ಯಾರ್ಥಿಯ ಬೋಲ್ಡ್ ಉತ್ತರ ವೈರಲ್
ವೈರಲ್ ಆಗುತ್ತಿರುವ ಪ್ರಶ್ನೋತ್ತರ
Rakesh Nayak Manchi
Rakesh Nayak Manchi|

Updated on: Aug 20, 2022 | 4:30 PM

Share

ವಿದ್ಯಾರ್ಥಿಗಳು ಕೆಲವೊಮ್ಮೆ ಶಿಕ್ಷಕರು ಕೇಳಿದ ಪ್ರಶ್ನೆಗಳಿಗೆ ತಪ್ಪು ಉತ್ತರದ ಜೊತೆಗೆ ಹಾಸ್ಯದ ಉತ್ತರಗಳನ್ನು ನೀಡುವುದು ಸಾಮಾನ್ಯ. ಇಂತಹ ಉತ್ತರಗಳು ಅಪರೂಪಕ್ಕೊಮ್ಮೆ ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ಕಾಣಸಿಗುತ್ತವೆ. ಇಂತಹ ಉತ್ತರ ಪತ್ರಿಕೆಗಳ ಫೋಟೋ ವೈರಲ್ ಆಗುತ್ತಿರುತ್ತವೆ. ಇದೀಗ ಪ್ರಶ್ನೆ ಪತ್ರಿಕೆಯೊಂದರಲ್ಲಿ ಅಳೆತೆಗೆ ಸಂಬಂಧಿಸಿದ ಪ್ರಶ್ನೆಯೊಂದನ್ನು ಕೇಳಲಾಗಿದೆ. ಇದಕ್ಕೆ ವಿದ್ಯಾರ್ಥಿಯೊಬ್ಬ ಹಾಸ್ಯದ ರೀತಿಯಲ್ಲಿ ಉತ್ತರ ನೀಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ಫೋಟೋ ವೈರಲ್ ಆಗುತ್ತಿದೆ. ಅಷ್ಟಕ್ಕೂ ಆ ಪ್ರಶ್ನೆ ಏನು? ಅದಕ್ಕೆ ವಿದ್ಯಾರ್ಥಿಯ ಉತ್ತರ ಏನಾಗಿತ್ತು? ಇಲ್ಲಿದೆ ನೋಡಿ

ಸೆಂಟಿಮೀಟರ್‌ಗಳನ್ನ ಮೀಟರ್‌ಗಳಾಗಿ ಪರಿವರ್ತಿಸುವುದು ಹೇಗೆ? ಎಂದು ಪ್ರಶ್ನೆಯೊಂದನ್ನು ಕೇಳಲಾಗಿತ್ತು. ಇದಕ್ಕೆ ಓರ್ವ ಮೆರಿಟ್ ವಿದ್ಯಾರ್ಥಿಯು, “ಸೆಂಟಿಮೀಟರ್​ನಿಂದ ಸೆಂಟಿ ತೆಗೆರೆದರೆ ಮೀಟರ್ ಆಗುತ್ತದೆ ಎಂದು ಉತ್ತರ ಬರೆದಿದ್ದಾನೆ. ಇದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ