AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸಂಸ್ಕ್ರತಿ ಮರೆಯದ ಅಂಬಾನಿ ಸೊಸೆ; ಪ್ಯಾರಿಸ್‌ನಲ್ಲೂ ಕರಿಮಣಿ ತೊಟ್ಟು ಬಂದ ರಾಧಿಕಾ ಮರ್ಚೆಂಟ್

ಹಿಂದೂ ಧಾರ್ಮಿಕ ಗ್ರಂಥಗಳ ಪ್ರಕಾರ, ವಿವಾಹಿತ ಮಹಿಳೆಯರು ಕಡ್ಡಾಯವಾಗಿ ಮಂಗಳಸೂತ್ರವನ್ನು ಧರಿಸಬೇಕು. ಇತ್ತೀಚಿನ ದಿನಗಳಲ್ಲಿ ಮಂಗಳಸೂತ್ರ ಧರಿಸುವವರ ಸಂಖ್ಯೆ ತೀರಾ ಕಡಿಮೆಯಾಗಿದೆ. ಆದರೆ ಪ್ಯಾರಿಸ್‌ನಲ್ಲಿ ವೆಸ್ಟರ್ನ್ ಡ್ರೆಸ್​​ ಧರಿಸಿದ್ದರೂ ಕೂಡ ಮುಖೇಶ್​​ ಅಂಬಾನಿಯ ಕಿರಿಯ ಸೊಸೆ ಮಂಗಳಸೂತ್ರ ತೊಟ್ಟು ಬಂದಿದ್ದು, ಸದ್ಯ ಫೋಟೋ ಎಲ್ಲೆಡೆ ವೈರಲ್​​ ಆಗಿದೆ.

ಭಾರತೀಯ ಸಂಸ್ಕ್ರತಿ ಮರೆಯದ ಅಂಬಾನಿ ಸೊಸೆ; ಪ್ಯಾರಿಸ್‌ನಲ್ಲೂ ಕರಿಮಣಿ ತೊಟ್ಟು ಬಂದ ರಾಧಿಕಾ ಮರ್ಚೆಂಟ್
ಪ್ಯಾರಿಸ್‌ನಲ್ಲೂ ಕರಿಮಣಿ ತೊಟ್ಟು ಬಂದ ರಾಧಿಕಾ ಮರ್ಚೆಂಟ್
ಅಕ್ಷತಾ ವರ್ಕಾಡಿ
|

Updated on: Aug 01, 2024 | 11:10 AM

Share

ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಸದಸ್ಯೆ ಮತ್ತು ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿ ಹಾಗೂ ಅವರ ಕುಟುಂಬ ಒಲಂಪಿಕ್ಸ್ ನ ಪಂದ್ಯ ವೀಕ್ಷಣೆಗೆ ಪ್ಯಾರಿಸ್‌ಗೆ ತೆರಳಿದ್ದಾರೆ. ಈ ವೇಳೆ ನವ ದಂಪತಿಗಳಾದ ಅನಂತ್​ ಅಂಬಾನಿ ಹಾಗೂ ರಾಧಿಕ ಮರ್ಚೆಂಟ್​ ಕೂಡ ಭಾಗಿಯಾಗಿದ್ದು, ಮುಖೇಶ್ ಅಂಬಾನಿಯ ಮುದ್ದಿನ ಸೊಸೆಯನ್ನು ಕಂಡು ನೆಟ್ಟಿಗರು ಭಾರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಪ್ಯಾರಿಸ್‌ನಲ್ಲಿ ವೆಸ್ಟರ್ನ್ ಡ್ರೆಸ್​​ ಧರಿಸಿದ್ದರೂ ಕೂಡ ರಾಧಿಕ ಮಂಗಳಸೂತ್ರಕ್ಕೆ ವಿಶೇಷ ಗೌರವ ನೀಡಿದ್ದಾರೆ. ಸದ್ಯ ರಾಧಿಕಾ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. @ambani_update ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಫೋಟೋ ಹಂಚಿಕೊಳ್ಳಲಾಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ವೈರಲ್​​ ಫೋಟೋ ಇಲ್ಲಿದೆ ನೋಡಿ:

ಇದನ್ನೂ ಓದಿ: 200 ಕಿ.ಮೀ ಕ್ರಮಿಸಿ ಮಾಲೀಕನ ಮನೆ ಸೇರಿಸಿದ ಕಾಣೆಯಾಗಿದ್ದ ಶ್ವಾನ

ಹಿಂದೂ ಧಾರ್ಮಿಕ ಗ್ರಂಥಗಳ ಪ್ರಕಾರ, ವಿವಾಹಿತ ಮಹಿಳೆಯರು ಕಡ್ಡಾಯವಾಗಿ ಮಂಗಳಸೂತ್ರವನ್ನು ಧರಿಸಬೇಕು. ವಿವಾಹದ ನಂತರ ಸ್ತ್ರೀ ಎಷ್ಟೇ ಅಲಂಕಾರವನ್ನು ಮಾಡಿಕೊಂಡರೂ ಮಂಗಳ ಸೂತ್ರವಿಲ್ಲದ ಅವಳ ಅಲಂಕಾರ ಕೂಡ ವ್ಯರ್ಥ ಅನ್ನೋ ಭಾವನೆ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಂಗಳಸೂತ್ರ ಅಥವಾ ಕರಿಮಣಿ ಧರಿಸುವವರ ಸಂಖ್ಯೆ ತೀರಾ ಕಡಿಮೆಯಾಗಿದೆ. ಆದರೆ ಬಿಲಿಯನೇರ್ ಆಗಿದ್ದರೂ ಕೂಡ ಮುಖೇಶ್​ ಅಂಬಾನಿಯ ಮುದ್ದಿನ ಸೊಸೆ ರಾಧಿಕಾ ಮರ್ಚೆಂಟ್ ಭಾರತೀಯ ಸಂಸ್ಕ್ರತಿಯನ್ನು ಮರೆತಿಲ್ಲ ಎಂಬುದು ಸಾಕಷ್ಟು ಮೆಚ್ಚುಗೆಗೆ ಕಾರಣವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ