AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸಂಸ್ಕ್ರತಿ ಮರೆಯದ ಅಂಬಾನಿ ಸೊಸೆ; ಪ್ಯಾರಿಸ್‌ನಲ್ಲೂ ಕರಿಮಣಿ ತೊಟ್ಟು ಬಂದ ರಾಧಿಕಾ ಮರ್ಚೆಂಟ್

ಹಿಂದೂ ಧಾರ್ಮಿಕ ಗ್ರಂಥಗಳ ಪ್ರಕಾರ, ವಿವಾಹಿತ ಮಹಿಳೆಯರು ಕಡ್ಡಾಯವಾಗಿ ಮಂಗಳಸೂತ್ರವನ್ನು ಧರಿಸಬೇಕು. ಇತ್ತೀಚಿನ ದಿನಗಳಲ್ಲಿ ಮಂಗಳಸೂತ್ರ ಧರಿಸುವವರ ಸಂಖ್ಯೆ ತೀರಾ ಕಡಿಮೆಯಾಗಿದೆ. ಆದರೆ ಪ್ಯಾರಿಸ್‌ನಲ್ಲಿ ವೆಸ್ಟರ್ನ್ ಡ್ರೆಸ್​​ ಧರಿಸಿದ್ದರೂ ಕೂಡ ಮುಖೇಶ್​​ ಅಂಬಾನಿಯ ಕಿರಿಯ ಸೊಸೆ ಮಂಗಳಸೂತ್ರ ತೊಟ್ಟು ಬಂದಿದ್ದು, ಸದ್ಯ ಫೋಟೋ ಎಲ್ಲೆಡೆ ವೈರಲ್​​ ಆಗಿದೆ.

ಭಾರತೀಯ ಸಂಸ್ಕ್ರತಿ ಮರೆಯದ ಅಂಬಾನಿ ಸೊಸೆ; ಪ್ಯಾರಿಸ್‌ನಲ್ಲೂ ಕರಿಮಣಿ ತೊಟ್ಟು ಬಂದ ರಾಧಿಕಾ ಮರ್ಚೆಂಟ್
ಪ್ಯಾರಿಸ್‌ನಲ್ಲೂ ಕರಿಮಣಿ ತೊಟ್ಟು ಬಂದ ರಾಧಿಕಾ ಮರ್ಚೆಂಟ್
ಅಕ್ಷತಾ ವರ್ಕಾಡಿ
|

Updated on: Aug 01, 2024 | 11:10 AM

Share

ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಸದಸ್ಯೆ ಮತ್ತು ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿ ಹಾಗೂ ಅವರ ಕುಟುಂಬ ಒಲಂಪಿಕ್ಸ್ ನ ಪಂದ್ಯ ವೀಕ್ಷಣೆಗೆ ಪ್ಯಾರಿಸ್‌ಗೆ ತೆರಳಿದ್ದಾರೆ. ಈ ವೇಳೆ ನವ ದಂಪತಿಗಳಾದ ಅನಂತ್​ ಅಂಬಾನಿ ಹಾಗೂ ರಾಧಿಕ ಮರ್ಚೆಂಟ್​ ಕೂಡ ಭಾಗಿಯಾಗಿದ್ದು, ಮುಖೇಶ್ ಅಂಬಾನಿಯ ಮುದ್ದಿನ ಸೊಸೆಯನ್ನು ಕಂಡು ನೆಟ್ಟಿಗರು ಭಾರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಪ್ಯಾರಿಸ್‌ನಲ್ಲಿ ವೆಸ್ಟರ್ನ್ ಡ್ರೆಸ್​​ ಧರಿಸಿದ್ದರೂ ಕೂಡ ರಾಧಿಕ ಮಂಗಳಸೂತ್ರಕ್ಕೆ ವಿಶೇಷ ಗೌರವ ನೀಡಿದ್ದಾರೆ. ಸದ್ಯ ರಾಧಿಕಾ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. @ambani_update ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಫೋಟೋ ಹಂಚಿಕೊಳ್ಳಲಾಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ವೈರಲ್​​ ಫೋಟೋ ಇಲ್ಲಿದೆ ನೋಡಿ:

ಇದನ್ನೂ ಓದಿ: 200 ಕಿ.ಮೀ ಕ್ರಮಿಸಿ ಮಾಲೀಕನ ಮನೆ ಸೇರಿಸಿದ ಕಾಣೆಯಾಗಿದ್ದ ಶ್ವಾನ

ಹಿಂದೂ ಧಾರ್ಮಿಕ ಗ್ರಂಥಗಳ ಪ್ರಕಾರ, ವಿವಾಹಿತ ಮಹಿಳೆಯರು ಕಡ್ಡಾಯವಾಗಿ ಮಂಗಳಸೂತ್ರವನ್ನು ಧರಿಸಬೇಕು. ವಿವಾಹದ ನಂತರ ಸ್ತ್ರೀ ಎಷ್ಟೇ ಅಲಂಕಾರವನ್ನು ಮಾಡಿಕೊಂಡರೂ ಮಂಗಳ ಸೂತ್ರವಿಲ್ಲದ ಅವಳ ಅಲಂಕಾರ ಕೂಡ ವ್ಯರ್ಥ ಅನ್ನೋ ಭಾವನೆ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಂಗಳಸೂತ್ರ ಅಥವಾ ಕರಿಮಣಿ ಧರಿಸುವವರ ಸಂಖ್ಯೆ ತೀರಾ ಕಡಿಮೆಯಾಗಿದೆ. ಆದರೆ ಬಿಲಿಯನೇರ್ ಆಗಿದ್ದರೂ ಕೂಡ ಮುಖೇಶ್​ ಅಂಬಾನಿಯ ಮುದ್ದಿನ ಸೊಸೆ ರಾಧಿಕಾ ಮರ್ಚೆಂಟ್ ಭಾರತೀಯ ಸಂಸ್ಕ್ರತಿಯನ್ನು ಮರೆತಿಲ್ಲ ಎಂಬುದು ಸಾಕಷ್ಟು ಮೆಚ್ಚುಗೆಗೆ ಕಾರಣವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ