AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸಂಸ್ಕ್ರತಿ ಮರೆಯದ ಅಂಬಾನಿ ಸೊಸೆ; ಪ್ಯಾರಿಸ್‌ನಲ್ಲೂ ಕರಿಮಣಿ ತೊಟ್ಟು ಬಂದ ರಾಧಿಕಾ ಮರ್ಚೆಂಟ್

ಹಿಂದೂ ಧಾರ್ಮಿಕ ಗ್ರಂಥಗಳ ಪ್ರಕಾರ, ವಿವಾಹಿತ ಮಹಿಳೆಯರು ಕಡ್ಡಾಯವಾಗಿ ಮಂಗಳಸೂತ್ರವನ್ನು ಧರಿಸಬೇಕು. ಇತ್ತೀಚಿನ ದಿನಗಳಲ್ಲಿ ಮಂಗಳಸೂತ್ರ ಧರಿಸುವವರ ಸಂಖ್ಯೆ ತೀರಾ ಕಡಿಮೆಯಾಗಿದೆ. ಆದರೆ ಪ್ಯಾರಿಸ್‌ನಲ್ಲಿ ವೆಸ್ಟರ್ನ್ ಡ್ರೆಸ್​​ ಧರಿಸಿದ್ದರೂ ಕೂಡ ಮುಖೇಶ್​​ ಅಂಬಾನಿಯ ಕಿರಿಯ ಸೊಸೆ ಮಂಗಳಸೂತ್ರ ತೊಟ್ಟು ಬಂದಿದ್ದು, ಸದ್ಯ ಫೋಟೋ ಎಲ್ಲೆಡೆ ವೈರಲ್​​ ಆಗಿದೆ.

ಭಾರತೀಯ ಸಂಸ್ಕ್ರತಿ ಮರೆಯದ ಅಂಬಾನಿ ಸೊಸೆ; ಪ್ಯಾರಿಸ್‌ನಲ್ಲೂ ಕರಿಮಣಿ ತೊಟ್ಟು ಬಂದ ರಾಧಿಕಾ ಮರ್ಚೆಂಟ್
ಪ್ಯಾರಿಸ್‌ನಲ್ಲೂ ಕರಿಮಣಿ ತೊಟ್ಟು ಬಂದ ರಾಧಿಕಾ ಮರ್ಚೆಂಟ್
ಅಕ್ಷತಾ ವರ್ಕಾಡಿ
|

Updated on: Aug 01, 2024 | 11:10 AM

Share

ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಸದಸ್ಯೆ ಮತ್ತು ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿ ಹಾಗೂ ಅವರ ಕುಟುಂಬ ಒಲಂಪಿಕ್ಸ್ ನ ಪಂದ್ಯ ವೀಕ್ಷಣೆಗೆ ಪ್ಯಾರಿಸ್‌ಗೆ ತೆರಳಿದ್ದಾರೆ. ಈ ವೇಳೆ ನವ ದಂಪತಿಗಳಾದ ಅನಂತ್​ ಅಂಬಾನಿ ಹಾಗೂ ರಾಧಿಕ ಮರ್ಚೆಂಟ್​ ಕೂಡ ಭಾಗಿಯಾಗಿದ್ದು, ಮುಖೇಶ್ ಅಂಬಾನಿಯ ಮುದ್ದಿನ ಸೊಸೆಯನ್ನು ಕಂಡು ನೆಟ್ಟಿಗರು ಭಾರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಪ್ಯಾರಿಸ್‌ನಲ್ಲಿ ವೆಸ್ಟರ್ನ್ ಡ್ರೆಸ್​​ ಧರಿಸಿದ್ದರೂ ಕೂಡ ರಾಧಿಕ ಮಂಗಳಸೂತ್ರಕ್ಕೆ ವಿಶೇಷ ಗೌರವ ನೀಡಿದ್ದಾರೆ. ಸದ್ಯ ರಾಧಿಕಾ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. @ambani_update ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಫೋಟೋ ಹಂಚಿಕೊಳ್ಳಲಾಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ವೈರಲ್​​ ಫೋಟೋ ಇಲ್ಲಿದೆ ನೋಡಿ:

ಇದನ್ನೂ ಓದಿ: 200 ಕಿ.ಮೀ ಕ್ರಮಿಸಿ ಮಾಲೀಕನ ಮನೆ ಸೇರಿಸಿದ ಕಾಣೆಯಾಗಿದ್ದ ಶ್ವಾನ

ಹಿಂದೂ ಧಾರ್ಮಿಕ ಗ್ರಂಥಗಳ ಪ್ರಕಾರ, ವಿವಾಹಿತ ಮಹಿಳೆಯರು ಕಡ್ಡಾಯವಾಗಿ ಮಂಗಳಸೂತ್ರವನ್ನು ಧರಿಸಬೇಕು. ವಿವಾಹದ ನಂತರ ಸ್ತ್ರೀ ಎಷ್ಟೇ ಅಲಂಕಾರವನ್ನು ಮಾಡಿಕೊಂಡರೂ ಮಂಗಳ ಸೂತ್ರವಿಲ್ಲದ ಅವಳ ಅಲಂಕಾರ ಕೂಡ ವ್ಯರ್ಥ ಅನ್ನೋ ಭಾವನೆ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಂಗಳಸೂತ್ರ ಅಥವಾ ಕರಿಮಣಿ ಧರಿಸುವವರ ಸಂಖ್ಯೆ ತೀರಾ ಕಡಿಮೆಯಾಗಿದೆ. ಆದರೆ ಬಿಲಿಯನೇರ್ ಆಗಿದ್ದರೂ ಕೂಡ ಮುಖೇಶ್​ ಅಂಬಾನಿಯ ಮುದ್ದಿನ ಸೊಸೆ ರಾಧಿಕಾ ಮರ್ಚೆಂಟ್ ಭಾರತೀಯ ಸಂಸ್ಕ್ರತಿಯನ್ನು ಮರೆತಿಲ್ಲ ಎಂಬುದು ಸಾಕಷ್ಟು ಮೆಚ್ಚುಗೆಗೆ ಕಾರಣವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ