AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ತನ್ನನ್ನು ತಾನೇ ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಾವು, ಫೋಟೊ ವೈರಲ್

ಹಾವೊಂದು ತನ್ನನ್ನು ತಾನು ಸುತ್ತಿಕೊಂಡು ಪ್ರಾಣ ಬಿಟ್ಟಿರುವ ಫೋಟೊವೊಂದು ವೈರಲ್ ಆಗುತ್ತಿದೆ. ವ್ಯಕ್ತಿಯೊಬ್ಬರು ರೆಡ್ಡಿಟ್​ನಲ್ಲಿ ಈ ಫೋಟೊವನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿರುವುದು ಎರಡು ಹಾವಲ್ಲ ಬದಲಾಗಿ ಅಲ್ಲಿರುವ ಹಾವು ತನ್ನನ್ನು ತಾನೇ ಸುತ್ತಿಕೊಂಡು, 10 ನಿಮಿಷಗಳ ಬಳಿಕ ಉಸಿರು ಚೆಲ್ಲಿದೆ.

Viral Photo: ತನ್ನನ್ನು ತಾನೇ ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಾವು, ಫೋಟೊ ವೈರಲ್
ಹಾವು
ನಯನಾ ರಾಜೀವ್
|

Updated on:Sep 17, 2024 | 10:09 AM

Share

ಹಾವು ಕಡಿತದಿಂದ ಅದೆಷ್ಟೋ ಮಂದಿ ಪ್ರಾಣ ಕಳೆದುಕೊಂಡಿರುವುದನ್ನು ನೋಡಿದ್ದೇವೆ ಆದರೆ ಹಾವು ಎಂದಾದರೂ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ್ದೀರಾ. ಹಾವೊಂದು ತನ್ನನ್ನು ತಾನು ಸುತ್ತಿಕೊಂಡು ಸಾವನ್ನಪ್ಪಿರುವ ಫೋಟೊ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ವ್ಯಕ್ತಿಯೊಬ್ಬರು ಆ ದೃಶ್ಯವನ್ನು ನೋಡಿದಾಗ ಆಘಾತಕ್ಕೊಳಗಾಗಿದ್ದರು, ಈ ವಿಚಾರವನ್ನು ರೆಡ್ಡಿಟ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿರುವುದು ಎರಡು ಹಾವಲ್ಲ ಬದಲಾಗಿ ಅಲ್ಲಿರುವ ಹಾವು ತನ್ನನ್ನು ತಾನೇ ಸುತ್ತಿಕೊಂಡು, 10 ನಿಮಿಷಗಳ ಬಳಿಕ ಉಸಿರು ಚೆಲ್ಲಿದೆ.

ಕೆಲವರು ವಿಷಕಾರಿ ಪರಿಸರದ ಕಾರಣದಿಂದ ಅದು ಸಾವನ್ನಪ್ಪಿರಬೇಕು ಎಂದು ಹೇಳಿದ್ದಾರೆ, ಆ ವ್ಯಕ್ತಿ ಸಹಾಯ ಮಾಡದೆ ಹಾವಿನ ಹತಾಶೆ ಅವಸ್ಥೆಯನ್ನು ಏಕೆ ನೋಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಐಎಫ್​ಎಲ್ ವಿಜ್ಞಾನದ ಪ್ರಕಾರ, ಒತ್ತಡ, ದೃಷ್ಟಿಹೀನತೆ, ಅಧಿಕ ಉಷ್ಣಾಂಶವು ಹಾವುಗಳನ್ನು ಗೊಂದಲಕ್ಕೀಡು ಮಾಡುತ್ತದೆ.

ಮತ್ತಷ್ಟು ಓದಿ:  ಪ್ರಥಮ ವರ್ಷದ ಪುಣ್ಯ ಸ್ಮರಣೆ, ತೀರಿ ಹೋದ ಬೆಕ್ಕಣ್ಣನ ನೆನೆದು ದಿನ ಪ್ರತಿಕೆಯಲ್ಲಿ ಭಾವುಕ ಫೋಟೊ ಹಾಕಿಸಿದ ಕುಟುಂಬಸ್ಥರು

ಗೂಗಲ್ ಪ್ರಕಾರ, ಸರ್ಪೆಂಟೈನ್ ಆಟೋಸ್ಫಿಕ್ಸಿಯೇಷನ್ ​​ಸಿಂಡ್ರೋಮ್ ಎನ್ನುವ ಮಾರಣಾಂತಿಕ ಕಾಯಿಲೆ ಬಂದರೆ ಹಾವುಗಳಿಗೆ ಉಸಿರುಗಟ್ಟುವಿಕೆ ಉಂಟಾಗಿ ಸಾವನ್ನಪ್ಪುತ್ತವೆ, ಈ ಅಸಹಜ ನಡವಳಿಕೆಯು ಹಾವಿನ ಕೇಂದ್ರ ನರಮಂಡಲದ ಮೇಲೆ ಪರಿಣಾಮ ಬೀರುವ ಜೀನ್ ರೂಪಾಂತರದಿಂದ ಉಂಟಾಗುತ್ತದೆ ಎಂದು ಹೇಳಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:05 am, Tue, 17 September 24

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ