AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ತನ್ನನ್ನು ತಾನೇ ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಾವು, ಫೋಟೊ ವೈರಲ್

ಹಾವೊಂದು ತನ್ನನ್ನು ತಾನು ಸುತ್ತಿಕೊಂಡು ಪ್ರಾಣ ಬಿಟ್ಟಿರುವ ಫೋಟೊವೊಂದು ವೈರಲ್ ಆಗುತ್ತಿದೆ. ವ್ಯಕ್ತಿಯೊಬ್ಬರು ರೆಡ್ಡಿಟ್​ನಲ್ಲಿ ಈ ಫೋಟೊವನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿರುವುದು ಎರಡು ಹಾವಲ್ಲ ಬದಲಾಗಿ ಅಲ್ಲಿರುವ ಹಾವು ತನ್ನನ್ನು ತಾನೇ ಸುತ್ತಿಕೊಂಡು, 10 ನಿಮಿಷಗಳ ಬಳಿಕ ಉಸಿರು ಚೆಲ್ಲಿದೆ.

Viral Photo: ತನ್ನನ್ನು ತಾನೇ ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಾವು, ಫೋಟೊ ವೈರಲ್
ಹಾವು
ನಯನಾ ರಾಜೀವ್
|

Updated on:Sep 17, 2024 | 10:09 AM

Share

ಹಾವು ಕಡಿತದಿಂದ ಅದೆಷ್ಟೋ ಮಂದಿ ಪ್ರಾಣ ಕಳೆದುಕೊಂಡಿರುವುದನ್ನು ನೋಡಿದ್ದೇವೆ ಆದರೆ ಹಾವು ಎಂದಾದರೂ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ್ದೀರಾ. ಹಾವೊಂದು ತನ್ನನ್ನು ತಾನು ಸುತ್ತಿಕೊಂಡು ಸಾವನ್ನಪ್ಪಿರುವ ಫೋಟೊ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ವ್ಯಕ್ತಿಯೊಬ್ಬರು ಆ ದೃಶ್ಯವನ್ನು ನೋಡಿದಾಗ ಆಘಾತಕ್ಕೊಳಗಾಗಿದ್ದರು, ಈ ವಿಚಾರವನ್ನು ರೆಡ್ಡಿಟ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿರುವುದು ಎರಡು ಹಾವಲ್ಲ ಬದಲಾಗಿ ಅಲ್ಲಿರುವ ಹಾವು ತನ್ನನ್ನು ತಾನೇ ಸುತ್ತಿಕೊಂಡು, 10 ನಿಮಿಷಗಳ ಬಳಿಕ ಉಸಿರು ಚೆಲ್ಲಿದೆ.

ಕೆಲವರು ವಿಷಕಾರಿ ಪರಿಸರದ ಕಾರಣದಿಂದ ಅದು ಸಾವನ್ನಪ್ಪಿರಬೇಕು ಎಂದು ಹೇಳಿದ್ದಾರೆ, ಆ ವ್ಯಕ್ತಿ ಸಹಾಯ ಮಾಡದೆ ಹಾವಿನ ಹತಾಶೆ ಅವಸ್ಥೆಯನ್ನು ಏಕೆ ನೋಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಐಎಫ್​ಎಲ್ ವಿಜ್ಞಾನದ ಪ್ರಕಾರ, ಒತ್ತಡ, ದೃಷ್ಟಿಹೀನತೆ, ಅಧಿಕ ಉಷ್ಣಾಂಶವು ಹಾವುಗಳನ್ನು ಗೊಂದಲಕ್ಕೀಡು ಮಾಡುತ್ತದೆ.

ಮತ್ತಷ್ಟು ಓದಿ:  ಪ್ರಥಮ ವರ್ಷದ ಪುಣ್ಯ ಸ್ಮರಣೆ, ತೀರಿ ಹೋದ ಬೆಕ್ಕಣ್ಣನ ನೆನೆದು ದಿನ ಪ್ರತಿಕೆಯಲ್ಲಿ ಭಾವುಕ ಫೋಟೊ ಹಾಕಿಸಿದ ಕುಟುಂಬಸ್ಥರು

ಗೂಗಲ್ ಪ್ರಕಾರ, ಸರ್ಪೆಂಟೈನ್ ಆಟೋಸ್ಫಿಕ್ಸಿಯೇಷನ್ ​​ಸಿಂಡ್ರೋಮ್ ಎನ್ನುವ ಮಾರಣಾಂತಿಕ ಕಾಯಿಲೆ ಬಂದರೆ ಹಾವುಗಳಿಗೆ ಉಸಿರುಗಟ್ಟುವಿಕೆ ಉಂಟಾಗಿ ಸಾವನ್ನಪ್ಪುತ್ತವೆ, ಈ ಅಸಹಜ ನಡವಳಿಕೆಯು ಹಾವಿನ ಕೇಂದ್ರ ನರಮಂಡಲದ ಮೇಲೆ ಪರಿಣಾಮ ಬೀರುವ ಜೀನ್ ರೂಪಾಂತರದಿಂದ ಉಂಟಾಗುತ್ತದೆ ಎಂದು ಹೇಳಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:05 am, Tue, 17 September 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ