AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ತನ್ನನ್ನು ತಾನೇ ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಾವು, ಫೋಟೊ ವೈರಲ್

ಹಾವೊಂದು ತನ್ನನ್ನು ತಾನು ಸುತ್ತಿಕೊಂಡು ಪ್ರಾಣ ಬಿಟ್ಟಿರುವ ಫೋಟೊವೊಂದು ವೈರಲ್ ಆಗುತ್ತಿದೆ. ವ್ಯಕ್ತಿಯೊಬ್ಬರು ರೆಡ್ಡಿಟ್​ನಲ್ಲಿ ಈ ಫೋಟೊವನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿರುವುದು ಎರಡು ಹಾವಲ್ಲ ಬದಲಾಗಿ ಅಲ್ಲಿರುವ ಹಾವು ತನ್ನನ್ನು ತಾನೇ ಸುತ್ತಿಕೊಂಡು, 10 ನಿಮಿಷಗಳ ಬಳಿಕ ಉಸಿರು ಚೆಲ್ಲಿದೆ.

Viral Photo: ತನ್ನನ್ನು ತಾನೇ ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಾವು, ಫೋಟೊ ವೈರಲ್
ಹಾವು
ನಯನಾ ರಾಜೀವ್
|

Updated on:Sep 17, 2024 | 10:09 AM

Share

ಹಾವು ಕಡಿತದಿಂದ ಅದೆಷ್ಟೋ ಮಂದಿ ಪ್ರಾಣ ಕಳೆದುಕೊಂಡಿರುವುದನ್ನು ನೋಡಿದ್ದೇವೆ ಆದರೆ ಹಾವು ಎಂದಾದರೂ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ್ದೀರಾ. ಹಾವೊಂದು ತನ್ನನ್ನು ತಾನು ಸುತ್ತಿಕೊಂಡು ಸಾವನ್ನಪ್ಪಿರುವ ಫೋಟೊ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ವ್ಯಕ್ತಿಯೊಬ್ಬರು ಆ ದೃಶ್ಯವನ್ನು ನೋಡಿದಾಗ ಆಘಾತಕ್ಕೊಳಗಾಗಿದ್ದರು, ಈ ವಿಚಾರವನ್ನು ರೆಡ್ಡಿಟ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿರುವುದು ಎರಡು ಹಾವಲ್ಲ ಬದಲಾಗಿ ಅಲ್ಲಿರುವ ಹಾವು ತನ್ನನ್ನು ತಾನೇ ಸುತ್ತಿಕೊಂಡು, 10 ನಿಮಿಷಗಳ ಬಳಿಕ ಉಸಿರು ಚೆಲ್ಲಿದೆ.

ಕೆಲವರು ವಿಷಕಾರಿ ಪರಿಸರದ ಕಾರಣದಿಂದ ಅದು ಸಾವನ್ನಪ್ಪಿರಬೇಕು ಎಂದು ಹೇಳಿದ್ದಾರೆ, ಆ ವ್ಯಕ್ತಿ ಸಹಾಯ ಮಾಡದೆ ಹಾವಿನ ಹತಾಶೆ ಅವಸ್ಥೆಯನ್ನು ಏಕೆ ನೋಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಐಎಫ್​ಎಲ್ ವಿಜ್ಞಾನದ ಪ್ರಕಾರ, ಒತ್ತಡ, ದೃಷ್ಟಿಹೀನತೆ, ಅಧಿಕ ಉಷ್ಣಾಂಶವು ಹಾವುಗಳನ್ನು ಗೊಂದಲಕ್ಕೀಡು ಮಾಡುತ್ತದೆ.

ಮತ್ತಷ್ಟು ಓದಿ:  ಪ್ರಥಮ ವರ್ಷದ ಪುಣ್ಯ ಸ್ಮರಣೆ, ತೀರಿ ಹೋದ ಬೆಕ್ಕಣ್ಣನ ನೆನೆದು ದಿನ ಪ್ರತಿಕೆಯಲ್ಲಿ ಭಾವುಕ ಫೋಟೊ ಹಾಕಿಸಿದ ಕುಟುಂಬಸ್ಥರು

ಗೂಗಲ್ ಪ್ರಕಾರ, ಸರ್ಪೆಂಟೈನ್ ಆಟೋಸ್ಫಿಕ್ಸಿಯೇಷನ್ ​​ಸಿಂಡ್ರೋಮ್ ಎನ್ನುವ ಮಾರಣಾಂತಿಕ ಕಾಯಿಲೆ ಬಂದರೆ ಹಾವುಗಳಿಗೆ ಉಸಿರುಗಟ್ಟುವಿಕೆ ಉಂಟಾಗಿ ಸಾವನ್ನಪ್ಪುತ್ತವೆ, ಈ ಅಸಹಜ ನಡವಳಿಕೆಯು ಹಾವಿನ ಕೇಂದ್ರ ನರಮಂಡಲದ ಮೇಲೆ ಪರಿಣಾಮ ಬೀರುವ ಜೀನ್ ರೂಪಾಂತರದಿಂದ ಉಂಟಾಗುತ್ತದೆ ಎಂದು ಹೇಳಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:05 am, Tue, 17 September 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ