Viral Photo: ತನ್ನನ್ನು ತಾನೇ ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಾವು, ಫೋಟೊ ವೈರಲ್

ಹಾವೊಂದು ತನ್ನನ್ನು ತಾನು ಸುತ್ತಿಕೊಂಡು ಪ್ರಾಣ ಬಿಟ್ಟಿರುವ ಫೋಟೊವೊಂದು ವೈರಲ್ ಆಗುತ್ತಿದೆ. ವ್ಯಕ್ತಿಯೊಬ್ಬರು ರೆಡ್ಡಿಟ್​ನಲ್ಲಿ ಈ ಫೋಟೊವನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿರುವುದು ಎರಡು ಹಾವಲ್ಲ ಬದಲಾಗಿ ಅಲ್ಲಿರುವ ಹಾವು ತನ್ನನ್ನು ತಾನೇ ಸುತ್ತಿಕೊಂಡು, 10 ನಿಮಿಷಗಳ ಬಳಿಕ ಉಸಿರು ಚೆಲ್ಲಿದೆ.

Viral Photo: ತನ್ನನ್ನು ತಾನೇ ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಾವು, ಫೋಟೊ ವೈರಲ್
ಹಾವು
Follow us
|

Updated on:Sep 17, 2024 | 10:09 AM

ಹಾವು ಕಡಿತದಿಂದ ಅದೆಷ್ಟೋ ಮಂದಿ ಪ್ರಾಣ ಕಳೆದುಕೊಂಡಿರುವುದನ್ನು ನೋಡಿದ್ದೇವೆ ಆದರೆ ಹಾವು ಎಂದಾದರೂ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ್ದೀರಾ. ಹಾವೊಂದು ತನ್ನನ್ನು ತಾನು ಸುತ್ತಿಕೊಂಡು ಸಾವನ್ನಪ್ಪಿರುವ ಫೋಟೊ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ವ್ಯಕ್ತಿಯೊಬ್ಬರು ಆ ದೃಶ್ಯವನ್ನು ನೋಡಿದಾಗ ಆಘಾತಕ್ಕೊಳಗಾಗಿದ್ದರು, ಈ ವಿಚಾರವನ್ನು ರೆಡ್ಡಿಟ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿರುವುದು ಎರಡು ಹಾವಲ್ಲ ಬದಲಾಗಿ ಅಲ್ಲಿರುವ ಹಾವು ತನ್ನನ್ನು ತಾನೇ ಸುತ್ತಿಕೊಂಡು, 10 ನಿಮಿಷಗಳ ಬಳಿಕ ಉಸಿರು ಚೆಲ್ಲಿದೆ.

ಕೆಲವರು ವಿಷಕಾರಿ ಪರಿಸರದ ಕಾರಣದಿಂದ ಅದು ಸಾವನ್ನಪ್ಪಿರಬೇಕು ಎಂದು ಹೇಳಿದ್ದಾರೆ, ಆ ವ್ಯಕ್ತಿ ಸಹಾಯ ಮಾಡದೆ ಹಾವಿನ ಹತಾಶೆ ಅವಸ್ಥೆಯನ್ನು ಏಕೆ ನೋಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಐಎಫ್​ಎಲ್ ವಿಜ್ಞಾನದ ಪ್ರಕಾರ, ಒತ್ತಡ, ದೃಷ್ಟಿಹೀನತೆ, ಅಧಿಕ ಉಷ್ಣಾಂಶವು ಹಾವುಗಳನ್ನು ಗೊಂದಲಕ್ಕೀಡು ಮಾಡುತ್ತದೆ.

ಮತ್ತಷ್ಟು ಓದಿ:  ಪ್ರಥಮ ವರ್ಷದ ಪುಣ್ಯ ಸ್ಮರಣೆ, ತೀರಿ ಹೋದ ಬೆಕ್ಕಣ್ಣನ ನೆನೆದು ದಿನ ಪ್ರತಿಕೆಯಲ್ಲಿ ಭಾವುಕ ಫೋಟೊ ಹಾಕಿಸಿದ ಕುಟುಂಬಸ್ಥರು

ಗೂಗಲ್ ಪ್ರಕಾರ, ಸರ್ಪೆಂಟೈನ್ ಆಟೋಸ್ಫಿಕ್ಸಿಯೇಷನ್ ​​ಸಿಂಡ್ರೋಮ್ ಎನ್ನುವ ಮಾರಣಾಂತಿಕ ಕಾಯಿಲೆ ಬಂದರೆ ಹಾವುಗಳಿಗೆ ಉಸಿರುಗಟ್ಟುವಿಕೆ ಉಂಟಾಗಿ ಸಾವನ್ನಪ್ಪುತ್ತವೆ, ಈ ಅಸಹಜ ನಡವಳಿಕೆಯು ಹಾವಿನ ಕೇಂದ್ರ ನರಮಂಡಲದ ಮೇಲೆ ಪರಿಣಾಮ ಬೀರುವ ಜೀನ್ ರೂಪಾಂತರದಿಂದ ಉಂಟಾಗುತ್ತದೆ ಎಂದು ಹೇಳಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:05 am, Tue, 17 September 24

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!