AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ತನ್ನನ್ನು ತಾನೇ ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಾವು, ಫೋಟೊ ವೈರಲ್

ಹಾವೊಂದು ತನ್ನನ್ನು ತಾನು ಸುತ್ತಿಕೊಂಡು ಪ್ರಾಣ ಬಿಟ್ಟಿರುವ ಫೋಟೊವೊಂದು ವೈರಲ್ ಆಗುತ್ತಿದೆ. ವ್ಯಕ್ತಿಯೊಬ್ಬರು ರೆಡ್ಡಿಟ್​ನಲ್ಲಿ ಈ ಫೋಟೊವನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿರುವುದು ಎರಡು ಹಾವಲ್ಲ ಬದಲಾಗಿ ಅಲ್ಲಿರುವ ಹಾವು ತನ್ನನ್ನು ತಾನೇ ಸುತ್ತಿಕೊಂಡು, 10 ನಿಮಿಷಗಳ ಬಳಿಕ ಉಸಿರು ಚೆಲ್ಲಿದೆ.

Viral Photo: ತನ್ನನ್ನು ತಾನೇ ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಾವು, ಫೋಟೊ ವೈರಲ್
ಹಾವು
ನಯನಾ ರಾಜೀವ್
|

Updated on:Sep 17, 2024 | 10:09 AM

Share

ಹಾವು ಕಡಿತದಿಂದ ಅದೆಷ್ಟೋ ಮಂದಿ ಪ್ರಾಣ ಕಳೆದುಕೊಂಡಿರುವುದನ್ನು ನೋಡಿದ್ದೇವೆ ಆದರೆ ಹಾವು ಎಂದಾದರೂ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ್ದೀರಾ. ಹಾವೊಂದು ತನ್ನನ್ನು ತಾನು ಸುತ್ತಿಕೊಂಡು ಸಾವನ್ನಪ್ಪಿರುವ ಫೋಟೊ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ವ್ಯಕ್ತಿಯೊಬ್ಬರು ಆ ದೃಶ್ಯವನ್ನು ನೋಡಿದಾಗ ಆಘಾತಕ್ಕೊಳಗಾಗಿದ್ದರು, ಈ ವಿಚಾರವನ್ನು ರೆಡ್ಡಿಟ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿರುವುದು ಎರಡು ಹಾವಲ್ಲ ಬದಲಾಗಿ ಅಲ್ಲಿರುವ ಹಾವು ತನ್ನನ್ನು ತಾನೇ ಸುತ್ತಿಕೊಂಡು, 10 ನಿಮಿಷಗಳ ಬಳಿಕ ಉಸಿರು ಚೆಲ್ಲಿದೆ.

ಕೆಲವರು ವಿಷಕಾರಿ ಪರಿಸರದ ಕಾರಣದಿಂದ ಅದು ಸಾವನ್ನಪ್ಪಿರಬೇಕು ಎಂದು ಹೇಳಿದ್ದಾರೆ, ಆ ವ್ಯಕ್ತಿ ಸಹಾಯ ಮಾಡದೆ ಹಾವಿನ ಹತಾಶೆ ಅವಸ್ಥೆಯನ್ನು ಏಕೆ ನೋಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಐಎಫ್​ಎಲ್ ವಿಜ್ಞಾನದ ಪ್ರಕಾರ, ಒತ್ತಡ, ದೃಷ್ಟಿಹೀನತೆ, ಅಧಿಕ ಉಷ್ಣಾಂಶವು ಹಾವುಗಳನ್ನು ಗೊಂದಲಕ್ಕೀಡು ಮಾಡುತ್ತದೆ.

ಮತ್ತಷ್ಟು ಓದಿ:  ಪ್ರಥಮ ವರ್ಷದ ಪುಣ್ಯ ಸ್ಮರಣೆ, ತೀರಿ ಹೋದ ಬೆಕ್ಕಣ್ಣನ ನೆನೆದು ದಿನ ಪ್ರತಿಕೆಯಲ್ಲಿ ಭಾವುಕ ಫೋಟೊ ಹಾಕಿಸಿದ ಕುಟುಂಬಸ್ಥರು

ಗೂಗಲ್ ಪ್ರಕಾರ, ಸರ್ಪೆಂಟೈನ್ ಆಟೋಸ್ಫಿಕ್ಸಿಯೇಷನ್ ​​ಸಿಂಡ್ರೋಮ್ ಎನ್ನುವ ಮಾರಣಾಂತಿಕ ಕಾಯಿಲೆ ಬಂದರೆ ಹಾವುಗಳಿಗೆ ಉಸಿರುಗಟ್ಟುವಿಕೆ ಉಂಟಾಗಿ ಸಾವನ್ನಪ್ಪುತ್ತವೆ, ಈ ಅಸಹಜ ನಡವಳಿಕೆಯು ಹಾವಿನ ಕೇಂದ್ರ ನರಮಂಡಲದ ಮೇಲೆ ಪರಿಣಾಮ ಬೀರುವ ಜೀನ್ ರೂಪಾಂತರದಿಂದ ಉಂಟಾಗುತ್ತದೆ ಎಂದು ಹೇಳಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:05 am, Tue, 17 September 24

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ