AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಮುಂಬದಿಯಲ್ಲೇ ಎರಡು ತಲೆಯುಳ್ಳ ಅಪರೂಪದ ಹಾವು ಪತ್ತೆ! ಇಲ್ಲಿದೆ ನೋಡಿ ಫೋಟೋಗಳು

ಅಪರೂಪದ ಮತ್ತು ಎರಡು ತಲೆಗಳನ್ನು ಹೊಂದಿರುವ ಹಾವನ್ನು ಹಾವು ರಕ್ಷಕ ನಿಕ್ ಇವಾನ್ಸ್ ಅವರು ರಕ್ಷಣೆ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ನಂತರ ಫೋಟೋಗಳು ವೈರಲ್ ಪಡೆದುಕೊಂಡಿದೆ.

TV9 Web
| Edited By: |

Updated on: Jul 01, 2022 | 3:42 PM

Share
ಅಪರೂಪದ ಮತ್ತು ಎರಡು ತಲೆಗಳನ್ನು ಹೊಂದಿರುವ ಸೌಥರ್ನ್ ಬ್ರೌನ್ ಎಗ್-ಈಟರ್ ಹಾವು ದಕ್ಷಿಣ ಆಫ್ರಿಕಾದ ಕಾಡಿನಲ್ಲಿ ಕಂಡುಬಂದಿದೆ.

rescued of a rare two-headed snake

1 / 5
ವ್ಯಕ್ತಿಯೊಬ್ಬರು ತಮ್ಮ ತೋಟದಲ್ಲಿ ಎರಡು ತಲೆಯ ಹಾವನ್ನು ಕಂಡಕೂಡಲೇ ಹಾವು ರಕ್ಷಕ ನಿಕ್ ಇವಾನ್ಸ್ ಅವರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಅವರು ಹಾವನ್ನು ರಕ್ಷಣೆ ಮಾಡಿದ್ದಾರೆ.

rescued of a rare two-headed snake

2 / 5
rescued of a rare two-headed snake

ಈ ಹಾವಿನ ಫೋಟೋಗಳನ್ನು ನಿಕ್ ಇವಾನ್ಸ್ ಅವರು ತಮ್ಮ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

3 / 5
rescued of a rare two-headed snake

ಅಪರೂಪದ ಈ ಹಾವು ಸುಮಾರು ಒಂದು ಅಡಿ ಉದ್ದವಿದ್ದು, ಇದರ ಚಲನೆ ನೋಡಲು ತುಂಬಾ ಆಸಕ್ತಿದಾಯಕವಾಗಿತ್ತು ಎಂದು ಇವಾನ್ಸ್ ಹೇಳಿದ್ದಾರೆ.

4 / 5
rescued of a rare two-headed snake

ಎರಡು ತಲೆಯ ಹಾವು ಸುರಕ್ಷಿತವಾಗಿದ್ದು, ಇದನ್ನು ಬಿಡುಗಡೆ ಮಾಡುವುದರಲ್ಲಿ ಅರ್ಥವಿಲ್ಲ, ಒಂದೊಮ್ಮೆ ಕಾಡಿನಲ್ಲಿ ಬಿಟ್ಟರೆ ಹೆಚ್ಚುಕಾಲ ಬದುಕುವುದಿಲ್ಲ. ಪರಭಕ್ಷಕಕ್ಕಾಗಿ ಬಹಳ ಸುಲಭವಾದ ಆಯ್ಕೆ. ವಾರದ ಹಿಂದೆ ಅಥವಾ ತಿಂಗಳ ಹಿಂದೆ ಮೊಟ್ಟೆಯೊಡೆದು ಇಷ್ಟುದಿನ ಉಳಿದುಕೊಂಡಿದೆ ಎಂದರೆ ನಿಜವಾಗಿಯೂ ಆಶ್ಚರ್ಯವೆನಿಸುತ್ತದೆ ಎಂದು ಹೇಳುತ್ತಾರೆ ಇವಾನ್ಸ್.

5 / 5
Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ