AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಮುಂಬದಿಯಲ್ಲೇ ಎರಡು ತಲೆಯುಳ್ಳ ಅಪರೂಪದ ಹಾವು ಪತ್ತೆ! ಇಲ್ಲಿದೆ ನೋಡಿ ಫೋಟೋಗಳು

ಅಪರೂಪದ ಮತ್ತು ಎರಡು ತಲೆಗಳನ್ನು ಹೊಂದಿರುವ ಹಾವನ್ನು ಹಾವು ರಕ್ಷಕ ನಿಕ್ ಇವಾನ್ಸ್ ಅವರು ರಕ್ಷಣೆ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ನಂತರ ಫೋಟೋಗಳು ವೈರಲ್ ಪಡೆದುಕೊಂಡಿದೆ.

TV9 Web
| Updated By: Rakesh Nayak Manchi|

Updated on: Jul 01, 2022 | 3:42 PM

Share
ಅಪರೂಪದ ಮತ್ತು ಎರಡು ತಲೆಗಳನ್ನು ಹೊಂದಿರುವ ಸೌಥರ್ನ್ ಬ್ರೌನ್ ಎಗ್-ಈಟರ್ ಹಾವು ದಕ್ಷಿಣ ಆಫ್ರಿಕಾದ ಕಾಡಿನಲ್ಲಿ ಕಂಡುಬಂದಿದೆ.

rescued of a rare two-headed snake

1 / 5
ವ್ಯಕ್ತಿಯೊಬ್ಬರು ತಮ್ಮ ತೋಟದಲ್ಲಿ ಎರಡು ತಲೆಯ ಹಾವನ್ನು ಕಂಡಕೂಡಲೇ ಹಾವು ರಕ್ಷಕ ನಿಕ್ ಇವಾನ್ಸ್ ಅವರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಅವರು ಹಾವನ್ನು ರಕ್ಷಣೆ ಮಾಡಿದ್ದಾರೆ.

rescued of a rare two-headed snake

2 / 5
rescued of a rare two-headed snake

ಈ ಹಾವಿನ ಫೋಟೋಗಳನ್ನು ನಿಕ್ ಇವಾನ್ಸ್ ಅವರು ತಮ್ಮ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

3 / 5
rescued of a rare two-headed snake

ಅಪರೂಪದ ಈ ಹಾವು ಸುಮಾರು ಒಂದು ಅಡಿ ಉದ್ದವಿದ್ದು, ಇದರ ಚಲನೆ ನೋಡಲು ತುಂಬಾ ಆಸಕ್ತಿದಾಯಕವಾಗಿತ್ತು ಎಂದು ಇವಾನ್ಸ್ ಹೇಳಿದ್ದಾರೆ.

4 / 5
rescued of a rare two-headed snake

ಎರಡು ತಲೆಯ ಹಾವು ಸುರಕ್ಷಿತವಾಗಿದ್ದು, ಇದನ್ನು ಬಿಡುಗಡೆ ಮಾಡುವುದರಲ್ಲಿ ಅರ್ಥವಿಲ್ಲ, ಒಂದೊಮ್ಮೆ ಕಾಡಿನಲ್ಲಿ ಬಿಟ್ಟರೆ ಹೆಚ್ಚುಕಾಲ ಬದುಕುವುದಿಲ್ಲ. ಪರಭಕ್ಷಕಕ್ಕಾಗಿ ಬಹಳ ಸುಲಭವಾದ ಆಯ್ಕೆ. ವಾರದ ಹಿಂದೆ ಅಥವಾ ತಿಂಗಳ ಹಿಂದೆ ಮೊಟ್ಟೆಯೊಡೆದು ಇಷ್ಟುದಿನ ಉಳಿದುಕೊಂಡಿದೆ ಎಂದರೆ ನಿಜವಾಗಿಯೂ ಆಶ್ಚರ್ಯವೆನಿಸುತ್ತದೆ ಎಂದು ಹೇಳುತ್ತಾರೆ ಇವಾನ್ಸ್.

5 / 5
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು