AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photos: ಛೀ.. ಇದೇನಿದು ಟೊಮೆಟೊ ಗಿಡದಲ್ಲಿ ಕಾಂಡೋಮ್, ಅಸಲಿ ಕಥೆ ಇಲ್ಲಿದೆ ನೋಡಿ

ಮಲೇಷ್ಯಾದಲ್ಲಿ ಮಹಿಳೆಯೊಬ್ಬರು ನೆಟ್ಟಿದ್ದ ಟೊಮೇಟೊ ಗಿಡಕ್ಕೆ ಟೊಮೇಟೊ ಬದಲು ಕಾಂಡೋಮ್ ಪತ್ತೆಯಾಗಿದೆ. ನಿಮಗೆ ಅದ್ಭುತವೆನಿಸಬಹುದು ಆದರೆ ಟೊಮೇಟೊ ಗಿಡಕ್ಕೆ ಆ ಕಾಂಡೋಮ್ ಹೇಗೆ ಬಂತು ಇಲ್ಲಿದೆ ನೋಡಿ ಒಂದು ಒಂದು ಕಥೆ.

Viral Photos: ಛೀ.. ಇದೇನಿದು ಟೊಮೆಟೊ ಗಿಡದಲ್ಲಿ ಕಾಂಡೋಮ್, ಅಸಲಿ ಕಥೆ ಇಲ್ಲಿದೆ ನೋಡಿ
ವೈರಲ್​ ಫೋಟೋ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:May 14, 2023 | 7:11 PM

ನೀವು ಅನೇಕ ರೀತಿಯ ಹೈಬ್ರಿಡ್ ಸಸ್ಯಗಳ ಬಗ್ಗೆ ಕೇಳಿರಬಹುದು, ನಮ್ಮಲ್ಲಿ ಅನೇಕ ಸಂಶೋಧಕರು ಸಾಕಷ್ಟು ಸಂಶೋಧನೆಗಳನ್ನು ಮಾಡಿ ಮತ್ತು ಅನೇಕ ಪರೀಕ್ಷೆಗಳ ಮಾಡಿದ ನಂತರ ಒಂದು ಗಿಡವನ್ನು ಉತ್ಪಾದಿಸಬಹುದು, ಇನ್ನೂ ಕೆಲವು ಹೈಬ್ರಿಡ್ ಸಸ್ಯಗಳ ಹಣ್ಣುಗಳು ಅಥವಾ ತರಕಾರಿಗಳು ಸಾಮಾನ್ಯವಾದವುಗಳಿಗಿಂತ ಬಹಳ ಭಿನ್ನವಾಗಿ ಮಾಡುವ ಸಸ್ಯಗಳನ್ನು ಮಾಡಬಹುದು. ಆದರೆ ಆದರೆ ಮಲೇಷ್ಯಾದಲ್ಲಿ ಮಹಿಳೆಯೊಬ್ಬರು ನೆಟ್ಟಿದ್ದ ಟೊಮೇಟೊ ಗಿಡಕ್ಕೆ ಟೊಮೇಟೊ ಬದಲು ಕಾಂಡೋಮ್ ಪತ್ತೆಯಾಗಿದೆ. ನಿಮಗೆ ಅದ್ಭುತವೆನಿಸಬಹುದು ಆದರೆ ಟೊಮೇಟೊ ಗಿಡಕ್ಕೆ ಆ ಕಾಂಡೋಮ್ ಹೇಗೆ ಬಂತು ಇಲ್ಲಿದೆ ನೋಡಿ ಒಂದು ಒಂದು ಕಥೆ.

ಈ ಮಹಿಳೆಯ ಮನೆಯ ಮೇಲೆ ವಾಸಿಸುತ್ತಿದ್ದ ವ್ಯಕ್ತಿಯೊಬ್ಬ ಕಾಂಡೋಮ್ ಬಳಸಿ ನಂತರ ಬಾಲ್ಕನಿಯಿಂದ ಕೆಳಗೆ ಎಸೆದಿದ್ದಾನೆ. ಅದು ಹೋಗಿ ಕೆಳಗಿರುವ ಮನೆಯ ತೋಟದಲ್ಲಿದ್ದ ಟೊಮೇಟೊ ಗಿಡಕ್ಕೆ ಸಿಕ್ಕಿಕೊಂಡಿತು. ಇದನ್ನೂ ಮಹಿಳೆ ನೋಡಿ ಟೊಮೇಟೊ ಗಿಡದ ಮೇಲೆ ಇದ್ದ ಕಾಂಡೋಮ್​​​ನ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದು ವೈರಲ್ ಆಗಿದೆ.

ಇದನ್ನೂ ಓದಿ; Viral Photo : ಮುಸ್ಲಿಂ ಯುವಕನ ಎದೆಯ ಮೇಲೆ ಸಿಎಂ ಯೋಗಿ ಟ್ಯಾಟೂ! ಯೋಗಿ ಬಗ್ಗೆ ಯುವಕ ಹೇಳಿದ್ದೇನು ಗೊತ್ತಾ?

ಮಹಿಳೆಯ ಚಿತ್ರದ ಜೊತೆಗೆ ಖಡಕ್​​ ಆಗಿ ಶೀರ್ಷಿಕೆಯನ್ನೂ ಬರೆದಿದ್ದಾರೆ. ತನ್ನ ಮನೆಯ ಮೇಲೆ ವಾಸಿಸುವ ವ್ಯಕ್ತಿ ಮಾಡಿದ ಕೆಲಸಕ್ಕೆ ಸಾಮಾಜಿಕ ಮಾಧ್ಯಮಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ನನ್ನ ಮನೆಯಲ್ಲಿ ಚಿಕ್ಕ ಮಕ್ಕಳಿದ್ದರೆ.. ಇಂತಹ ವಿಷಯಗಳನ್ನು ಅವರು ನೋಡಿದ್ರೆ ತುಂಬಾ ಅವಮಾನ ಮತ್ತು ಮುಜುಗರವಾಗುತ್ತದೆ ಎಂದು ಬರೆದಿದ್ದಾರೆ. ಬಳಸಿದ ಕಾಂಡೋಮ್‌ಗಳನ್ನು ಎಂದಿಗೂ ಬಿಸಾಡಬಾರದು. ಯಾವುದಾದರೊಂದು ವಸ್ತುವಿನಲ್ಲಿ ಸುತ್ತಿ ಡಸ್ಟ್‌ಬಿನ್‌ನಲ್ಲಿ ಹಾಕಿ ಎಂದು ಮಹಿಳೆ ಸಲಹೆ ನೀಡುತ್ತಾರೆ. ಬೇರೆಯವರ ಮನೆ, ರಸ್ತೆಗಳ ಮೇಲೆ ಎಸೆಯುವುದು ಅನೈರ್ಮಲ್ಯ. ಈ ಫೋಟೋ ವೈರಲ್​​ ಆದ ನಂತರ, ಅನೇಕ ಜನರು ಇಂತಹ ಘಟನೆಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 7:09 pm, Sun, 14 May 23

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು