AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸಂಬಳದ ಸಮಾಲೋಚನೆಗಾಗಿ ತಾಯಿಯನ್ನು ಕರೆಯಲ್ಲಿ ಮಾತನಾಡಿಸಬಹುದೇ? ಟಿಕ್ಕಿಯ ಪ್ರಶ್ನೆಗೆ ನೆಟ್ಟಿಗರ ಕಾಮೆಂಟ್ ಹೇಗಿತ್ತು ಗೊತ್ತಾ?

ಸಂಬಳದ ಸಮಾಲೋಚನೆಯನ್ನು ತಾಯಿಯೊಂದಿಗೆ ನಡೆಸಬಹುದೇ? ಟೆಕ್ಕಿಯ ಪೋಸ್ಟ್​ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಹಾಸ್ಯವಾಗಿ ಕಾಮೆಂಟ್ ಮಾಡಿದ್ದಾರೆ.

Viral: ಸಂಬಳದ ಸಮಾಲೋಚನೆಗಾಗಿ ತಾಯಿಯನ್ನು ಕರೆಯಲ್ಲಿ ಮಾತನಾಡಿಸಬಹುದೇ? ಟಿಕ್ಕಿಯ ಪ್ರಶ್ನೆಗೆ ನೆಟ್ಟಿಗರ ಕಾಮೆಂಟ್ ಹೇಗಿತ್ತು ಗೊತ್ತಾ?
ಸಾಂಕೇತಿಕ ಚಿತ್ರ
TV9 Web
| Updated By: Rakesh Nayak Manchi|

Updated on: Jul 10, 2022 | 10:56 AM

Share

ಗೊಂದಲ್ಲಿ ಸಿಕ್ಕಿಹಾಕಿಕೊಂಡಾಗ ತಾಯಿಯೊಂದಿಗೆ ಮಾತುಕತೆ ನಡೆಸಿದರೆ ಅದು ಪರಿಹಾರವಾಗುತ್ತದೆ ಎಂಬ ನಂಬಿಕೆ ಇದೆ. ಅದರಂತೆ ಟೆಕ್ಕಿಯೊಬ್ಬರು ತನ್ನ ಸಂಬಳದ ವಿಚಾರದಲ್ಲಿ ಗೊಂದಲಕ್ಕೀಡಾದಾಗ ತನ್ನ ತಾಯಿಯನ್ನು ಕರೆತರುವ ಬಗ್ಗೆ ಮನವಿ ಮಾಡಿದ್ದಾರೆ. ತಮ್ಮ ತಾಯಿಯನ್ನು ಸಂಬಳದ ಮಾತುಕತೆಯ ಕರೆಗೆ ಕರೆತರಬಹುದೇ ಎಂದು ಸಾಮಾಜಿಕ ಜಾಲತಾಣದಲ್ಲಿ ಟಿಕ್ಕಿ ಕೇಳಿರುವ ಪ್ರಶ್ನೆ ಇದೀಗ ಭಾರೀ ವೈರಲ್ ಆಗುತ್ತಿದೆ.

ಇದನ್ನೂ ಓದಿ: Viral Video: 50ನೇ ವರ್ಷಕ್ಕೆ ಕಾಲಿಟ್ಟ ಖುಷಿಯಲ್ಲಿ ಸೌರವ್ ಗಂಗೂಲಿ ಮಾಡಿದ ಡಾನ್ಸ್ ವಿಡಿಯೋ ವೈರಲ್

ಕಂಪನಿಯ ಮಾನವ ಸಂಪನ್ಮೂಲ (HR) ಅವರೊಂದಿಗೆ ದೂರವಾಣಿ ಕರೆ ಮೂಲಕ ವೇತನದ ಮಾತುಕತೆ ನಡೆಸುವಾಗ ಆತಂಕ, ಭಯ ಇದ್ದೇ ಇರುತ್ತದೆ. ಟೆಕ್ಕಿ ನಿತೇಶ್ ಅವರು ಇದಕ್ಕಾಗಿ ಅದ್ಭುತ ಉಪಾಯವೊಂದನ್ನು ಕಂಡುಕೊಂಡಿದ್ದಾರೆ. ಉದ್ಯೋಗಕ್ಕೆ ಸಂಬಂಧಿಸಿದ ಲಿಂಕ್ಡ್‌ಇನ್‌ ಆ್ಯಪ್​ನಲ್ಲಿ ನಿತೇಶ್ ಅವರು ಪೋಸ್ಟ್ ಒಂದನ್ನು ಹಾಕಿದ್ದು, ಅವರು ”ನಾನು ಸಂಬಳದ ಸಮಾಲೋಚನೆಗಾಗಿ ನನ್ನ ತಾಯಿಯನ್ನು ಕರೆಯಲ್ಲಿ ಮಾತನಾಡಿಸಬಹುದೇ? ಏಕೆಂದರೆ ಅವರು ಖಂಡಿತವಾಗಿಯೂ ಉತ್ತಮ ವ್ಯವಹಾರವನ್ನು ಮಾಡಬಹುದು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Viral Video: ಕೇರಳದ ಲುಲು ಮಾಲ್​ನಲ್ಲಿ ಖರೀದಿಗಾಗಿ ಮಧ್ಯರಾತ್ರಿಯಲ್ಲಿ ಹರಿದು ಬಂದ ಜನಸಾಗರ

No alternative text description for this image

ಸದ್ಯ ನಿತೇಶ್ ಅವರ ಪೋಸ್ಟ್ ವೈರಲ್ ಆಗುತ್ತಿದ್ದು, ನೆಟಿಜನ್‌ಗಳು ಈ ಪೋಸ್ಟ್​ಗೆ ಸಾಕಷ್ಟು ಕಾಮೆಂಟ್​ಗಳನ್ನು ಮಾಡಿದ್ದಾರೆ. ಕೆಲವು ಜನರು ಅದನ್ನು ಸಾಪೇಕ್ಷವಾಗಿ ಕಂಡುಕೊಂಡರೆ, ಕೆಲವರು ಅದನ್ನು ಸರಳವಾಗಿ ತಮಾಷೆಯಾಗಿ ತೆಗೆದುಕೊಂಡಿದ್ದಾರೆ. ಪೋಸ್ಟ್​ಗೆ ಕಾಮೆಂಟ್ ಮಾಡಿದ ನೆಟ್ಟಿಗರೊಬ್ಬರು, “ನನ್ನ ತಾಯಿ ಮಾತುಕತೆ ನಡೆಸಲು ಪ್ರಾರಂಭಿಸಿದರೆ ಎಚ್​ಆರ್​ ಖಂಡಿತವಾಗಿಯೂ ಮೂರ್ಛೆ ಹೋಗುತ್ತಾನೆ” ಎಂದು ಹಾಸ್ಯವಾಗಿ ಹೇಳಿದ್ದಾರೆ.

ಮತ್ತೊಬ್ಬ ಬಳಕೆದಾರರು, “ಪ್ರತಿಯೊಂದು ಸನ್ನಿವೇಶದಲ್ಲೂ ಅಮ್ಮ ಖಂಡಿತವಾಗಿ ಅತ್ಯುತ್ತಮ ಚೌಕಾಸಿದಾರರು” ಎಂದು ಕಾಮೆಂಟ್ ಮಾಡಿದ್ದಾರೆ. ಮಗದೊಬ್ಬರು ಪ್ರತಿಕ್ರಿಯಿಸಿ, “1-1 ಮೌಲ್ಯಮಾಪನ ಚರ್ಚೆಗಾಗಿ ನಿಮ್ಮ ತಂದೆಯನ್ನು ಕರೆಯಲು ನಿಮ್ಮ ಮ್ಯಾನೇಜರ್ ನಿಮ್ಮನ್ನು ವಿನಂತಿಸುವುದನ್ನು ಕಲ್ಪಿಸಿಕೊಳ್ಳಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral: 72ನೇ ವಯಸ್ಸಿನಲ್ಲಿ ಅಮೆರಿಕವನ್ನು ದಾಟಿ ವಿಶ್ವ ಗಿನ್ನಿಸ್ ದಾಖಲೆ ಮುರಿದ ವೃದ್ಧೆ

ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್