AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: 26 ರೂ.ಗೆ ಹೊಟ್ಟೆ ತುಂಬಾ ಊಟ ಸಿಗುತ್ತಿದ್ದ ಕಾಲವದು; 1985ರ ರೆಸ್ಟೋರೆಂಟ್​ ಬಿಲ್​ ವೈರಲ್

1985ರ ರೆಸ್ಟೋರೆಂಟ್​ವೊಂದರ ಬಿಲ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದೆ. ವೈರಲ್​​ ಆಗಿರುವ ಬಿಲ್‌ನಲ್ಲಿ ಶಾಹಿ ಪನೀರ್ ಕೇವಲ 8 ರೂಪಾಯಿ, ದಾಲ್ ಮಖಾನಿ ಮತ್ತು ಮೊಸರು ಬಜ್ಜಿ ಕೇವಲ 5 ರೂ.ಗೆ ಲಭ್ಯವಿದ್ದು, ರೊಟ್ಟಿ ಬೆಲೆಯ ಬಗ್ಗೆ ಹೇಳುವುದಾದರೆ ಕೇವಲ 70 ಪೈಸೆ ಸಿಗುತ್ತಿರುವುದನ್ನು ಕಾಣಬಹುದು.

Viral Post: 26 ರೂ.ಗೆ ಹೊಟ್ಟೆ ತುಂಬಾ ಊಟ ಸಿಗುತ್ತಿದ್ದ ಕಾಲವದು; 1985ರ ರೆಸ್ಟೋರೆಂಟ್​ ಬಿಲ್​ ವೈರಲ್
1985 restaurant bill
ಅಕ್ಷತಾ ವರ್ಕಾಡಿ
|

Updated on: Oct 02, 2024 | 5:41 PM

Share

1985ರ ರೆಸ್ಟೋರೆಂಟ್​ವೊಂದರ ಬಿಲ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಈ ಬಿಲ್​​ನಲ್ಲಿ ತಿಂದ ಆಹಾರದ ಒಟ್ಟು ಮೊತ್ತ ಕಂಡು ನೆಟ್ಟಿಗರು ಶಾಕ್​ ಆಗಿ ಹೋಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ರೆಸ್ಟೋರೆಂಟ್​ ಒಂದಕ್ಕೆ ಊಟಕ್ಕೆ ಹೋದರೆ ಕಡಿಮೆ ಎಂದರೆ 500 ರೂ. ಖರ್ಚು ಆಗುತ್ತದೆ. ಆದರೆ ಈ ಬಿಲ್​ನಲ್ಲಿ 26 ರೂ.ಗೆ ಫುಲ್ ಮೀಲ್ ಸಿಕ್ಕಿರುವುದನ್ನು ಕಾಣಬಹುದು.

ವೈರಲ್​​ ಆಗಿರುವ ಬಿಲ್‌ನಲ್ಲಿ ಶಾಹಿ ಪನೀರ್, ದಾಲ್ ಮಖಾನಿ, ಮೊಸರು ಬಜ್ಜಿ ಮತ್ತು ರೋಟಿಯನ್ನು ಆರ್ಡರ್ ಮಾಡಿರುವುದನ್ನು ಕಾಣಬಹುದು. ಈ ವಸ್ತುಗಳ ದರ ಪಟ್ಟಿ ನೋಡಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಯಾಕೆಂದರೆ ಶಾಹಿ ಪನೀರ್ ಕೇವಲ 8 ರೂಪಾಯಿ, ದಾಲ್ ಮಖಾನಿ ಮತ್ತು ಮೊಸರು ಬಜ್ಜಿ ಕೇವಲ 5 ರೂ.ಗೆ ಲಭ್ಯವಿದ್ದು, ರೊಟ್ಟಿ ಬೆಲೆಯ ಬಗ್ಗೆ ಹೇಳುವುದಾದರೆ ಕೇವಲ 70 ಪೈಸೆ ಸಿಗುತ್ತಿರುವುದನ್ನು ಕಾಣಬಹುದು. ಒಬ್ಬ ವ್ಯಕ್ತಿ ಕೇವಲ 26-30 ರೂ. ಒಳಗೆ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಕಾಲವನ್ನು ಕಂಡು ನೆಟ್ಟಿಗರು ಶಾಕ್​ ಆಗಿ ಹೋಗಿದ್ದಾರೆ.

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

ಇದನ್ನೂ ಓದಿ: ​​​ಸಂಭೋಗದ ವೇಳೆ ತೀವ್ರ ರಕ್ತಸ್ರಾವ, ಪ್ರಿಯಕರನ ನಿರ್ಲಕ್ಷ್ಯದಿಂದ ಯುವತಿಯ ಪ್ರಾಣವೇ ಹೋಯ್ತು

instantbollywood ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಫೋಸ್ಟ್​ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಜೊತೆಗೆ ಸಾಕಷ್ಟು ಜನರು ತಮ್ಮ ಬಾಲ್ಯದ ದಿನಗಳ ಬಗ್ಗೆ ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ಸಾಕಷ್ಟು ಜನರು ಫೋಸ್ಟ್​ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ