AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: 26 ರೂ.ಗೆ ಹೊಟ್ಟೆ ತುಂಬಾ ಊಟ ಸಿಗುತ್ತಿದ್ದ ಕಾಲವದು; 1985ರ ರೆಸ್ಟೋರೆಂಟ್​ ಬಿಲ್​ ವೈರಲ್

1985ರ ರೆಸ್ಟೋರೆಂಟ್​ವೊಂದರ ಬಿಲ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದೆ. ವೈರಲ್​​ ಆಗಿರುವ ಬಿಲ್‌ನಲ್ಲಿ ಶಾಹಿ ಪನೀರ್ ಕೇವಲ 8 ರೂಪಾಯಿ, ದಾಲ್ ಮಖಾನಿ ಮತ್ತು ಮೊಸರು ಬಜ್ಜಿ ಕೇವಲ 5 ರೂ.ಗೆ ಲಭ್ಯವಿದ್ದು, ರೊಟ್ಟಿ ಬೆಲೆಯ ಬಗ್ಗೆ ಹೇಳುವುದಾದರೆ ಕೇವಲ 70 ಪೈಸೆ ಸಿಗುತ್ತಿರುವುದನ್ನು ಕಾಣಬಹುದು.

Viral Post: 26 ರೂ.ಗೆ ಹೊಟ್ಟೆ ತುಂಬಾ ಊಟ ಸಿಗುತ್ತಿದ್ದ ಕಾಲವದು; 1985ರ ರೆಸ್ಟೋರೆಂಟ್​ ಬಿಲ್​ ವೈರಲ್
1985 restaurant bill
ಅಕ್ಷತಾ ವರ್ಕಾಡಿ
|

Updated on: Oct 02, 2024 | 5:41 PM

Share

1985ರ ರೆಸ್ಟೋರೆಂಟ್​ವೊಂದರ ಬಿಲ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಈ ಬಿಲ್​​ನಲ್ಲಿ ತಿಂದ ಆಹಾರದ ಒಟ್ಟು ಮೊತ್ತ ಕಂಡು ನೆಟ್ಟಿಗರು ಶಾಕ್​ ಆಗಿ ಹೋಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ರೆಸ್ಟೋರೆಂಟ್​ ಒಂದಕ್ಕೆ ಊಟಕ್ಕೆ ಹೋದರೆ ಕಡಿಮೆ ಎಂದರೆ 500 ರೂ. ಖರ್ಚು ಆಗುತ್ತದೆ. ಆದರೆ ಈ ಬಿಲ್​ನಲ್ಲಿ 26 ರೂ.ಗೆ ಫುಲ್ ಮೀಲ್ ಸಿಕ್ಕಿರುವುದನ್ನು ಕಾಣಬಹುದು.

ವೈರಲ್​​ ಆಗಿರುವ ಬಿಲ್‌ನಲ್ಲಿ ಶಾಹಿ ಪನೀರ್, ದಾಲ್ ಮಖಾನಿ, ಮೊಸರು ಬಜ್ಜಿ ಮತ್ತು ರೋಟಿಯನ್ನು ಆರ್ಡರ್ ಮಾಡಿರುವುದನ್ನು ಕಾಣಬಹುದು. ಈ ವಸ್ತುಗಳ ದರ ಪಟ್ಟಿ ನೋಡಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಯಾಕೆಂದರೆ ಶಾಹಿ ಪನೀರ್ ಕೇವಲ 8 ರೂಪಾಯಿ, ದಾಲ್ ಮಖಾನಿ ಮತ್ತು ಮೊಸರು ಬಜ್ಜಿ ಕೇವಲ 5 ರೂ.ಗೆ ಲಭ್ಯವಿದ್ದು, ರೊಟ್ಟಿ ಬೆಲೆಯ ಬಗ್ಗೆ ಹೇಳುವುದಾದರೆ ಕೇವಲ 70 ಪೈಸೆ ಸಿಗುತ್ತಿರುವುದನ್ನು ಕಾಣಬಹುದು. ಒಬ್ಬ ವ್ಯಕ್ತಿ ಕೇವಲ 26-30 ರೂ. ಒಳಗೆ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಕಾಲವನ್ನು ಕಂಡು ನೆಟ್ಟಿಗರು ಶಾಕ್​ ಆಗಿ ಹೋಗಿದ್ದಾರೆ.

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

ಇದನ್ನೂ ಓದಿ: ​​​ಸಂಭೋಗದ ವೇಳೆ ತೀವ್ರ ರಕ್ತಸ್ರಾವ, ಪ್ರಿಯಕರನ ನಿರ್ಲಕ್ಷ್ಯದಿಂದ ಯುವತಿಯ ಪ್ರಾಣವೇ ಹೋಯ್ತು

instantbollywood ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಫೋಸ್ಟ್​ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಜೊತೆಗೆ ಸಾಕಷ್ಟು ಜನರು ತಮ್ಮ ಬಾಲ್ಯದ ದಿನಗಳ ಬಗ್ಗೆ ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ಸಾಕಷ್ಟು ಜನರು ಫೋಸ್ಟ್​ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ