AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: 26 ರೂ.ಗೆ ಹೊಟ್ಟೆ ತುಂಬಾ ಊಟ ಸಿಗುತ್ತಿದ್ದ ಕಾಲವದು; 1985ರ ರೆಸ್ಟೋರೆಂಟ್​ ಬಿಲ್​ ವೈರಲ್

1985ರ ರೆಸ್ಟೋರೆಂಟ್​ವೊಂದರ ಬಿಲ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದೆ. ವೈರಲ್​​ ಆಗಿರುವ ಬಿಲ್‌ನಲ್ಲಿ ಶಾಹಿ ಪನೀರ್ ಕೇವಲ 8 ರೂಪಾಯಿ, ದಾಲ್ ಮಖಾನಿ ಮತ್ತು ಮೊಸರು ಬಜ್ಜಿ ಕೇವಲ 5 ರೂ.ಗೆ ಲಭ್ಯವಿದ್ದು, ರೊಟ್ಟಿ ಬೆಲೆಯ ಬಗ್ಗೆ ಹೇಳುವುದಾದರೆ ಕೇವಲ 70 ಪೈಸೆ ಸಿಗುತ್ತಿರುವುದನ್ನು ಕಾಣಬಹುದು.

Viral Post: 26 ರೂ.ಗೆ ಹೊಟ್ಟೆ ತುಂಬಾ ಊಟ ಸಿಗುತ್ತಿದ್ದ ಕಾಲವದು; 1985ರ ರೆಸ್ಟೋರೆಂಟ್​ ಬಿಲ್​ ವೈರಲ್
1985 restaurant bill
ಅಕ್ಷತಾ ವರ್ಕಾಡಿ
|

Updated on: Oct 02, 2024 | 5:41 PM

Share

1985ರ ರೆಸ್ಟೋರೆಂಟ್​ವೊಂದರ ಬಿಲ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಈ ಬಿಲ್​​ನಲ್ಲಿ ತಿಂದ ಆಹಾರದ ಒಟ್ಟು ಮೊತ್ತ ಕಂಡು ನೆಟ್ಟಿಗರು ಶಾಕ್​ ಆಗಿ ಹೋಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ರೆಸ್ಟೋರೆಂಟ್​ ಒಂದಕ್ಕೆ ಊಟಕ್ಕೆ ಹೋದರೆ ಕಡಿಮೆ ಎಂದರೆ 500 ರೂ. ಖರ್ಚು ಆಗುತ್ತದೆ. ಆದರೆ ಈ ಬಿಲ್​ನಲ್ಲಿ 26 ರೂ.ಗೆ ಫುಲ್ ಮೀಲ್ ಸಿಕ್ಕಿರುವುದನ್ನು ಕಾಣಬಹುದು.

ವೈರಲ್​​ ಆಗಿರುವ ಬಿಲ್‌ನಲ್ಲಿ ಶಾಹಿ ಪನೀರ್, ದಾಲ್ ಮಖಾನಿ, ಮೊಸರು ಬಜ್ಜಿ ಮತ್ತು ರೋಟಿಯನ್ನು ಆರ್ಡರ್ ಮಾಡಿರುವುದನ್ನು ಕಾಣಬಹುದು. ಈ ವಸ್ತುಗಳ ದರ ಪಟ್ಟಿ ನೋಡಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಯಾಕೆಂದರೆ ಶಾಹಿ ಪನೀರ್ ಕೇವಲ 8 ರೂಪಾಯಿ, ದಾಲ್ ಮಖಾನಿ ಮತ್ತು ಮೊಸರು ಬಜ್ಜಿ ಕೇವಲ 5 ರೂ.ಗೆ ಲಭ್ಯವಿದ್ದು, ರೊಟ್ಟಿ ಬೆಲೆಯ ಬಗ್ಗೆ ಹೇಳುವುದಾದರೆ ಕೇವಲ 70 ಪೈಸೆ ಸಿಗುತ್ತಿರುವುದನ್ನು ಕಾಣಬಹುದು. ಒಬ್ಬ ವ್ಯಕ್ತಿ ಕೇವಲ 26-30 ರೂ. ಒಳಗೆ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಕಾಲವನ್ನು ಕಂಡು ನೆಟ್ಟಿಗರು ಶಾಕ್​ ಆಗಿ ಹೋಗಿದ್ದಾರೆ.

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

ಇದನ್ನೂ ಓದಿ: ​​​ಸಂಭೋಗದ ವೇಳೆ ತೀವ್ರ ರಕ್ತಸ್ರಾವ, ಪ್ರಿಯಕರನ ನಿರ್ಲಕ್ಷ್ಯದಿಂದ ಯುವತಿಯ ಪ್ರಾಣವೇ ಹೋಯ್ತು

instantbollywood ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಫೋಸ್ಟ್​ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಜೊತೆಗೆ ಸಾಕಷ್ಟು ಜನರು ತಮ್ಮ ಬಾಲ್ಯದ ದಿನಗಳ ಬಗ್ಗೆ ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ಸಾಕಷ್ಟು ಜನರು ಫೋಸ್ಟ್​ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್