AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: 26 ರೂ.ಗೆ ಹೊಟ್ಟೆ ತುಂಬಾ ಊಟ ಸಿಗುತ್ತಿದ್ದ ಕಾಲವದು; 1985ರ ರೆಸ್ಟೋರೆಂಟ್​ ಬಿಲ್​ ವೈರಲ್

1985ರ ರೆಸ್ಟೋರೆಂಟ್​ವೊಂದರ ಬಿಲ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದೆ. ವೈರಲ್​​ ಆಗಿರುವ ಬಿಲ್‌ನಲ್ಲಿ ಶಾಹಿ ಪನೀರ್ ಕೇವಲ 8 ರೂಪಾಯಿ, ದಾಲ್ ಮಖಾನಿ ಮತ್ತು ಮೊಸರು ಬಜ್ಜಿ ಕೇವಲ 5 ರೂ.ಗೆ ಲಭ್ಯವಿದ್ದು, ರೊಟ್ಟಿ ಬೆಲೆಯ ಬಗ್ಗೆ ಹೇಳುವುದಾದರೆ ಕೇವಲ 70 ಪೈಸೆ ಸಿಗುತ್ತಿರುವುದನ್ನು ಕಾಣಬಹುದು.

Viral Post: 26 ರೂ.ಗೆ ಹೊಟ್ಟೆ ತುಂಬಾ ಊಟ ಸಿಗುತ್ತಿದ್ದ ಕಾಲವದು; 1985ರ ರೆಸ್ಟೋರೆಂಟ್​ ಬಿಲ್​ ವೈರಲ್
1985 restaurant bill
ಅಕ್ಷತಾ ವರ್ಕಾಡಿ
|

Updated on: Oct 02, 2024 | 5:41 PM

Share

1985ರ ರೆಸ್ಟೋರೆಂಟ್​ವೊಂದರ ಬಿಲ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಈ ಬಿಲ್​​ನಲ್ಲಿ ತಿಂದ ಆಹಾರದ ಒಟ್ಟು ಮೊತ್ತ ಕಂಡು ನೆಟ್ಟಿಗರು ಶಾಕ್​ ಆಗಿ ಹೋಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ರೆಸ್ಟೋರೆಂಟ್​ ಒಂದಕ್ಕೆ ಊಟಕ್ಕೆ ಹೋದರೆ ಕಡಿಮೆ ಎಂದರೆ 500 ರೂ. ಖರ್ಚು ಆಗುತ್ತದೆ. ಆದರೆ ಈ ಬಿಲ್​ನಲ್ಲಿ 26 ರೂ.ಗೆ ಫುಲ್ ಮೀಲ್ ಸಿಕ್ಕಿರುವುದನ್ನು ಕಾಣಬಹುದು.

ವೈರಲ್​​ ಆಗಿರುವ ಬಿಲ್‌ನಲ್ಲಿ ಶಾಹಿ ಪನೀರ್, ದಾಲ್ ಮಖಾನಿ, ಮೊಸರು ಬಜ್ಜಿ ಮತ್ತು ರೋಟಿಯನ್ನು ಆರ್ಡರ್ ಮಾಡಿರುವುದನ್ನು ಕಾಣಬಹುದು. ಈ ವಸ್ತುಗಳ ದರ ಪಟ್ಟಿ ನೋಡಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಯಾಕೆಂದರೆ ಶಾಹಿ ಪನೀರ್ ಕೇವಲ 8 ರೂಪಾಯಿ, ದಾಲ್ ಮಖಾನಿ ಮತ್ತು ಮೊಸರು ಬಜ್ಜಿ ಕೇವಲ 5 ರೂ.ಗೆ ಲಭ್ಯವಿದ್ದು, ರೊಟ್ಟಿ ಬೆಲೆಯ ಬಗ್ಗೆ ಹೇಳುವುದಾದರೆ ಕೇವಲ 70 ಪೈಸೆ ಸಿಗುತ್ತಿರುವುದನ್ನು ಕಾಣಬಹುದು. ಒಬ್ಬ ವ್ಯಕ್ತಿ ಕೇವಲ 26-30 ರೂ. ಒಳಗೆ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಕಾಲವನ್ನು ಕಂಡು ನೆಟ್ಟಿಗರು ಶಾಕ್​ ಆಗಿ ಹೋಗಿದ್ದಾರೆ.

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

ಇದನ್ನೂ ಓದಿ: ​​​ಸಂಭೋಗದ ವೇಳೆ ತೀವ್ರ ರಕ್ತಸ್ರಾವ, ಪ್ರಿಯಕರನ ನಿರ್ಲಕ್ಷ್ಯದಿಂದ ಯುವತಿಯ ಪ್ರಾಣವೇ ಹೋಯ್ತು

instantbollywood ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಫೋಸ್ಟ್​ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಜೊತೆಗೆ ಸಾಕಷ್ಟು ಜನರು ತಮ್ಮ ಬಾಲ್ಯದ ದಿನಗಳ ಬಗ್ಗೆ ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ಸಾಕಷ್ಟು ಜನರು ಫೋಸ್ಟ್​ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!