AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆ-ಮಾವ ಇರಬಾರ್ದು, ವರ್ಷಕ್ಕೆ 30 ಲಕ್ಷ ರೂ. ಸಂಬಳವಿರಬೇಕು ಇಂಥಾ ಪತಿಯೇ ಬೇಕು, ಚರ್ಚೆ ಹುಟ್ಟುಹಾಕಿದ ಪೋಸ್ಟ್​

ಪತಿ ಹೇಗಿರಬೇಕು ಎನ್ನುವ ಕುರಿತು ಮಹಿಳೆಯೊಬ್ಬಳು ಮಾಡಿದ ಪೋಸ್ಟ್​ ಇದೀಗ ವೈರಲ್ ಆಗುತ್ತಿದೆ. ತನ್ನ ತಂದೆತಾಯಿ ತನ್ನೊಂದಿಗಿರಬೇಕು ಎಂದು ಹೇಳುವ ಮಹಿಳೆ ಗಂಡನ ತಂದೆ-ತಾಯಿ ಜತೆಗಿರಬಾರದು ಎಂದು ಹೇಳಿದ್ದಾರೆ. ಈ ಪೋಸ್ಟ್​ ಕುರಿತು ಚರ್ಚೆ ಎದ್ದಿದೆ.

ಅತ್ತೆ-ಮಾವ ಇರಬಾರ್ದು, ವರ್ಷಕ್ಕೆ 30 ಲಕ್ಷ ರೂ. ಸಂಬಳವಿರಬೇಕು ಇಂಥಾ ಪತಿಯೇ ಬೇಕು, ಚರ್ಚೆ ಹುಟ್ಟುಹಾಕಿದ ಪೋಸ್ಟ್​
ಮದುವೆImage Credit source: Marketwatch
ನಯನಾ ರಾಜೀವ್
|

Updated on:Sep 12, 2024 | 10:21 AM

Share

ಸುಮಾರು 20 ರಿಂದ 30 ವರ್ಷಗಳ ಕಾಲ ತಂದೆಯ ಆಸರೆಯಲ್ಲಿ ಬೆಳೆದಿರುವ ಹೆಣ್ಣುಮಕ್ಕಳಿಗೆ ಮದುವೆಯಾಗಿ ಹೋಗುವ  ಗಂಡನ ಮನೆ ತನ್ನ ತಂದೆಯ ಮನೆಗಿಂತ ಅನುಕೂಲವಾಗಿರಬೇಕು ಎಂದು ಬಯಸುವುದು ಸಾಮಾನ್ಯ ಯಾಕೆಂದರೆ ಉಳಿದ ಆಯಸ್ಸನ್ನು ಅವರು ಆ ಮನೆಯಲ್ಲೇ ಕಳೆಯುತ್ತಾರೆ.

ಈಗ ಆನ್​ಲೈನ್​ನಲ್ಲಿ ವೈರಲ್ ಆಗಿರುವ ಪೋಸ್ಟ್​ ದೊಡ್ಡ ಚರ್ಚೆಯನ್ನೇ ಹುಟ್ಟುಹಾಕಿದೆ. ಈಗಿನ ಹೆಣ್ಣುಮಕ್ಕಳು ತನ್ನ ಗಂಡನಾಗುವವನಿಗೆ ವರ್ಷಕ್ಕೆ 30 ಲಕ್ಷ ರೂ. ಸಂಬಳವಿರಬೇಕು, ಅತ್ತೆ ಮಾವ ಇರಬಾರದು, 3 ಬಿಎಚ್​ಕೆ ಮನೆ ಇರಬೇಕು ಎಂದು ಬಯಸುತ್ತಾರೆ ಎನ್ನುವುದನ್ನು ಆ ಪೋಸ್ಟ್​ ಹೇಳುತ್ತದೆ.

ಈ ಪೋಸ್ಟ್​ ಮಾಡಿರುವ ಮಹಿಳೆ ವಾರ್ಷಿಕವಾಗಿ 1.3 ಲಕ್ಷ ರೂಪಾಯಿ ಗಳಿಸುವ ಬಿಎಡ್ ಪದವಿ ಪಡೆದಿರುವ ವಿಚ್ಛೇದಿತ ಮಹಿಳೆ, ಭಾರತ, ಯುಎಸ್ ಅಥವಾ ಯುರೋಪ್‌ನಲ್ಲಿ ನೆಲೆಸಿರುವ ಸಂಗಾತಿ ಕನಿಷ್ಠ 30 ಲಕ್ಷ ರೂಪಾಯಿ ವಾರ್ಷಿಕ ವೇತನ ಹೊಂದಿರಬೇಕು ಎಂದು ಹುಡುಕುತ್ತಿದ್ದಾರೆ.

ಇನ್ನು ತಂದೆ ತಾಯಿಯಂತೂ ಇರಲೇಬಾರದು, ವಾಸಿಸಲು 3 ಬಿಎಚ್​ಕೆ ಸ್ವಂತ ಮನೆ ಇರಬೇಕು, ಮನೆಗೆಲಸವನ್ನು ತಾನು ಮಾಡುವುದಿಲ್ಲ, ಅದಕ್ಕೂ ಕೆಲಸದವರಿರಬೇಕು. ಅತ್ತೆ-ಮಾವ ಇದ್ದರೂ ಪ್ರತ್ಯೇಕವಾಗಿರಬೇಕು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Viral: ಅಬ್ಬಬ್ಬಾ ಎಂಥಾ ಫ್ರೆಂಡ್‌ಶಿಪ್‌ ನೋಡಿ, ಬೆಸ್ಟ್‌ ಫ್ರೆಂಡ್‌ ಕಚ್ಚಿದ ಗುರುತಿನ ಮೇಲೆ ಟ್ಯಾಟೂ ಹಾಕಿಸಿಕೊಂಡ ಯುವಕ

ಅವರು ಸಾಫ್ಟ್​ವೇರ್​ ಎಂಜಿನಿಯರ್, ಎಂಬಿಎ ಅಥವಾ ಎಂಎಸ್ ಓದಿರುವ ವ್ಯಕ್ತಿಯನ್ನು ಹುಡುಕುತ್ತಿದ್ದಾರೆ. ಇದು ಆನ್​ಲೈನ್​ನಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ಆಕೆ ವಿಚ್ಛೇದಿತಳಾಗಿದ್ದರೂ, ಅವಿವಾಹಿತ ಯುವಕನನ್ನು ಹುಡುಕುತ್ತಿದ್ದಾಳೆ. ಆಕೆಯ ಪೋಷಕರು ಆಕೆಯೊಂದಿಗೆ ಇರುತ್ತಾರೆ, ಆದರೆ ಅತ್ತೆ-ಮಾವ ಅಲ್ಲ.

ಆಕೆಯ ತಿಂಗಳ ವೇತನ 11000 ಮನೆಗೆಲಸದವರೂ ಈಕೆಗಿಂತ ಹೆಚ್ಚು ಹಣ ಗಳಿಸುತ್ತಾರೆ ಎಂದು ಬರೆದಿದ್ದಾರೆ. ಮತ್ತೊಬ್ಬರು ಇತ್ತೀಚಿನ ದಿನಗಳಲ್ಲಿ ಮದುವೆ ವ್ಯಾಪಾರದ ಒಪ್ಪಂದದಂತಾಗಿದೆ ಎಂದು ಹೇಳಿದರೆ ಇನ್ನೊಬ್ಬರು ಆಕೆ ಹೆಚ್ಚಿನ ನಿರೀಕ್ಷೆ ಹೊಂದಿದ್ದಾಳೆ ಎಂದು ಬರೆದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:57 am, Thu, 12 September 24

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..