AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚನ ಬಚ್ಚನ್ ಸಿನಿಮಾಗೆ 10 ವರ್ಷಗಳ ಸಂಭ್ರಮ; ಮಗಳಿಂದ ಸಿಕ್ತು ಸ್ಪೆಷಲ್​​​​ ಗಿಫ್ಟ್

ಸಾಮಾಜಿಕ ಜಾಲತಾಣಲ್ಲಿ ಸದಾ ಆಕ್ಟೀವ್​​ ಆಗಿರುವ ಕಿಚ್ಚ ಸುದೀಪ್​​ ಮಗಳು ಸಾನ್ವಿ ಸುದೀಪ್(Saanvi Sudeep), ಇದೀಗಾ ಅಪ್ಪನ ಬಚ್ಚನ್ ಸಿನಿಮಾದ 10 ವರ್ಷದ ಸಂಭ್ರಮಕ್ಕೆ ಸ್ಪೆಷಲ್ ​​​​ ಗಿಫ್ಟ್ ನೀಡಿದ್ದಾರೆ.

ಕಿಚ್ಚನ ಬಚ್ಚನ್ ಸಿನಿಮಾಗೆ 10 ವರ್ಷಗಳ ಸಂಭ್ರಮ; ಮಗಳಿಂದ ಸಿಕ್ತು ಸ್ಪೆಷಲ್​​​​ ಗಿಫ್ಟ್
ಕಿಚ್ಚ ಸುದೀಪ್​​ಗೆ ಮಗಳಿಂದ ಸ್ಪೇಷಲ್​ ಗಿಫ್ಟ್​​​​​Image Credit source: YouTube
ಅಕ್ಷತಾ ವರ್ಕಾಡಿ
|

Updated on:Apr 12, 2023 | 5:01 PM

Share

ಸಾಮಾಜಿಕ ಜಾಲತಾಣಲ್ಲಿ ಸದಾ ಆಕ್ಟೀವ್​​ ಆಗಿರುವ ಕಿಚ್ಚ ಸುದೀಪ್​​ ಮಗಳು ಸಾನ್ವಿ ಸುದೀಪ್(Saanvi Sudeep), ಇದೀಗಾ ಅಪ್ಪನ ಬಚ್ಚನ್ ಸಿನಿಮಾದ 10 ವರ್ಷದ ಸಂಭ್ರಮಕ್ಕೆ ಸ್ಪೇಷಲ್​​​​ ಗಿಫ್ಟ್ ನೀಡಿದ್ದಾರೆ. ಈ ಸ್ಪೆಷಲ್ ​​ ಗಿಫ್ಟ್​​​​​ಗೆ ಕಿಚ್ಚ ಸುದೀಪ್​​ (Kichcha Sudeepa) ಫಿದಾ ಆಗಿದ್ದು, ಸ್ವತಃ ತಮ್ಮ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಹಂಚಿಕೊಂಡು ಲವ್ ಯೂ ಬೇಬಿ ಕ್ಯಾಪ್ಷನ್​ ಬರೆದುಕೊಂಡಿದ್ದಾರೆ. ಇದೀಗಾ ಈ ಪೋಸ್ಟ್​​​ ಸಾಮಾಜಿಕ ಜಾಲತಾಣದಲ್ಲಿ ಸಖತ್​​​​ ವೈರಲ್​​ ಆಗಿದೆ.

ಕಿಚ್ಚ ಸುದೀಪ್​​ ಮಗಳು ಸಾನ್ವಿ ಉತ್ತಮ ಗಾಯಕಿ ಹೌದು. ಆದರೆ ಇದೀಗಾ ಉತ್ತಮ ಕಲೆಗಾರ್ತಿಯೂ ಹೌದು ಎಂಬುದನ್ನು ಸಾಬೀತು ಪಡಿಸಿದ್ದಾರೆ. ಹೌದು ಬಚ್ಚನ್​​​ ಸಿನಿಮಾದಲ್ಲಿ ಸುದೀಪ್​ ಅವರ ಲುಕ್​​​ನ ಪೆನ್ಸಿಲ್ ಸ್ಕೆಚ್ ಬಿಡಿಸಿದ್ದಾರೆ , ಬಚ್ಚನ್ ಸಿನಿಮಾದ 10ನೇ ವರ್ಷದ ಸಂಭ್ರಮಕ್ಕೆ ಸ್ಪೇಷಲ್​​ ಗಿಫ್ಟ್​​​ ನೀಡಿದ್ದಾರೆ. ಸ್ವತಃ ಸಾನ್ವಿ ಸುದೀಪ್​​​ ತಮ್ಮ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ಪೋಸ್ಟ್​​​ ಇದೀಗಾ ಎಲ್ಲೆಡೆ ಭಾರೀ ವೈರಲ್​​​ ಆಗಿದೆ. ಸುದೀಪ್​ ಮಗಳು ಹಂಚಿಕೊಂಡಿರುವ ಪೋಸ್ಟ್​​​ ಇಲ್ಲಿದೆ ನೋಡಿ.

ಇದನ್ನೂ ಓದಿ: ಇದು ಅಂತಿಂಥದ್ದಲ್ಲಾ ಬೆವರು ಸುರಿಸಿ ಅಲ್ಲಲ್ಲಾ ಬೆವರಿನಿಂದಲೇ ತಯಾರಿಸಿದ ಪರ್ಫ್ಯೂಮ್​ಗೆ ಡಿಮ್ಯಾಂಡೋ ಡಿಮ್ಯಾಂಡು

ಮಗಳ ಈ ಕಲೆಗೆ ಫುಲ್​​ ಖುಷಿಯಾಗುವ ಕಿಚ್ಚ ತಮ್ಮ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮಗಳ ಬಿಡಿಸಿರುವ ಚಿತ್ರವನ್ನು ಹಂಚಿಕೊಂಡಿದ್ದು, ಲವ್​​ ಲವ್ ಯೂ ಬೇಬಿ ಕ್ಯಾಪ್ಷನ್​ ಬರೆದುಕೊಂಡಿದ್ದಾರೆ. ಸುದೀಪ್​​​ ಹಂಚಿಕೊಂಡಿರುವ ಪೋಸ್ಟ್​​ ಇಲ್ಲಿದೆ ನೋಡಿ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 4:40 pm, Wed, 12 April 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ