Viral Post: ಲವರ್​ ಜೊತೆ ಬ್ರೇಕಪ್​​ ಮಾಡಿಕೊಂಡ ಯುವತಿ; 1 ವರ್ಷದಲ್ಲಿ ಖರ್ಚಾದ ಹಣದ ಬಿಲ್​​ ಕಳುಹಿಸಿದ ಬಾಯ್ ಫ್ರೆಂಡ್

ಎಕ್ಸೆಲ್ ಶೀಟ್ ಸಿದ್ಧಪಡಿಸಿ ಅದರಲ್ಲಿ ಪ್ರತೀ ತಿಂಗಳು ಆದ ಖರ್ಚು ಅಂದರೆ ಕಾಫಿಯಿಂದ , ಡಿನ್ನರ್​ ಡೇಟ್​​, ನೈಟ್​​​ ಪಾರ್ಟಿ, ವ್ಯಾಲೆಂಟೈನ್‌ ಡೇ ಗಿಫ್ಟ್​​ ವರೆಗೆ ಖರ್ಚಾದ ದುಡ್ಡನ್ನು ಮರು ಪಾವತಿಸುವಂತೆ ಆಕೆಗೆ ಹೇಳಿದ್ದಾನೆ.

Viral Post: ಲವರ್​ ಜೊತೆ ಬ್ರೇಕಪ್​​ ಮಾಡಿಕೊಂಡ ಯುವತಿ; 1 ವರ್ಷದಲ್ಲಿ ಖರ್ಚಾದ ಹಣದ ಬಿಲ್​​ ಕಳುಹಿಸಿದ ಬಾಯ್ ಫ್ರೆಂಡ್
1 ವರ್ಷದಲ್ಲಿ ಖರ್ಚಾದ ಹಣದ ಬಿಲ್​​ ಕಳುಹಿಸಿದ ಬಾಯ್ ಫ್ರೆಂಡ್
Follow us
|

Updated on: May 29, 2024 | 5:43 PM

ಸೋಶಿಯಲ್ ಮೀಡಿಯಾದಲ್ಲಿ ತಮಾಷೆಯ ಬ್ರೇಕಪ್ ಸ್ಟೋರಿ ವೈರಲ್ ಆಗುತ್ತಿದ್ದು, ಬ್ರೇಕಪ್ ನಂತರ ಸಿಎ ಬಾಯ್ ಫ್ರೆಂಡ್ ತನ್ನ ಮಾಜಿ ಗೆಳತಿಗೆ ಖರ್ಚಿನ ಸಂಪೂರ್ಣ ಪಟ್ಟಿಯನ್ನು ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ . ಒಟ್ಟು 7 ತಿಂಗಳ ಸಂಬಂಧದಲ್ಲಿ ಆತ ಆಕೆಗಾಗಿ ಖರ್ಚು ಮಾಡಿದ ಪ್ರತಿಯೊಂದು ದುಡ್ಡನ್ನು ಕೂಡ ಲೆಕ್ಕ ಹಾಕಿ ಆಕೆಗೆ ಸಂಪೂರ್ಣ ಬಿಲ್​​​ ಕಳುಹಿಸಿದ್ದಾನೆ. ಎಕ್ಸೆಲ್ ಶೀಟ್ ಸಿದ್ಧಪಡಿಸಿ ಅದರಲ್ಲಿ ಪ್ರತೀ ತಿಂಗಳು ಆದ ಖರ್ಚು ಅಂದರೆ ಕಾಫಿಯಿಂದ , ಡಿನ್ನರ್​ ಡೇಟ್​​, ನೈಟ್​​​ ಪಾರ್ಟಿ, ವ್ಯಾಲೆಂಟೈನ್‌ ಡೇ ಗಿಫ್ಟ್​​ ವರೆಗೆ ಖರ್ಚಾದ ದುಡ್ಡನ್ನು ಮರು ಪಾವತಿಸುವಂತೆ ಹೇಳಿದ್ದಾನೆ.

ಇದೀಗ ಒಟ್ಟು ಖರ್ಚಾದ ಹಣದ ಬಿಲ್​​​ನ ಎಕ್ಸೆಲ್ ಶೀಟ್ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​​ ಆಗುತ್ತಿದೆ. @trolls_official ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಈ ಪೋಸ್ಟ್​​ ಹಂಚಿಕೊಂಡ ಒಂದೇ ದಿನದಲ್ಲಿ ಒಂದು ಲಕ್ಷಕ್ಕೂ ಹೆಚ್ಚುಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

1 ವರ್ಷದಲ್ಲಿ ಖರ್ಚಾದ ಹಣದ ಬಿಲ್​​ನ ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಗುಪ್ತಾಂಗವನ್ನು ಕಚ್ಚಿ ಹಿಡಿದ ಹಾವು; ಹಾವಿನಿಂದ ಬಿಡಿಸಿಕೊಳ್ಳಲು ಪರದಾಡಿದ ವ್ಯಕ್ತಿ

ವ್ಯಕ್ತಿ ಪೋಸ್ಟ್​ನಲ್ಲಿ ಹೇಳಿದ ಪ್ರಕಾರ ಏಳು ತಿಂಗಳಿನಿಂದ ಯುವತಿಯೊಂದಿಗೆ ಸಂಬಂಧ ಹೊಂದಿದ್ದು, ಅದರಲ್ಲಿ ಒಟ್ಟು ಸುಮಾರು 1 ಲಕ್ಷದ 2 ಸಾವಿರ ರೂ. ಖರ್ಚಾಗಿದೆ. ಅದರಲ್ಲಿ ಅರ್ಧದಷ್ಟು ಕಡಿಮೆ ಮಾಡಿ, ಜೊತೆಗೆ ವೆಚ್ಚಕ್ಕೆ 18 ಪರ್ಸೆಂಟ್ ಜಿಎಸ್ಟಿ ಕೂಡ ಸೇರಿಸಿ ಬಿಲ್​​ನ ಎಕ್ಸೆಲ್ ಶೀಟ್ ಸಿದ್ಧಪಡಿಸಿ ಯುವತಿಗೆ ಕಳುಹಿಸಿದ್ದಾನೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ