AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಈ ರೆಸಾರ್ಟ್‌ನಲ್ಲಿ ಒಂದು ರಾತ್ರಿ ತಂಗಲು 5.5 ಲಕ್ಷ ರೂ. ಪಾವತಿಸಬೇಕು!

ಭಾರತದ ಅನಿರ್ಬನ್ ಚೌಧರಿ ಎಂಬ ಸಾಮಾಜಿಕ ಜಾಲತಾಣ ಬಳಕೆದಾರರು ಕೀನ್ಯಾದ ಮಸಾಯಿ ಮಾರ ಪ್ರವಾಸದ ವೇಳೆ ತಾವು ಅತ್ಯಂತ ಐಷಾರಾಮಿ ರೆಸಾರ್ಟ್‌ ಒಂದರಲ್ಲಿ ಉಳಿದುಕೊಂಡಿದ್ದ ಅನುಭವ ಬರೆದುಕೊಂಡಿದ್ದಾರೆ. ಈ ರೆಸಾರ್ಟ್‌ನಲ್ಲಿ ಒಂದು ದಿನ ತಂಗಲು 5.5 ಲಕ್ಷ ರೂ. ಪಾವತಿಸಬೇಕು. ಇದಲ್ಲದೇ ಈ ಜೋಡಿ 5 ರಾತ್ರಿ ತಂಗಿದ್ದು ಸುಮಾರು 28 ಲಕ್ಷ ರೂ. ಪಾವತಿಸಿರುವುದಾಗಿ ಹೇಳಿಕೊಂಡಿದ್ದಾರೆ.

Viral Post: ಈ ರೆಸಾರ್ಟ್‌ನಲ್ಲಿ ಒಂದು ರಾತ್ರಿ ತಂಗಲು 5.5 ಲಕ್ಷ ರೂ. ಪಾವತಿಸಬೇಕು!
ಅಕ್ಷತಾ ವರ್ಕಾಡಿ
|

Updated on: Sep 21, 2024 | 3:21 PM

Share

ಯಾವುದೋ ಒಂದು ವಿಷಯದ ಬಗ್ಗೆ ನಾವು ಉತ್ಸಾಹವನ್ನು ಬೆಳೆಸಿಕೊಂಡರೆ ಅದಕ್ಕಾಗಿ ಹಣವನ್ನು ನೀರಿನಂತೆ ಖರ್ಚು ಮಾಡಲು ಹಿಂಜರಿಯುವುದಿಲ್ಲ. ಅನೇಕ ಜನರು ಟ್ರಾವೆಲಿಂಗ್​​ ಇಷ್ಟಪಡುತ್ತಾರೆ ಮತ್ತು ಏನನ್ನೂ ಯೋಚಿಸದೆ ಅವರು ಪ್ರಪಂಚದ ಪ್ರವಾಸಕ್ಕೆ ಹೋಗುತ್ತಾರೆ. ಅಂತಹ ಒಂದು ಅನುಭವವನ್ನು ಭಾರತೀಯ ದಂಪತಿಗಳು ಹಂಚಿಕೊಂಡಿದ್ದಾರೆ. ಸದ್ಯ ಇವರ ದುಬಾರಿ ಪ್ರವಾಸ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

ಕೀನ್ಯಾದ ಅತ್ಯಂತ ದುಬಾರಿ ರೆಸಾರ್ಟ್‌:

ಭಾರತದ ಅನಿರ್ಬನ್ ಚೌಧರಿ ಎಂಬ ಸಾಮಾಜಿಕ ಜಾಲತಾಣ ಬಳಕೆದಾರರು ಮಸಾಯಿ ಮಾರ ಪ್ರವಾಸದ ವೇಳೆ ತಾವು ಅತ್ಯಂತ ಐಷಾರಾಮಿ ರೆಸಾರ್ಟ್‌ ಒಂದರಲ್ಲಿ ಉಳಿದುಕೊಂಡಿದ್ದ ಅನುಭವ ಬರೆದುಕೊಂಡಿದ್ದಾರೆ. ಈ ರೆಸಾರ್ಟ್‌ನಲ್ಲಿ ಒಂದು ದಿನ ತಂಗಲು 5.5 ಲಕ್ಷ ರೂ. ಪಾವತಿಸಬೇಕು. ಇದಲ್ಲದೇ ಈ ಜೋಡಿ 5 ರಾತ್ರಿ ತಂಗಿದ್ದು ಸುಮಾರು 28 ಲಕ್ಷ ರೂ. ಪಾವತಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಮಸಾಯಿ ಮಾರಾ ರೆಸಾರ್ಟ್‌ ಯಾಕಿಷ್ಟು ದುಬಾರಿ:

ಈ ಐಷಾರಾಮಿ ರೆಸಾರ್ಟ್ನಲ್ಲಿ ಜಂಗಲ್ ಸಫಾರಿಯ ಅನುಭವವನ್ನು ಪಡೆಯಬಹುದು. ಅನಿರ್ಬನ್ ಚೌಧರಿ ಹಂಚಿಕೊಂಡ ಮಾಹಿತಿಯ ಪ್ರಕಾರ, ವಸತಿ ಮತ್ತು ಆಹಾರದ ಜೊತೆಗೆ, ಇದು ಕೆಲವು ಆಯ್ದ ಪಾನೀಯಗಳು, ಬುಷ್ ಮೀಲ್ಸ್, ಸನ್‌ಬ್ಯಾಥರ್‌ಗಳು ಮತ್ತು ಜೆಲ್ಲಿ ಗೇಮ್ ಡ್ರೈವ್‌ಗಳಂತಹ ದುಬಾರಿ ಸೌಲಭ್ಯಗಳನ್ನು ಹೊಂದಿದೆ, ಇದನ್ನು ಪ್ಯಾಕೇಜ್ ಅಡಿಯಲ್ಲಿ ಗ್ರಾಹಕರಿಗೆ ನೀಡಲಾಗುತ್ತದೆ.ಈ ಲಾಡ್ಜ್ ಕಿಕೊರೊಕ್ ಏರ್‌ಸ್ಟ್ರಿಪ್‌ನಿಂದ ಅರ್ಧ ಗಂಟೆ ದೂರದಲ್ಲಿದೆ.

ಇದನ್ನೂ ಓದಿ: ಮೈದಾನದಲ್ಲಿ ತಂಡದ ಜರ್ಸಿ ಒಣಗಿಸುತ್ತಿರುವ ಆರ್ ಅಶ್ವಿನ್

ಅನಿರ್ಬನ್ ಚೌಧರಿ ಅವರು ತಮ್ಮ ಎಕ್ಸ್ ಖಾತೆಯಿಂದ ಪೋಸ್ಟ್ ಅನ್ನು ಹಂಚಿಕೊಂಡಿದ್ದು, ಸೆ. 15ರಂದು ಶೇರ್​​ ಮಾಡಿರುವ ಪೋಸ್ಟನ್ನು 10ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ. ಅನೇಕ ಜನರು ಪೋಸ್ಟ್ ಅನ್ನು ಲೈಕ್ ಮಾಡಿದ್ದಾರೆ. ಈ ಬಗ್ಗೆ ಕೆಲ ಬಳಕೆದಾರರು ಕೂಡ ಅಚ್ಚರಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​