AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಈ ರೆಸಾರ್ಟ್‌ನಲ್ಲಿ ಒಂದು ರಾತ್ರಿ ತಂಗಲು 5.5 ಲಕ್ಷ ರೂ. ಪಾವತಿಸಬೇಕು!

ಭಾರತದ ಅನಿರ್ಬನ್ ಚೌಧರಿ ಎಂಬ ಸಾಮಾಜಿಕ ಜಾಲತಾಣ ಬಳಕೆದಾರರು ಕೀನ್ಯಾದ ಮಸಾಯಿ ಮಾರ ಪ್ರವಾಸದ ವೇಳೆ ತಾವು ಅತ್ಯಂತ ಐಷಾರಾಮಿ ರೆಸಾರ್ಟ್‌ ಒಂದರಲ್ಲಿ ಉಳಿದುಕೊಂಡಿದ್ದ ಅನುಭವ ಬರೆದುಕೊಂಡಿದ್ದಾರೆ. ಈ ರೆಸಾರ್ಟ್‌ನಲ್ಲಿ ಒಂದು ದಿನ ತಂಗಲು 5.5 ಲಕ್ಷ ರೂ. ಪಾವತಿಸಬೇಕು. ಇದಲ್ಲದೇ ಈ ಜೋಡಿ 5 ರಾತ್ರಿ ತಂಗಿದ್ದು ಸುಮಾರು 28 ಲಕ್ಷ ರೂ. ಪಾವತಿಸಿರುವುದಾಗಿ ಹೇಳಿಕೊಂಡಿದ್ದಾರೆ.

Viral Post: ಈ ರೆಸಾರ್ಟ್‌ನಲ್ಲಿ ಒಂದು ರಾತ್ರಿ ತಂಗಲು 5.5 ಲಕ್ಷ ರೂ. ಪಾವತಿಸಬೇಕು!
ಅಕ್ಷತಾ ವರ್ಕಾಡಿ
|

Updated on: Sep 21, 2024 | 3:21 PM

Share

ಯಾವುದೋ ಒಂದು ವಿಷಯದ ಬಗ್ಗೆ ನಾವು ಉತ್ಸಾಹವನ್ನು ಬೆಳೆಸಿಕೊಂಡರೆ ಅದಕ್ಕಾಗಿ ಹಣವನ್ನು ನೀರಿನಂತೆ ಖರ್ಚು ಮಾಡಲು ಹಿಂಜರಿಯುವುದಿಲ್ಲ. ಅನೇಕ ಜನರು ಟ್ರಾವೆಲಿಂಗ್​​ ಇಷ್ಟಪಡುತ್ತಾರೆ ಮತ್ತು ಏನನ್ನೂ ಯೋಚಿಸದೆ ಅವರು ಪ್ರಪಂಚದ ಪ್ರವಾಸಕ್ಕೆ ಹೋಗುತ್ತಾರೆ. ಅಂತಹ ಒಂದು ಅನುಭವವನ್ನು ಭಾರತೀಯ ದಂಪತಿಗಳು ಹಂಚಿಕೊಂಡಿದ್ದಾರೆ. ಸದ್ಯ ಇವರ ದುಬಾರಿ ಪ್ರವಾಸ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

ಕೀನ್ಯಾದ ಅತ್ಯಂತ ದುಬಾರಿ ರೆಸಾರ್ಟ್‌:

ಭಾರತದ ಅನಿರ್ಬನ್ ಚೌಧರಿ ಎಂಬ ಸಾಮಾಜಿಕ ಜಾಲತಾಣ ಬಳಕೆದಾರರು ಮಸಾಯಿ ಮಾರ ಪ್ರವಾಸದ ವೇಳೆ ತಾವು ಅತ್ಯಂತ ಐಷಾರಾಮಿ ರೆಸಾರ್ಟ್‌ ಒಂದರಲ್ಲಿ ಉಳಿದುಕೊಂಡಿದ್ದ ಅನುಭವ ಬರೆದುಕೊಂಡಿದ್ದಾರೆ. ಈ ರೆಸಾರ್ಟ್‌ನಲ್ಲಿ ಒಂದು ದಿನ ತಂಗಲು 5.5 ಲಕ್ಷ ರೂ. ಪಾವತಿಸಬೇಕು. ಇದಲ್ಲದೇ ಈ ಜೋಡಿ 5 ರಾತ್ರಿ ತಂಗಿದ್ದು ಸುಮಾರು 28 ಲಕ್ಷ ರೂ. ಪಾವತಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಮಸಾಯಿ ಮಾರಾ ರೆಸಾರ್ಟ್‌ ಯಾಕಿಷ್ಟು ದುಬಾರಿ:

ಈ ಐಷಾರಾಮಿ ರೆಸಾರ್ಟ್ನಲ್ಲಿ ಜಂಗಲ್ ಸಫಾರಿಯ ಅನುಭವವನ್ನು ಪಡೆಯಬಹುದು. ಅನಿರ್ಬನ್ ಚೌಧರಿ ಹಂಚಿಕೊಂಡ ಮಾಹಿತಿಯ ಪ್ರಕಾರ, ವಸತಿ ಮತ್ತು ಆಹಾರದ ಜೊತೆಗೆ, ಇದು ಕೆಲವು ಆಯ್ದ ಪಾನೀಯಗಳು, ಬುಷ್ ಮೀಲ್ಸ್, ಸನ್‌ಬ್ಯಾಥರ್‌ಗಳು ಮತ್ತು ಜೆಲ್ಲಿ ಗೇಮ್ ಡ್ರೈವ್‌ಗಳಂತಹ ದುಬಾರಿ ಸೌಲಭ್ಯಗಳನ್ನು ಹೊಂದಿದೆ, ಇದನ್ನು ಪ್ಯಾಕೇಜ್ ಅಡಿಯಲ್ಲಿ ಗ್ರಾಹಕರಿಗೆ ನೀಡಲಾಗುತ್ತದೆ.ಈ ಲಾಡ್ಜ್ ಕಿಕೊರೊಕ್ ಏರ್‌ಸ್ಟ್ರಿಪ್‌ನಿಂದ ಅರ್ಧ ಗಂಟೆ ದೂರದಲ್ಲಿದೆ.

ಇದನ್ನೂ ಓದಿ: ಮೈದಾನದಲ್ಲಿ ತಂಡದ ಜರ್ಸಿ ಒಣಗಿಸುತ್ತಿರುವ ಆರ್ ಅಶ್ವಿನ್

ಅನಿರ್ಬನ್ ಚೌಧರಿ ಅವರು ತಮ್ಮ ಎಕ್ಸ್ ಖಾತೆಯಿಂದ ಪೋಸ್ಟ್ ಅನ್ನು ಹಂಚಿಕೊಂಡಿದ್ದು, ಸೆ. 15ರಂದು ಶೇರ್​​ ಮಾಡಿರುವ ಪೋಸ್ಟನ್ನು 10ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ. ಅನೇಕ ಜನರು ಪೋಸ್ಟ್ ಅನ್ನು ಲೈಕ್ ಮಾಡಿದ್ದಾರೆ. ಈ ಬಗ್ಗೆ ಕೆಲ ಬಳಕೆದಾರರು ಕೂಡ ಅಚ್ಚರಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ