AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಈ ರೆಸಾರ್ಟ್‌ನಲ್ಲಿ ಒಂದು ರಾತ್ರಿ ತಂಗಲು 5.5 ಲಕ್ಷ ರೂ. ಪಾವತಿಸಬೇಕು!

ಭಾರತದ ಅನಿರ್ಬನ್ ಚೌಧರಿ ಎಂಬ ಸಾಮಾಜಿಕ ಜಾಲತಾಣ ಬಳಕೆದಾರರು ಕೀನ್ಯಾದ ಮಸಾಯಿ ಮಾರ ಪ್ರವಾಸದ ವೇಳೆ ತಾವು ಅತ್ಯಂತ ಐಷಾರಾಮಿ ರೆಸಾರ್ಟ್‌ ಒಂದರಲ್ಲಿ ಉಳಿದುಕೊಂಡಿದ್ದ ಅನುಭವ ಬರೆದುಕೊಂಡಿದ್ದಾರೆ. ಈ ರೆಸಾರ್ಟ್‌ನಲ್ಲಿ ಒಂದು ದಿನ ತಂಗಲು 5.5 ಲಕ್ಷ ರೂ. ಪಾವತಿಸಬೇಕು. ಇದಲ್ಲದೇ ಈ ಜೋಡಿ 5 ರಾತ್ರಿ ತಂಗಿದ್ದು ಸುಮಾರು 28 ಲಕ್ಷ ರೂ. ಪಾವತಿಸಿರುವುದಾಗಿ ಹೇಳಿಕೊಂಡಿದ್ದಾರೆ.

Viral Post: ಈ ರೆಸಾರ್ಟ್‌ನಲ್ಲಿ ಒಂದು ರಾತ್ರಿ ತಂಗಲು 5.5 ಲಕ್ಷ ರೂ. ಪಾವತಿಸಬೇಕು!
ಅಕ್ಷತಾ ವರ್ಕಾಡಿ
|

Updated on: Sep 21, 2024 | 3:21 PM

Share

ಯಾವುದೋ ಒಂದು ವಿಷಯದ ಬಗ್ಗೆ ನಾವು ಉತ್ಸಾಹವನ್ನು ಬೆಳೆಸಿಕೊಂಡರೆ ಅದಕ್ಕಾಗಿ ಹಣವನ್ನು ನೀರಿನಂತೆ ಖರ್ಚು ಮಾಡಲು ಹಿಂಜರಿಯುವುದಿಲ್ಲ. ಅನೇಕ ಜನರು ಟ್ರಾವೆಲಿಂಗ್​​ ಇಷ್ಟಪಡುತ್ತಾರೆ ಮತ್ತು ಏನನ್ನೂ ಯೋಚಿಸದೆ ಅವರು ಪ್ರಪಂಚದ ಪ್ರವಾಸಕ್ಕೆ ಹೋಗುತ್ತಾರೆ. ಅಂತಹ ಒಂದು ಅನುಭವವನ್ನು ಭಾರತೀಯ ದಂಪತಿಗಳು ಹಂಚಿಕೊಂಡಿದ್ದಾರೆ. ಸದ್ಯ ಇವರ ದುಬಾರಿ ಪ್ರವಾಸ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

ಕೀನ್ಯಾದ ಅತ್ಯಂತ ದುಬಾರಿ ರೆಸಾರ್ಟ್‌:

ಭಾರತದ ಅನಿರ್ಬನ್ ಚೌಧರಿ ಎಂಬ ಸಾಮಾಜಿಕ ಜಾಲತಾಣ ಬಳಕೆದಾರರು ಮಸಾಯಿ ಮಾರ ಪ್ರವಾಸದ ವೇಳೆ ತಾವು ಅತ್ಯಂತ ಐಷಾರಾಮಿ ರೆಸಾರ್ಟ್‌ ಒಂದರಲ್ಲಿ ಉಳಿದುಕೊಂಡಿದ್ದ ಅನುಭವ ಬರೆದುಕೊಂಡಿದ್ದಾರೆ. ಈ ರೆಸಾರ್ಟ್‌ನಲ್ಲಿ ಒಂದು ದಿನ ತಂಗಲು 5.5 ಲಕ್ಷ ರೂ. ಪಾವತಿಸಬೇಕು. ಇದಲ್ಲದೇ ಈ ಜೋಡಿ 5 ರಾತ್ರಿ ತಂಗಿದ್ದು ಸುಮಾರು 28 ಲಕ್ಷ ರೂ. ಪಾವತಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಮಸಾಯಿ ಮಾರಾ ರೆಸಾರ್ಟ್‌ ಯಾಕಿಷ್ಟು ದುಬಾರಿ:

ಈ ಐಷಾರಾಮಿ ರೆಸಾರ್ಟ್ನಲ್ಲಿ ಜಂಗಲ್ ಸಫಾರಿಯ ಅನುಭವವನ್ನು ಪಡೆಯಬಹುದು. ಅನಿರ್ಬನ್ ಚೌಧರಿ ಹಂಚಿಕೊಂಡ ಮಾಹಿತಿಯ ಪ್ರಕಾರ, ವಸತಿ ಮತ್ತು ಆಹಾರದ ಜೊತೆಗೆ, ಇದು ಕೆಲವು ಆಯ್ದ ಪಾನೀಯಗಳು, ಬುಷ್ ಮೀಲ್ಸ್, ಸನ್‌ಬ್ಯಾಥರ್‌ಗಳು ಮತ್ತು ಜೆಲ್ಲಿ ಗೇಮ್ ಡ್ರೈವ್‌ಗಳಂತಹ ದುಬಾರಿ ಸೌಲಭ್ಯಗಳನ್ನು ಹೊಂದಿದೆ, ಇದನ್ನು ಪ್ಯಾಕೇಜ್ ಅಡಿಯಲ್ಲಿ ಗ್ರಾಹಕರಿಗೆ ನೀಡಲಾಗುತ್ತದೆ.ಈ ಲಾಡ್ಜ್ ಕಿಕೊರೊಕ್ ಏರ್‌ಸ್ಟ್ರಿಪ್‌ನಿಂದ ಅರ್ಧ ಗಂಟೆ ದೂರದಲ್ಲಿದೆ.

ಇದನ್ನೂ ಓದಿ: ಮೈದಾನದಲ್ಲಿ ತಂಡದ ಜರ್ಸಿ ಒಣಗಿಸುತ್ತಿರುವ ಆರ್ ಅಶ್ವಿನ್

ಅನಿರ್ಬನ್ ಚೌಧರಿ ಅವರು ತಮ್ಮ ಎಕ್ಸ್ ಖಾತೆಯಿಂದ ಪೋಸ್ಟ್ ಅನ್ನು ಹಂಚಿಕೊಂಡಿದ್ದು, ಸೆ. 15ರಂದು ಶೇರ್​​ ಮಾಡಿರುವ ಪೋಸ್ಟನ್ನು 10ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ. ಅನೇಕ ಜನರು ಪೋಸ್ಟ್ ಅನ್ನು ಲೈಕ್ ಮಾಡಿದ್ದಾರೆ. ಈ ಬಗ್ಗೆ ಕೆಲ ಬಳಕೆದಾರರು ಕೂಡ ಅಚ್ಚರಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್