AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಆನ್ ಲೈನ್​ನಲ್ಲಿ ಆರ್ಡರ್ ಮಾಡಿದ್ದು ಮೊಬೈಲ್​​, ಡೆಲಿವರಿ ಆಗಿದ್ದು ಮೂರು ಸೋಪು

ವ್ಯಕ್ತಿಯೊಬ್ಬ ಆನ್ ಲೈನ್​ನಲ್ಲಿ ಮೊಬೈಲ್ ಆರ್ಡರ್ ಮಾಡಿದ್ದು, ಆದರೆ ಡೆಲಿವರಿ ಆದ ವಸ್ತು ಕಂಡು ಶಾಕ್ ಆಗಿದ್ದಾನೆ. ಮೊಬೈಲ್​​ ಫೋನ್​ ಬದಲಿಗೆ ಆತನಿಗೆ ಮೊಬೈಲ್​​ ಬಾಕ್ಸ್​ನಲ್ಲಿ ಮೂರು ಸೋಪು ಬಂದಿದೆ. ತಕ್ಷಣ ಕಸ್ಟಮರ್ ಕೇರ್ ಅನ್ನು ಸಂಪರ್ಕಿಸಿದರೂ ಏನು ಪ್ರಯೋಜನವಾಗದ ಕಾರಣ ತನಗಾದ ಮೋಸವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ.

Viral Post: ಆನ್ ಲೈನ್​ನಲ್ಲಿ ಆರ್ಡರ್ ಮಾಡಿದ್ದು ಮೊಬೈಲ್​​,  ಡೆಲಿವರಿ ಆಗಿದ್ದು ಮೂರು ಸೋಪು
Follow us
ಅಕ್ಷತಾ ವರ್ಕಾಡಿ
|

Updated on: Jun 15, 2024 | 6:06 PM

ಆನ್‌ಲೈನ್ ಶಾಪಿಂಗ್ ಜಗತ್ತು ನಿರಂತರವಾಗಿ ನಡೆಯುತ್ತಿದೆ. ಜನರು ತಮ್ಮ ಮೊಬೈಲ್‌ನಿಂದ ಒಂದೇ ಕ್ಲಿಕ್‌ನಲ್ಲಿ ಸಣ್ಣ ವಸ್ತುಗಳಿಂದ ಹಿಡಿದು ದೊಡ್ಡ ಟಿವಿಗಳವರೆಗೆ ಎಲ್ಲವನ್ನೂ ಆನ್‌ಲೈನ್‌ನಲ್ಲಿ ಆರ್ಡರ್ ಮಾಡುತ್ತಿದ್ದಾರೆ. ಕೆಲವೊಮ್ಮೆ ಈ ಆನ್‌ಲೈನ್ ವಿತರಣೆಗಳಲ್ಲಿ ವಂಚನೆಗಳು ನಡೆಯುವುದನ್ನು ನಾವು ನೋಡುತ್ತಲೇ ಇರುತ್ತೇವೆ. ಇಂತಹ ಘಟನೆಗಳು ಆಗಾಗ ಬೆಳಕಿಗೆ ಬರುತ್ತವೆ. ಇದೀಗ ಅಂತದ್ದೇ ಘಟನೆಯೊಂದು ನಡೆದಿದೆ.

ವ್ಯಕ್ತಿಯೊಬ್ಬ ಇ-ಕಾಮರ್ಸ್ ಸೈಟ್ ಅಮೆಜಾನ್‌ನಲ್ಲಿ ‘ವಿವೋ ವೈ20ಎ’ ಮೊಬೈಲ್‌ಗಾಗಿ ಆರ್ಡರ್ ಮಾಡಿದ್ದಾನೆ. ಆದರೆ ಡೆಲಿವರಿ ಆದ ವಸ್ತು ಕಂಡು ಶಾಕ್ ಆಗಿದ್ದಾನೆ. ಅದರಲ್ಲಿ ಮೊಬೈಲ್ ಬದಲು ಸಾಬೂನು ಸಿಕ್ಕಿದೆ. ತಕ್ಷಣ ಆನ್‌ಲೈನ್ ಅಪ್ಲಿಕೇಶನ್‌ನ ಕಸ್ಟಮರ್ ಕೇರ್ ಅನ್ನು ಸಂಪರ್ಕಿಸಿದ್ದಾರೆ. ಆದರೆ ಅವರಿಂದ ಯಾವುದೇ ಸಹಾಯ ಸಿಗದ ಕಾರಣ ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೋಸ್ಟ್​​ ವೈರಲ್​​ ಆಗುತ್ತಿದ್ದಂತೆ ಅಮೆಜಾನ್ ಕಂಪನಿಯಿಂದ ಪ್ರತಿಕ್ರಿಯೆ ಬಂದಿತ್ತು ಹಣ ವಾಪಸ್ ಕೊಡಲಾಗಿದೆ ಎಂದು ಬರೆಯಲಾಗಿದೆ. ಆದರೆ, ಇಂತಹ ಹಗರಣಗಳು ನಡೆಯುತ್ತಿರುವುದು ಇದೇ ಮೊದಲಲ್ಲ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ‘ಹಾಯ್​​ ಫ್ರೆಂಡ್ಸ್ ಮೆಲೋಡಿ ಟೀಮ್’​​​, ಮೋದಿ ಜತೆಗೆ ಖುಷಿ ಖುಷಿಯಾಗಿ ವಿಡಿಯೋ ಮಾಡಿದ ಇಟಲಿ ಪ್ರಧಾನಿ ಮೆಲೋನಿ

@iamnarendranath ಎಂಬ ಟ್ವಿಟರ್​ ಖಾತೆಯಲ್ಲಿ ಜೂನ್​ 14ರಂದ ಈ ಪೋಸ್ಟ್​​ ಹಂಚಿಕೊಳ್ಳಲಾಗಿದೆ.ಪೋಸ್ಟ್​ ಹಂಚಿಕೊಂಡ ಒಂದೇ ದಿನದಲ್ಲಿ 7ಲಕ್ಷಕ್ಕೂ ಹೆಚ್ಚಿನ ನೆಟ್ಟಿಗರನ್ನು ತಲುಪಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ