AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ರೈಲು ಬೋಗಿಯ ಒಳಗೆ ಬೆಳೆದ ಅಣಬೆಗಳು; ಫೋಸ್ಟ್​​​ ವೈರಲ್​​​

ರೈಲಿನ ಬೋಗಿಯ ಒಳಗೆ ಅಣಬೆಗಳು ಬೆಳೆದಿರುವ ಫೋಟೋಗಳನ್ನು ಟ್ವಟಿರ್​ ಬಳಕೆದಾರೊಬ್ಬರು ಹಂಚಿಕೊಂಡಿದ್ದು, ಸದ್ಯ ಫೋಟೋ ಎಲ್ಲೆಡೆ ಹರಿದಾಡುತ್ತಿದೆ. ರೈಲುಗಳು ಎಷ್ಟು ಸ್ವಚ್ಛವಾಗಿರುತ್ತವೆ ಎಂಬುದಕ್ಕೆ ಇದೇ ಸಾಕ್ಷಿ ಎನ್ನುತ್ತಿದ್ದಾರೆ ನೆಟ್ಟಿಗರು.

Viral: ರೈಲು ಬೋಗಿಯ ಒಳಗೆ ಬೆಳೆದ ಅಣಬೆಗಳು; ಫೋಸ್ಟ್​​​ ವೈರಲ್​​​
ರೈಲು ಬೋಗಿಯ ಒಳಗೆ ಬೆಳೆದ ಅಣಬೆಗಳು
ಅಕ್ಷತಾ ವರ್ಕಾಡಿ
|

Updated on: Aug 22, 2024 | 9:54 AM

Share

ಕೊಳಕು ಬೋಗಿಗಳು, ದುರ್ವಾಸನೆ ಬೀರುವ ಶೌಚಾಲಯಗಳು ಕೆಲವು ರೈಲುಗಳಲ್ಲಿ ಸಾಮಾನ್ಯವಾಗಿದೆ. ರೈಲ್ವೇ ತನ್ನ ಪ್ರಯಾಣಿಕರ ಅನುಕೂಲ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹಲವಾರು ನಿಯಮಗಳನ್ನು ಮಾಡಿದ್ದರೂ, ಜನರು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಇದೀಗ ಇದಕ್ಕೊಂದು ಉತ್ತಮ ಉದಾಹರಣೆ ಎಂಬ ಪೋಸ್ಟ್​​ ಒಂದು ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ. ರೈಲಿನ ಬೋಗಿಯ ಒಳಗೆ ಅಣಬೆಗಳು ಬೆಳೆದಿರುವ ಫೋಟೋಗಳನ್ನು ಟ್ವಟಿರ್​ ಬಳಕೆದಾರೊಬ್ಬರು ಹಂಚಿಕೊಂಡಿದ್ದು, ಸದ್ಯ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.

@B7801011010 ಎಂಬ ಟ್ವಿಟರ್​​ ಖಾತೆಯಲ್ಲಿ ರೈಲು ಬೋಗಿಯ ಒಳಗೆ ಬೆಳೆದ ಅಣಬೆಗಳ ಫೋಟೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಆಗಸ್ಟ್​​​ 20 ರಂದು ಹಂಚಿಕೊಂಡಿರುವ ಈ ಪೋಸ್ಟ್​​​ ಕೇವಲ ಎರಡು ದಿನಗಳಲ್ಲಿ 92 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಪೋಸ್ಟ್​​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಸೌಂದರ್ಯ ಹೆಚ್ಚಿಸಲು 6 ಲಕ್ಷ ರೂ. ಖರ್ಚು ಮಾಡಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು

ಪ್ಯಾಸೆಂಜರ್ ರೈಲಿನ ಬೋಗಿಯಲ್ಲಿ ಅಣಬೆಗಳು ಬೆಳೆದಿರುವುದು ಪ್ರಯಾಣಿಕರಿಗೆ ಕಂಡು ಬಂದಿದೆ. ಬೋಗಿಯ ಮೇಲ್ಭಾಗದಲ್ಲಿ ಐದಾರು ಅಣಬೆಗಳು ಬೆಳೆದಿದ್ದು, ಅದನ್ನು ನೋಡಿದ ಪ್ರಯಾಣಿಕರೊಬ್ಬರು ಕೂಡಲೇ ತಮ್ಮ ಮೊಬೈಲ್‌ನಲ್ಲಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ರೈಲುಗಳು ಎಷ್ಟು ಸ್ವಚ್ಛವಾಗಿರುತ್ತವೆ ಎಂಬುದಕ್ಕೆ ಇದೇ ಸಾಕ್ಷಿ ಎನ್ನುತ್ತಿದ್ದಾರೆ ನೆಟ್ಟಿಗರು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್