Viral: ಬೆಂಗಳೂರಿನಲ್ಲಿದೆ ನಿಮ್ಮ ಮಾಜಿ ಪ್ರೇಯಸಿಯನ್ನು ನೆನಪಿಸುವ ಚಾಟ್ ಸೆಂಟರ್; ವೈರಲ್​​​ ಬೋರ್ಡ್​​​​

ಬೆಂಗಳೂರಿನ ಚಾಟ್ಸ್​​​​ ಅಂಗಡಿಯೊಂದು ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದೆ. ಈ ಅಂಗಡಿಯ ಬೋರ್ಡ್​​​​ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. 'ಎಕ್ಸ್​​​​ ಗರ್ಲ್‌ಫ್ರೆಂಡ್ ಚಾಟ್ ಸೆಂಟರ್' ಎಂಬ ಹೆಸರಿನಿಂದಲೇ ಆಹಾರ ಪ್ರಿಯರನ್ನು ತನ್ನತ್ತ ಸೆಳೆಯುತ್ತಿದೆ ಈ ಅಂಗಡಿ. ವೈರಲ್​​​ ಪೋಸ್ಟ್​​​ ಇಲ್ಲಿದೆ ನೋಡಿ.

Viral: ಬೆಂಗಳೂರಿನಲ್ಲಿದೆ ನಿಮ್ಮ ಮಾಜಿ ಪ್ರೇಯಸಿಯನ್ನು ನೆನಪಿಸುವ ಚಾಟ್ ಸೆಂಟರ್; ವೈರಲ್​​​ ಬೋರ್ಡ್​​​​
Ex-Girlfriend Chaat CentreImage Credit source: Twitter
Follow us
|

Updated on: Feb 01, 2024 | 5:59 PM

ಇಂದಿನ ಕಾಲಮಾನದಲ್ಲಿ ಯಾವುದೇ ಬಿಸಿನೆಸ್​​​​​​ ಪ್ರಾರಂಭಿಸಿ ಲಾಭ ಗಳಿಸುವುದು ಅಷ್ಟು ಸುಲಭವಲ್ಲ. ಆಹಾರದ ಗುಣಮಟ್ಟ ಹಾಗೂ ಸ್ಥಳೀಯತೆಯನ್ನು ಹೊರತುಪಡಿಸಿ ಕ್ರಿಯಾತ್ಮಕ ಆಲೋಚನೆಗಳೊಂದಿಗೆ  ಜನರನ್ನು ತಮ್ಮತ್ತ ಸೆಳೆಯುವುದು ಅಗತ್ಯವಾಗಿರುತ್ತದೆ.  ಇದೀಗಾ ವಿಭಿನ್ನ ರೀತಿಯ ಹೆಸರಿನಿಂದಲೇ  ಬೆಂಗಳೂರಿನ ಆರ್​​ ಟಿ ನಗರದ ಸಣ್ಣ ಚಾಟ್ಸ್​​​​ ಅಂಗಡಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿಯಲ್ಲಿದೆ. ಅಂಗಡಿಗೆ ‘ಎಕ್ಸ್​​​​ ಗರ್ಲ್‌ಫ್ರೆಂಡ್ ಚಾಟ್ ಸೆಂಟರ್’ ಎಂಬ ಹೆಸರನ್ನು ಇಡಲಾಗಿದ್ದು, ಈ ಅಂಗಡಿಯ ಬೋರ್ಡ್​​​​ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಚಾಟ್ ಸೆಂಟರ್​​​ನ ಬೋರ್ಡನ್ನು @dankchikidang ಎಂಬ ಟ್ವಿಟರ್​​ ಬಳಕೆದಾರರು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದು, ಇದೀಗಾಗಲೇ ಲಕ್ಷಾಂತರ ನೆಟ್ಟಿಗರನ್ನು ತಲುಪಿದೆ. ಜನವರಿ 29ರಂದು ಪೋಸ್ಟ್ ಹಂಚಿಕೊಳ್ಳಲಾಗಿದೆ. ರೆಸ್ಟೋರೆಂಟ್‌ನ ಹೆಸರನ್ನು ಓದಿದ ನಂತರ, ಜನರು ವಿವಿಧ ರೀತಿಯ ಕಾಮೆಂಟ್‌ಗಳನ್ನು ನೀಡುವ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್

‘ಎಕ್ಸ್​​​​ ಗರ್ಲ್‌ಫ್ರೆಂಡ್ ಚಾಟ್ ಸೆಂಟರ್’ ವೈರಲ್​​ ಪೋಸ್ಟ್​​​ ಇಲ್ಲಿದೆ ನೋಡಿ:

ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಬಳಕೆದಾರರು, ‘ಯಾರೂ ತಮ್ಮ ಗೆಳತಿಯೊಂದಿಗೆ ಇಲ್ಲಿಗೆ ಹೋಗಲು ಇಷ್ಟಪಡಲ್ಲ’ ಎಂದು ಬರೆದಿದ್ದಾರೆ. ಇನ್ನೊಬ್ಬ ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬರು ‘ಈ ಬೋರ್ಡ್​​​ ನನ್ನ ಮಾಜಿ ಪ್ರೇಯಸಿಯನ್ನೇ ನೆನಪಿಸಿತು’ ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ