AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ನೋಡಲು ಟೇಪ್​​ನಂತೆ ಕಾಣುವ ಇದು 3ಲಕ್ಷ ರೂ. ಬೆಲೆಬಾಳುವ ಬ್ರೇಸ್ ಲೆಟ್

ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ Balenciaga ಇತ್ತೀಚೆಗೆ ತನ್ನ ಹೊಸ ವಿನ್ಯಾಸದ ಬ್ರೇಸ್ ಲೆಟ್ ಒಂದನ್ನು ಮಾರುಕಟ್ಟೆಗೆ ಪರಿಚಯಿಸಿದೆ.ಈ ಬ್ರೇಸ್ ಲೆಟ್ ತನ್ನದೇ ಆದ ಬಾಲೆನ್ಸಿಯಾಗ ಲೋಗೋವನ್ನು ಸಹ ಹೊಂದಿದೆ. ಈ ಬ್ರೇಸ್ ಲೆಟ್ ಬೆಲೆ $4,400 ಅಂದರೆ ಸುಮಾರು 3,66,834 ರೂಪಾಯಿಗಳು.

Viral Post: ನೋಡಲು ಟೇಪ್​​ನಂತೆ ಕಾಣುವ ಇದು 3ಲಕ್ಷ ರೂ. ಬೆಲೆಬಾಳುವ ಬ್ರೇಸ್ ಲೆಟ್
Balenciaga's Clear BraceletImage Credit source: Twitter
ಅಕ್ಷತಾ ವರ್ಕಾಡಿ
|

Updated on: Mar 30, 2024 | 5:48 PM

Share

ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ Balenciaga ಇತ್ತೀಚೆಗೆ ತನ್ನ ಹೊಸ ವಿನ್ಯಾಸದ ಬ್ರೇಸ್ ಲೆಟ್ ಒಂದನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಸಾಮಾನ್ಯವಾಗಿ ಈ ಬ್ರೇಸ್ ಲೆಟ್ ನೋಡಿದಾಗ ನಿಮಗಿದ್ದು ಸೆಲ್ಲೋ ಟೇಪ್​ ರೀತಿಯಲ್ಲಿ ಕಾಣಿಸಬಹುದು. ಆದರೆ ಇದು ಲಕ್ಷ ಲಕ್ಷ ಬೆಲೆ ಬಾಳುವ ಆಭರಣ. ಈ ಬ್ರೇಸ್ ಲೆಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ ಬಾಲೆನ್ಸಿಯಾಗ ಈ ಬ್ರೇಸ್ ಲೆಟ್ ತನ್ನದೇ ಆದ ಬಾಲೆನ್ಸಿಯಾಗ ಲೋಗೋವನ್ನು ಸಹ ಹೊಂದಿದೆ. ಈ ಬ್ರೇಸ್ ಲೆಟ್ ಬೆಲೆ $4,400 ಅಂದರೆ ಸುಮಾರು 3,66,834 ರೂಪಾಯಿಗಳು. ಇತ್ತೀಚೆಗಷ್ಟೇ 2024ರ ಪ್ಯಾರಿಸ್ ಫ್ಯಾಶನ್ ವೀಕ್‌ನಲ್ಲಿ ಈ ಬ್ರೇಸ್ ಲೆಟ್ ಅನ್ನು ಅನಾವರಣಗೊಳಿಸಲಾಗಿದೆ.

ಇದನ್ನೂ ಓದಿ: ಈ ಐಸ್​ಕ್ರೀಮ್​​​ ನೋಡಿದ್ರೆ, ಮಕ್ಕಳು ಯಾವಾತ್ತೂ ಐಸ್​ಕ್ರೀಮ್​ ಬೇಕು ಎಂದು ಹಠ ಮಾಡಲ್ಲ!

ಈ ಬ್ರೇಸ್ ಲೆಟ್​​ನ @justepicthings ಎಂಬ ಟ್ವಿಟರ್​​ ಖಾತೆಯಲ್ಲಿ ಮಾರ್ಚ್​​​​ 24ರಂದು ಹಂಚಿಕೊಳ್ಳಲಾಗಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ವಿಧ ವಿಧವಾಗಿ ಕಾಮೆಂಟ್​​ ಮಾಡಿದ್ದಾರೆ. ‘ಈ ಟೇಪ್​​ ಅನ್ನು ಮೂರು ಲಕ್ಷ ಕೊಟ್ಟು ಯಾರು ಖರೀದಿಸುತ್ತಾರೆ?’ ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದರೆ ಮತ್ತೊಬ್ಬರು ‘ನನಗೆ 3 ಲಕ್ಷ ಕೊಡಿ ನಾನು ತಂದು ಕೊಡುತ್ತೇನೆ’ ಎಂದು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ