AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ನೋಡಲು ಟೇಪ್​​ನಂತೆ ಕಾಣುವ ಇದು 3ಲಕ್ಷ ರೂ. ಬೆಲೆಬಾಳುವ ಬ್ರೇಸ್ ಲೆಟ್

ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ Balenciaga ಇತ್ತೀಚೆಗೆ ತನ್ನ ಹೊಸ ವಿನ್ಯಾಸದ ಬ್ರೇಸ್ ಲೆಟ್ ಒಂದನ್ನು ಮಾರುಕಟ್ಟೆಗೆ ಪರಿಚಯಿಸಿದೆ.ಈ ಬ್ರೇಸ್ ಲೆಟ್ ತನ್ನದೇ ಆದ ಬಾಲೆನ್ಸಿಯಾಗ ಲೋಗೋವನ್ನು ಸಹ ಹೊಂದಿದೆ. ಈ ಬ್ರೇಸ್ ಲೆಟ್ ಬೆಲೆ $4,400 ಅಂದರೆ ಸುಮಾರು 3,66,834 ರೂಪಾಯಿಗಳು.

Viral Post: ನೋಡಲು ಟೇಪ್​​ನಂತೆ ಕಾಣುವ ಇದು 3ಲಕ್ಷ ರೂ. ಬೆಲೆಬಾಳುವ ಬ್ರೇಸ್ ಲೆಟ್
Balenciaga's Clear BraceletImage Credit source: Twitter
ಅಕ್ಷತಾ ವರ್ಕಾಡಿ
|

Updated on: Mar 30, 2024 | 5:48 PM

Share

ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ Balenciaga ಇತ್ತೀಚೆಗೆ ತನ್ನ ಹೊಸ ವಿನ್ಯಾಸದ ಬ್ರೇಸ್ ಲೆಟ್ ಒಂದನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಸಾಮಾನ್ಯವಾಗಿ ಈ ಬ್ರೇಸ್ ಲೆಟ್ ನೋಡಿದಾಗ ನಿಮಗಿದ್ದು ಸೆಲ್ಲೋ ಟೇಪ್​ ರೀತಿಯಲ್ಲಿ ಕಾಣಿಸಬಹುದು. ಆದರೆ ಇದು ಲಕ್ಷ ಲಕ್ಷ ಬೆಲೆ ಬಾಳುವ ಆಭರಣ. ಈ ಬ್ರೇಸ್ ಲೆಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ ಬಾಲೆನ್ಸಿಯಾಗ ಈ ಬ್ರೇಸ್ ಲೆಟ್ ತನ್ನದೇ ಆದ ಬಾಲೆನ್ಸಿಯಾಗ ಲೋಗೋವನ್ನು ಸಹ ಹೊಂದಿದೆ. ಈ ಬ್ರೇಸ್ ಲೆಟ್ ಬೆಲೆ $4,400 ಅಂದರೆ ಸುಮಾರು 3,66,834 ರೂಪಾಯಿಗಳು. ಇತ್ತೀಚೆಗಷ್ಟೇ 2024ರ ಪ್ಯಾರಿಸ್ ಫ್ಯಾಶನ್ ವೀಕ್‌ನಲ್ಲಿ ಈ ಬ್ರೇಸ್ ಲೆಟ್ ಅನ್ನು ಅನಾವರಣಗೊಳಿಸಲಾಗಿದೆ.

ಇದನ್ನೂ ಓದಿ: ಈ ಐಸ್​ಕ್ರೀಮ್​​​ ನೋಡಿದ್ರೆ, ಮಕ್ಕಳು ಯಾವಾತ್ತೂ ಐಸ್​ಕ್ರೀಮ್​ ಬೇಕು ಎಂದು ಹಠ ಮಾಡಲ್ಲ!

ಈ ಬ್ರೇಸ್ ಲೆಟ್​​ನ @justepicthings ಎಂಬ ಟ್ವಿಟರ್​​ ಖಾತೆಯಲ್ಲಿ ಮಾರ್ಚ್​​​​ 24ರಂದು ಹಂಚಿಕೊಳ್ಳಲಾಗಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ವಿಧ ವಿಧವಾಗಿ ಕಾಮೆಂಟ್​​ ಮಾಡಿದ್ದಾರೆ. ‘ಈ ಟೇಪ್​​ ಅನ್ನು ಮೂರು ಲಕ್ಷ ಕೊಟ್ಟು ಯಾರು ಖರೀದಿಸುತ್ತಾರೆ?’ ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದರೆ ಮತ್ತೊಬ್ಬರು ‘ನನಗೆ 3 ಲಕ್ಷ ಕೊಡಿ ನಾನು ತಂದು ಕೊಡುತ್ತೇನೆ’ ಎಂದು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ