Viral Post: ಹಾಸಿಗೆಯ ಅರ್ಧ ಭಾಗದಲ್ಲಿ ಮಲಗಿ, ಉಳಿದ ಅರ್ಧ ಭಾಗವನ್ನು ಬಾಡಿಗೆಗೆ ನೀಡುತ್ತಾಳೆ ಈ ಮಹಿಳೆ

ಇಲ್ಲೊಂದು ವಿಚಿತ್ರ ಸಂಗತಿ ಎಂದರೆ ಮಹಿಳೆಯೊಬ್ಬಳು ತಾನು ಮಲಗುವ ಹಾಸಿಗೆಯ ಅರ್ಧ ಭಾಗವನ್ನು ಬಾಡಿಗೆಗೆ ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾಳೆ. ಅಷ್ಟಕ್ಕೂ ಈ ಮಹಿಳೆ ತನ್ನ ಹಾಸಿಗೆ ಅರ್ಧ ಭಾಗವನ್ನು ಬಾಡಿಗೆಗೆ ನೀಡಲು ಕಾರಣ ಏನು ಗೊತ್ತಾ?

Viral Post: ಹಾಸಿಗೆಯ ಅರ್ಧ ಭಾಗದಲ್ಲಿ ಮಲಗಿ, ಉಳಿದ ಅರ್ಧ ಭಾಗವನ್ನು ಬಾಡಿಗೆಗೆ ನೀಡುತ್ತಾಳೆ ಈ ಮಹಿಳೆ
ಸಾಂದರ್ಭಿಕ ಚಿತ್ರImage Credit source: Amazon.in
Follow us
|

Updated on: Nov 21, 2023 | 11:06 AM

ಸಾಮಾನ್ಯವಾಗಿ ಮನೆ, ಕಾರು, ಬೈಕು ಮುಂತಾದವುಗಳನ್ನು ಬಾಡಿಗೆಗೆ ಕೊಡಲಾಗುತ್ತದೆ. ಆದರೆ ಇಲ್ಲೊಂದು ವಿಚಿತ್ರ ಸಂಗತಿ ಎಂದರೆ ಮಹಿಳೆಯೊಬ್ಬಳು ತಾನು ಮಲಗುವ ಹಾಸಿಗೆಯ ಅರ್ಧ ಭಾಗವನ್ನು ಬಾಡಿಗೆಗೆ ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾಳೆ. ಜೊತೆಗೆ ಅರ್ಧ ಹಾಸಿಗೆಯ ಬಾಡಿಗೆ ಹಾಗೂ ಆಕೆ ಹಾಕಿರುವ ಕೆಲವು ಶರತ್ತುಗಳನ್ನು ಕೇಳಿದರೆ ಆಶ್ಚರ್ಯವಾಗುವುದಂತೂ ಖಂಡಿತಾ. ಅಷ್ಟಕ್ಕೂ ಬ್ಯಾಚುರಲ್​​​ ಜೀವನ ನಡೆಸುತ್ತಿರುವ ಈ ಮಹಿಳೆ ತನ್ನ ಹಾಸಿಗೆಯ ಅರ್ಧ ಭಾಗದಲ್ಲಿ ಮಲಗಿ, ಉಳಿದ ಅರ್ಧ ಭಾಗವನ್ನು ಬಾಡಿಗೆಗೆ ನೀಡಲು ಕಾರಣ ಏನು ಗೊತ್ತಾ?

ಕೆನಡಾದ ಟೊರೊಂಟೊದಲ್ಲಿ ವಾಸಿಸುತ್ತಿರುವ ಈ ಯುವತಿಯ ಹೆಸರು ಅನ್ಯಾ ಎಟ್ಟಿಂಗರ್. ಡೈಲಿ ಸ್ಟಾರ್ ಪ್ರಕಾರ, ಅನ್ಯಾ ಫೇಸ್‌ಬುಕ್ ಮಾರ್ಕೆಟ್‌ಪ್ಲೇಸ್‌ನಲ್ಲಿ ಹಾಸಿಗೆಯ ಅರ್ಧ ಭಾಗವನ್ನು ಮಾರಾಟ ಮಾಡುವುದಾಗಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.ಈ ವೀಡಿಯೋದಲ್ಲಿ ತಾನು ‘ಬೆಡ್‌ಮೇಟ್’ಗಾಗಿ ಹುಡುಕುತ್ತಿದ್ದೇನೆ ಎಂದು ಹೇಳಿದ್ದಾಳೆ. ಟೊರೊಂಟೊ ಅತ್ಯಂತ ದುಬಾರಿ ನಗರವಾದ್ದರಿಂದ ನನ್ನ ಮನೆಯ ಬಾಡಿಗೆಯನ್ನು ಕಟ್ಟಲು ಕಷ್ಟ ಪಡುತ್ತಿದ್ದೇನೆ. ಅದಕ್ಕಾಗಿಯೇ ಬೆಡ್‌ಮೇಟ್ ನ್ನು ಹುಡುಕುತ್ತಿದ್ದೇನೆ, ನನ್ನೊಂದಿಗೆ ಹಾಸಿಗೆಯ ಮೇಲೆ ಮಲಗಬಹುದು ಎಂದು ಹೇಳಿಕೊಂಡಿದ್ದಾಳೆ.

View this post on Instagram

A post shared by Anya Ettinger (@aserealty)

ಇದನ್ನೂ ಓದಿ: ಏರ್​ಪೋರ್ಟ್​ನಲ್ಲಿ ಆನ್​ಲೈನ್​ ಶಾಪಿಂಗ್​ನಲ್ಲಿ ಕಳೆದು ಹೋಗಿ ವಿಮಾನ ತಪ್ಪಿಸಿಕೊಂಡ ಯುವತಿ

ಹಾಸಿಗೆಯ ಅರ್ಧ ಭಾಗದಲ್ಲಿ ಮಲಗಲು ಷರತ್ತುಗಳು:

ತನ್ನ ಹಾಸಿಗೆಯನ್ನು ಬಾಡಿಗೆಗೆ ನೀಡಲು ಮೊದಲ ಷರತ್ತು ತನ್ನ ‘ಬೆಡ್‌ಮೇಟ್’ ಹುಡುಗಿಯಾಗಿರಬೇಕು ಮತ್ತು ಅವಳು ತನ್ನೊಂದಿಗೆ ಕನಿಷ್ಠ ಒಂದು ವರ್ಷ ಇರಬೇಕು ಎಂದು ಹೇಳಿಕೊಂಡಿದ್ದಾಳೆ. ಇದಲ್ಲದೇ ತಿಂಗಳಿಗೆ ಅರ್ಧ ಭಾಗ ಹಾಸಿಗೆಯಲ್ಲಿ 75,000 ರೂ. ಬಾಡಿಗೆಯನ್ನು ನೀಡಬೇಕು ಎಂದು ಹೇಳಿಕೊಂಡಿದ್ದಾಳೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ