Viral Post: ಹಾಸಿಗೆಯ ಅರ್ಧ ಭಾಗದಲ್ಲಿ ಮಲಗಿ, ಉಳಿದ ಅರ್ಧ ಭಾಗವನ್ನು ಬಾಡಿಗೆಗೆ ನೀಡುತ್ತಾಳೆ ಈ ಮಹಿಳೆ

ಇಲ್ಲೊಂದು ವಿಚಿತ್ರ ಸಂಗತಿ ಎಂದರೆ ಮಹಿಳೆಯೊಬ್ಬಳು ತಾನು ಮಲಗುವ ಹಾಸಿಗೆಯ ಅರ್ಧ ಭಾಗವನ್ನು ಬಾಡಿಗೆಗೆ ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾಳೆ. ಅಷ್ಟಕ್ಕೂ ಈ ಮಹಿಳೆ ತನ್ನ ಹಾಸಿಗೆ ಅರ್ಧ ಭಾಗವನ್ನು ಬಾಡಿಗೆಗೆ ನೀಡಲು ಕಾರಣ ಏನು ಗೊತ್ತಾ?

Viral Post: ಹಾಸಿಗೆಯ ಅರ್ಧ ಭಾಗದಲ್ಲಿ ಮಲಗಿ, ಉಳಿದ ಅರ್ಧ ಭಾಗವನ್ನು ಬಾಡಿಗೆಗೆ ನೀಡುತ್ತಾಳೆ ಈ ಮಹಿಳೆ
ಸಾಂದರ್ಭಿಕ ಚಿತ್ರImage Credit source: Amazon.in
Follow us
|

Updated on: Nov 21, 2023 | 11:06 AM

ಸಾಮಾನ್ಯವಾಗಿ ಮನೆ, ಕಾರು, ಬೈಕು ಮುಂತಾದವುಗಳನ್ನು ಬಾಡಿಗೆಗೆ ಕೊಡಲಾಗುತ್ತದೆ. ಆದರೆ ಇಲ್ಲೊಂದು ವಿಚಿತ್ರ ಸಂಗತಿ ಎಂದರೆ ಮಹಿಳೆಯೊಬ್ಬಳು ತಾನು ಮಲಗುವ ಹಾಸಿಗೆಯ ಅರ್ಧ ಭಾಗವನ್ನು ಬಾಡಿಗೆಗೆ ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾಳೆ. ಜೊತೆಗೆ ಅರ್ಧ ಹಾಸಿಗೆಯ ಬಾಡಿಗೆ ಹಾಗೂ ಆಕೆ ಹಾಕಿರುವ ಕೆಲವು ಶರತ್ತುಗಳನ್ನು ಕೇಳಿದರೆ ಆಶ್ಚರ್ಯವಾಗುವುದಂತೂ ಖಂಡಿತಾ. ಅಷ್ಟಕ್ಕೂ ಬ್ಯಾಚುರಲ್​​​ ಜೀವನ ನಡೆಸುತ್ತಿರುವ ಈ ಮಹಿಳೆ ತನ್ನ ಹಾಸಿಗೆಯ ಅರ್ಧ ಭಾಗದಲ್ಲಿ ಮಲಗಿ, ಉಳಿದ ಅರ್ಧ ಭಾಗವನ್ನು ಬಾಡಿಗೆಗೆ ನೀಡಲು ಕಾರಣ ಏನು ಗೊತ್ತಾ?

ಕೆನಡಾದ ಟೊರೊಂಟೊದಲ್ಲಿ ವಾಸಿಸುತ್ತಿರುವ ಈ ಯುವತಿಯ ಹೆಸರು ಅನ್ಯಾ ಎಟ್ಟಿಂಗರ್. ಡೈಲಿ ಸ್ಟಾರ್ ಪ್ರಕಾರ, ಅನ್ಯಾ ಫೇಸ್‌ಬುಕ್ ಮಾರ್ಕೆಟ್‌ಪ್ಲೇಸ್‌ನಲ್ಲಿ ಹಾಸಿಗೆಯ ಅರ್ಧ ಭಾಗವನ್ನು ಮಾರಾಟ ಮಾಡುವುದಾಗಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.ಈ ವೀಡಿಯೋದಲ್ಲಿ ತಾನು ‘ಬೆಡ್‌ಮೇಟ್’ಗಾಗಿ ಹುಡುಕುತ್ತಿದ್ದೇನೆ ಎಂದು ಹೇಳಿದ್ದಾಳೆ. ಟೊರೊಂಟೊ ಅತ್ಯಂತ ದುಬಾರಿ ನಗರವಾದ್ದರಿಂದ ನನ್ನ ಮನೆಯ ಬಾಡಿಗೆಯನ್ನು ಕಟ್ಟಲು ಕಷ್ಟ ಪಡುತ್ತಿದ್ದೇನೆ. ಅದಕ್ಕಾಗಿಯೇ ಬೆಡ್‌ಮೇಟ್ ನ್ನು ಹುಡುಕುತ್ತಿದ್ದೇನೆ, ನನ್ನೊಂದಿಗೆ ಹಾಸಿಗೆಯ ಮೇಲೆ ಮಲಗಬಹುದು ಎಂದು ಹೇಳಿಕೊಂಡಿದ್ದಾಳೆ.

View this post on Instagram

A post shared by Anya Ettinger (@aserealty)

ಇದನ್ನೂ ಓದಿ: ಏರ್​ಪೋರ್ಟ್​ನಲ್ಲಿ ಆನ್​ಲೈನ್​ ಶಾಪಿಂಗ್​ನಲ್ಲಿ ಕಳೆದು ಹೋಗಿ ವಿಮಾನ ತಪ್ಪಿಸಿಕೊಂಡ ಯುವತಿ

ಹಾಸಿಗೆಯ ಅರ್ಧ ಭಾಗದಲ್ಲಿ ಮಲಗಲು ಷರತ್ತುಗಳು:

ತನ್ನ ಹಾಸಿಗೆಯನ್ನು ಬಾಡಿಗೆಗೆ ನೀಡಲು ಮೊದಲ ಷರತ್ತು ತನ್ನ ‘ಬೆಡ್‌ಮೇಟ್’ ಹುಡುಗಿಯಾಗಿರಬೇಕು ಮತ್ತು ಅವಳು ತನ್ನೊಂದಿಗೆ ಕನಿಷ್ಠ ಒಂದು ವರ್ಷ ಇರಬೇಕು ಎಂದು ಹೇಳಿಕೊಂಡಿದ್ದಾಳೆ. ಇದಲ್ಲದೇ ತಿಂಗಳಿಗೆ ಅರ್ಧ ಭಾಗ ಹಾಸಿಗೆಯಲ್ಲಿ 75,000 ರೂ. ಬಾಡಿಗೆಯನ್ನು ನೀಡಬೇಕು ಎಂದು ಹೇಳಿಕೊಂಡಿದ್ದಾಳೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು